• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮೇರಿಕಾದಲ್ಲಿ ನಡೆದ ಬಸವಜಯಂತಿಯಲ್ಲಿ ರೂಪಾ ಕುಮಾರಸ್ವಾಮಿ ಉಪನ್ಯಾಸ
ಬಸವಣ್ಣನವರು ಜೀವವಿರುವ ಪ್ರತಿಯೊಂದು ಜೀವಿಗೂ ಲೇಸನ್ನು ಬಯಸಿದುದರ ಪರಿಣಾಮ ಬಹುರೂಪಿ ಚೌಡಯ್ಯ ಅವರು ಬಸವಣ್ಣನಿಂದ ಬದುಕಿತ್ತೀ ಲೋಕವೆಲ್ಲಾ ಎಂದು ತಮ್ಮ ವಚನಗಳಲ್ಲಿ ಉಲ್ಲೇಖಿಸಿರುವುದು ಸಮಂಜಸವಾಗಿದೆ.
ಹೊನ್ನಾಟದಲ್ಲಿ ಮುಳುಗೆದ್ದ ಯಾದವಾಡ ಗ್ರಾಮಸ್ಥರು
21 ವರ್ಷಗಳ ನಂತರ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ ಮನೆ ಮಾಡಿದೆ. ಜಾತ್ರೆ ನಿಮಿತ್ತ ಮೂರು ದಿನಗಳ ಕಾಲ ಹೊನ್ನಾಟ ನಡೆಯುತ್ತಿದ್ದು, ಇದಕ್ಕೆ ಶನಿವಾರ ಹಾಗೂ ಭಾನುವಾರ ಅದ್ಧೂರಿಯಾಗಿ ನಡೆಯಿತು. ಗ್ರಾಮದೇವಿಯರ ಮೂರ್ತಿಗಳೊಂದಿಗೆ ಮೆರವಣಿಗೆ ಹೊರಟಾಗ ಜನ ಭಂಡಾರ, ಹೂವುಗಳನ್ನು ತೂರಿ ಭಂಡಾರದ ಮಳೆ ಸುರಿಸಿದರು.
ಮುಂಡರಗಿ ನಾಡಿಗೆ ಅನ್ನದಾನೀಶ್ವರ ಮಹಾಶಿವಯೋಗಿಗಳ ಕೊಡುಗೆ ಅಪಾರ-ವಿವೇಕಾನಂದಗೌಡ ಪಾಟೀಲ
ಮುಂಡರಗಿ ನಾಡಿಗೆ ಅನ್ನದಾನೀಶ್ವರ ಮಹಾಶಿವಯೋಗಿಗಳ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.
ಉಪ ಜಾತಿಗಳ ಬಗ್ಗೆ ನಿಖರ ಮಾಹಿತಿ ನೀಡಿ: ಒಳ ಮೀಸಲಾತಿ ಜಾಗೃತಿ ಸಮಿತಿಯ ಸಂಚಾಲಕ ಲಿಂಗೇಶ್ ಮನವಿ
ಪರಿಶಿಷ್ಟ ಜಾತಿಯಲ್ಲಿ ಒಟ್ಟು 101 ಉಪ ಜಾತಿಗಳಿದ್ದು, ಇದರಲ್ಲಿ ಬಲಗೈಗೆ ಸಂಬಂಧಿಸಿದಂತೆ 39 ಉಪ ಜಾತಿ, ಎಡಗೈಗೆ ಸಂಬಂಧಿಸಿದಂತೆ 42 ಉಪ ಜಾತಿ, 13 ಲಂಬಾಣಿ ಹಾಗೂ 11 ಅಲೆಮಾರಿ ಜಾತಿಗಳಿವೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉಪ ಜಾತಿಗಳ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು .
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ್‌ದಾಸ್‌ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ-ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ.
ಬೇಸಿಗೆಯಲ್ಲಿ ನಿರಾಳವಾದ ಸಮಸ್ಯಾತ್ಮಕ ಗ್ರಾಮಗಳು
ತೀವ್ರ ಬಿಸಿಲಿನ ವಾತಾವರಣದಲ್ಲಿ ತತ್ತರಿಸುತ್ತಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಧಾರವಾಡವೂ ಒಂದು. ಇದರಿಂದ ಹೊರ ಬರಲು ಧಾರವಾಡ ಜಿಲ್ಲಾಡಳಿತವು ಕೆರೆಗಳ ಮರುಪೂರಣ ಯೋಜನೆಯನ್ನು ಸಕ್ರಿಯವಾಗಿ ಕೈಗೆತ್ತಿಕೊಂಡಿದ್ದು, ಇದು ಬೇಸಿಗೆಯ ತೀವ್ರ ಅವಧಿಯಲ್ಲಿಯೂ 60ಕ್ಕೂ ಹೆಚ್ಚು ಜಲಮೂಲಗಳು ತುಂಬಿ ತುಳುಕಲು ಅನುವು ಮಾಡಿಕೊಟ್ಟಿದೆ.
ಸ್ವರ್ಣವಲ್ಲೀ ಮಠದಲ್ಲಿ 11, 12ರಂದು ಕೃಷಿ ಜಯಂತಿ
ಲಕ್ಷ್ಮಿನರಸಿಂಹ ರಥೋತ್ಸವ ಸಂದರ್ಭದಲ್ಲಿ ಮೇ ೧೦, ೧೧ರಂದು ಕೃಷಿ ಜಯಂತಿ ಹಮ್ಮಿಕೊಳ್ಳಲಾಗಿದೆ
ಹೊರಗುತ್ತಿಗೆ ನೌಕರರ ಜೀವನದಲ್ಲಿ ಅಭದ್ರತೆ, ಸಂಘರ್ಷ: ಸಂಕೇತ್ ಪೂವಯ್ಯ
ವಿರಾಜಪೇಟೆ ಶಾಸಕರ ಗೃಹ ಕಚೇರಿಯಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ವಿಭಾಗಗಳ ದಿನಗೂಲಿ ಹೊರಗುತ್ತಿಗೆ ನೌಕರರ ರಾಜ್ಯ ಮಟ್ಟದ ಸಭೆ ನಡೆಯಿತು.
ಮುಂಡಗೋಡ ತಾಲೂಕಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ: ಆಕ್ರೋಶ
ತಾಲೂಕಿನಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ತೀವ್ರ ಕುಸಿತ ಕಂಡಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ 1 ಟನ್‌ ಗೋಮಾಂಸ ಧಾರವಾಡದಲ್ಲಿ ವಶ
ಬೆಳಗಾವಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಟನ್‌ ಗೋಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 11405
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved