ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಂದೆ ಅಂತ್ಯಸಂಸ್ಕಾರಕ್ಕೆ ಪರೋಲ್ ಮೇಲೆ ಬಂದ ಬನ್ನಂಜೆ ರಾಜಾ
ಏ.27ರಂದು ನಿಧನರಾದ ತನ್ನ ತಂದೆ, ನಿವೃತ್ತ ತಹಸೀಲ್ದಾರ್ ಎಂ.ಸುಂದರ್ (88) ಅವರ ಅಂತಿಮ ಸಂಸ್ಕಾರ, ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಬನ್ನಂಜೆ ರಾಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ನ್ಯಾ. ನಾಗಪ್ರಸನ್ನ ಅವರು ಷರತ್ತುಗಳ ಮೇಲೆ ಮೇ 3ರಿಂದ ಮೇ 14ರ ವರೆಗೆ ಪರೋಲ್ ನೀಡಿದ್ದಾರೆ.
ಟ್ರ್ಯಾಕ್ಟರ್ ಉಳುಮೆಯ ಕೃಷಿಕರಿಗೆ ಡೀಸೆಲ್ ಬೆಲೆ ಏರಿಕೆ ಭಾರ
ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೇ ಈಚೆಗೆ ರಾಜ್ಯ ಸರ್ಕಾರ ಲೀಟರ್ ಡೀಸೆಲ್ ₹2 ಬೆಲೆ ಏರಿಸಿದ್ದು, ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುವ ರೈತರಿಗೆ ಮತ್ತಷ್ಟು ಹೊರೆಯಾಗಿದೆ.
ಗಣತಿ: ಜಾತಿ ಭೋವಿ, ಉಪಜಾತಿ ವಡ್ಡರ ಎಂದು ಬರೆಸಿ
ಆನವಟ್ಟಿ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಒಳಗೊಂಡ ಆಯೋಗವು ಸೋಮವಾರದಿಂದ ಮೇ 25 ರವರೆಗೆ ನಡೆಸುವ ಜನಗಣತಿ ಹಾಗೂ ಒಳಮೀಸಲಾತಿ ಜಾತಿ ಗಣತಿಯಲ್ಲಿ ಭೋವಿ ಜಾತಿಗೆ ಸೇರಿರುವ ಎಲ್ಲಾ ಪಂಗಡದವರು “ಜಾತಿ ಭೋವಿ, ಉಪಜಾತಿ ವಡ್ಡರʼ ಎಂದು ಬರೆಯಿಸುವಂತೆ ಸೊರಬ ತಾಲೂಕು ಭೋವಿ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಜಯಪ್ಪ ಕರೆ ನೀಡಿದರು.
ಎಸ್ಸೆಸ್ಸೆಲ್ಸಿ: ಬಾಲಕಲ್ಯಾಣ ಕೇಂದ್ರದ ಸಹೋದರಿಯರ ಸಾಧನೆ
ಇಬ್ಬರೂ ಸಹೋದರಿಯರು ಕಳೆದ 10 ವರ್ಷಗಳಿಂದ ಬಾಲಕಲ್ಯಾಣ ಕೇಂದ್ರದಲ್ಲಿ ಆಶ್ರಯ ಪಡೆದು ಶಿಕ್ಷಣ ಪಡೆಯುತ್ತಿದ್ದಾರೆ. ಇವರೊಂದಿಗೆ ಇದೇ ಬಾಲಕಲ್ಯಾಣ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಇನ್ನೂ ಮೂವರು ವಿದ್ಯಾರ್ಥಿನಿಯರಾದ ಅಖಿಲಾ ಶೇಖ್ ಶೇ.79.36, ನಾಗಮ್ಮ ಕುಂಬಾರ ಶೇ.72.8 ಹಾಗೂ ಪ್ರಿತಿಕಾ ಹವಾಡೆ ಶೇ.52 ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದಾರೆ.
ತಿಂಗಳ ಬಳಿಕ ಹಿರೀಕಾಟಿ ಖನಿಜ ತನಿಖಾ ಠಾಣೇಲಿ ಸಿಬ್ಬಂದಿ
ಕನ್ನಡಪ್ರಭ ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ತಿಂಗಳ ಬಳಿಕ ತಾಲೂಕಿನ ಹಿರೀಕಾಟಿ ಬಳಿಯ ಖನಿಜ ತನಿಖಾ ಠಾಣೆಗೆ ಸಿಬ್ಬಂದಿ ನೇಮಿಸಿದೆ. ಆದರೆ ತಪಾಸಣೆ ನಡೆಯುತ್ತಿಲ್ಲ, ಸಿಬ್ಬಂದಿ ಮುಂದೆಯೇ ಟಿಪ್ಪರ್ ನಿಲ್ಲಿಸದೆ ತೆರಳುತ್ತಿರುವ ನೂರಾರು ಚಿತ್ರಗಳು ಸೆರೆ ಸಿಕ್ಕಿವೆ.
ಅಂಬೇಡ್ಕರ್ ಬಸವ ಜಯಂತಿ ಅಂಗವಾಗಿ ಜೈ ಭೀಮ್ ಗಾಯನೋತ್ಸವ
ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಎಲ್ಲಾ ದಾರ್ಶನಿಕರು ಸಮಸಮಾಜ ನಿರ್ಮಾಣ, ಸಾಮರಸ್ಯ, ಸಹಬಾಳ್ವೆ, ಶಾಂತಿಯನ್ನು ಬೋಧಿಸಿದ್ದಾರೆ. ಈ ಮಹನೀಯರ ಸಂದೇಶಗಳು ಇವತ್ತಿಗೂ ಕೂಡ ಪ್ರಸ್ತುತವಾಗಿವೆ.
ಧರೆಗೆ ಗಂಗೆ ತಂದ ಆಧ್ಯಾತ್ಮಿಕ ನಾಯಕ ಭಗೀರಥ
ಪುರಾಣದಲ್ಲಿ ಬರುವಂತಹ ಮಹರ್ಷಿ ಭಗೀರಥ ಹಾಗೂ ಮಹರ್ಷಿ ವಾಲ್ಮೀಕಿ ಅವರು ನಮ್ಮ ನಾಡಿನ ಆಧ್ಯಾತ್ಮಿಕ ಶಕ್ತಿಗಳು ಎಂದು ಬಿಜೆಪಿ ರಾಷ್ಟೀಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಣಿ ಸದಸ್ಯ ನೂರೊಂದುಶೆಟ್ಟಿ ತಿಳಿಸಿದರು.
ಎಸ್.ಎಂ.ಕೃಷ್ಣ ಸಂಯಮಶೀಲ, ಸೃಜನಶೀಲ, ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದರು: ನಾಗತಿಹಳ್ಳಿ ಚಂದ್ರಶೇಖರ್
ನಾನು ಈ ಪ್ರಶಸ್ತಿಗೆ ಎಷ್ಟು ಅರ್ಹನೋ ಗೊತ್ತಿಲ್ಲ. ಆದರೆ, ಎಸ್.ಎಂ.ಕೃಷ್ಣರ ಹೆಸರಿನಲ್ಲಿ ಪ್ರಶಸ್ತಿಯನ್ನು ಚುಂಚಶ್ರೀ ಬಳಗದ ಒತ್ತಾಸೆ ಮೇರೆಗೆ ಪಡೆಯುತ್ತಿರುವುದು ಸಂತಸ ತಂದಿದೆ. ಎಸ್ ಎಂಕೆ ಸಾಹಿತ್ಯಾಸಕ್ತರಾಗಿದ್ದರು. ಮುಖ್ಯಮಂತ್ರಿಗಳಾಗಿದ್ದಾಗ ಅವರನ್ನು ವಿರೋಧಿಸುತ್ತಿದ್ದವರನ್ನೂ ಕೂಡಾ ವಿನಯದಿಂದ ವಸ್ತುಸ್ಥಿತಿ ಮನದಟ್ಟು ಮಾಡುವ ಶಕ್ತಿ ಇತ್ತು.
ಇಂದಿನಿಂದ ಆಲಕೆರೆಯಲ್ಲಿ ಶ್ರೀವೀರಭದ್ರೇಶ್ವರಸ್ವಾಮಿ ಕೊಂಡ-ಬಂಡಿ ಉತ್ಸವ
ಈ ಹಬ್ಬವು 1967,1982 ಹಾಗೂ 2001ರಲ್ಲಿ ಅದ್ಧೂರಿಯಾಗಿ ಜರುಗಿದ್ದು, 2020ರಲ್ಲಿ ಕೊರೊನಾದಿಂದಾಗಿ ಮುಂದೂಡಲಾಗಿದ್ದ ಹಬ್ಬವು ಇದೀಗ ಮತ್ತೆ ಗ್ರಾಮಸ್ಥರು ಹಾಗೂ ಭಕ್ತರ ಸಡಗರ ಸಂಭ್ರಮಾಚರಣೆಯೊಂದಿಗೆ ನಡೆಯಲು ಸಜ್ಜಾಗಿದೆ. ಮೇ 5 ರಂದು ಬೆಳಗ್ಗೆ 5 ರಿಂದ ಗಂಗಾ ಪೂಜೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ಮಧ್ಯಾಹ್ನ 12 ಗಂಟೆಗೆ ಹೊಸ ನೀರು ತರುವರು.
ಎಸ್ಸೆಸ್ಸೆಲ್ಸಿ: ಕೂಲಿ ಕುಟುಂಬದ ಅಪೇಕ್ಷಾ ರಾಜ್ಯಕ್ಕೆ 10ನೇ ಟಾಪರ್
ಪುಣ್ಯಕೋಟಿನಗರದ ಶಾರದಾಗಣಪತಿ ವಿದ್ಯಾಕೇಂದ್ರದ ವಿದ್ಯಾರ್ಥಿನಿ ವಿದ್ಯಾನಗರ ಪುಂಡಿಕಾಯಿ ನಿವಾಸಿ ಅಪೇಕ್ಷಾ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 (ಶೇ.98.6) ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 10 ನೇ ಸ್ಥಾನ ಗಳಿಸಿದ್ದಾರೆ.
< previous
1
...
292
293
294
295
296
297
298
299
300
...
11405
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು