ನಿಗದಿತ ಸ್ಥಳದಲ್ಲೇ ವ್ಯಾಪಾರಸ್ಥರು ವಹಿವಾಟು ನಡೆಸಲು ಡಿವೈಎಸ್ಪಿ ಮುರಳೀಧರ್ ಸೂಚನೆನಗರದ ಹಲವು ಭಾಗದ ರಸ್ತೆಗಳಲ್ಲಿ ವ್ಯಾಪಾರಿಗಳು ವಹಿವಾಟು ನಡೆಸಿ, ಅಳಿದುಳಿದ ಹೂವು, ಬಾಳೆದಿಂಡು, ಮಾವಿನ ಎಲೆ ಇನ್ನಿತರೆ ವಸ್ತುಗಳನ್ನು ಅಲ್ಲೇ ಬಿಟ್ಟು ಹೋಗುವುದರಿಂದ ಮಳೆ ನೀರಿನೊಂದಿಗೆ ಸೇರಿ ಚರಂಡಿ ತುಂಬುತ್ತದೆ. ಇದರಿಂದ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತದೆ.