• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲಿ ವೈದ್ಯರ ಮೇಲೆ ಎಫ್‍ಐಆರ್: ನೋಟಿಸ್‌ ಜಾರಿ
ನಾಲ್ಕು ದಿನಗಳ ಹಿಂದೆ ನಕಲಿ ವೈದ್ಯರೊಬ್ಬರ ಮೇಲೆ ದಾಳಿ ನಡೆಸಿ, ಕೆಲ ಆಸ್ಪತ್ರೆಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಕೆಪಿಆರ್ ಸಕ್ಕರೆ ಕಾರ್ಖಾನೆ ತ್ಯಾಜ್ಯ ನೀರಿಗೆ ಬೆಳೆ ನಾಶ: ರೈತರ ಆಕ್ರೋಶ
ಅಫಜಲಪೂರ ತಾಲೂಕಿನ ಚೀಣಮಗೇರದ ಕೆಪಿಆರ್ ಸಕ್ಕರೆ ಕಾರ್ಖಾನೆ ರಾತ್ರಿ ವೇಳೆ ಕಾರ್ಖಾನೆಯ ತ್ಯಾಜ್ಯ ನೀರನ್ನು ರೈತರ ಜಮೀನಿಗೆ ಹರಿಯಲುಬಿಟ್ಟಿದೆ. ಪರಿಣಾಮವಾಗಿ ಜಮೀನಿನಲ್ಲಿನ ಬೆಳೆ ನಾಶವಾಗಿದೆ ಎಂದು ಚಿಣಮಗೇರ ಗ್ರಾಮದ ರೈತ ಮಹಾಂತಯ್ಯ ಸ್ವಾಮೀ ಕಣ್ಣೀರು ಹಾಕಿದ್ದಾರೆ.
ಮಾಜಿ ಸೈನಿಕನಿಗೆ ಸರ್ಕಾರದಿಂದ ಭೂಮಿ ಮಂಜೂರು ಮಾಡುವಂತೆ ಕೆಂಪೇಗೌಡ ಒಕ್ಕಲಿಗರ ಸಂಘದಿಂದ ಆಗ್ರಹ
ಅಂಗವಿಕಲ ಮಾಜಿ ಸೈನಿಕನೆಂಬ ಕರುಣೆಯೂ ಇಲ್ಲದೆ ಭೂಮಿ ನೀಡದೆ ಅವಮಾನಿಸುತ್ತಿದ್ದು, ಸೈನಿಕನು ಸೇವೆ ಸಲ್ಲಿಸಿ ೨೬ ವರ್ಷಗಳು ಕಳೆದರೂ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸರ್ಕಾರ ಈ ರೀತಿ ನಡೆಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ.
ನಿಗದಿತ ಸ್ಥಳದಲ್ಲೇ ವ್ಯಾಪಾರಸ್ಥರು ವಹಿವಾಟು ನಡೆಸಲು ಡಿವೈಎಸ್‌ಪಿ ಮುರಳೀಧರ್ ಸೂಚನೆ
ನಗರದ ಹಲವು ಭಾಗದ ರಸ್ತೆಗಳಲ್ಲಿ ವ್ಯಾಪಾರಿಗಳು ವಹಿವಾಟು ನಡೆಸಿ, ಅಳಿದುಳಿದ ಹೂವು, ಬಾಳೆದಿಂಡು, ಮಾವಿನ ಎಲೆ ಇನ್ನಿತರೆ ವಸ್ತುಗಳನ್ನು ಅಲ್ಲೇ ಬಿಟ್ಟು ಹೋಗುವುದರಿಂದ ಮಳೆ ನೀರಿನೊಂದಿಗೆ ಸೇರಿ ಚರಂಡಿ ತುಂಬುತ್ತದೆ. ಇದರಿಂದ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತದೆ.
ಶಿರಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಟಿ.ಬಿ.ಜಯಚಂದ್ರ
ನಗರವು ಉತ್ತರ ಕರ್ನಾಟಕದ ಹೆಬ್ಬಾಗಿಲಿನಂತಿದ್ದು, ಉತ್ತರ ಕರ್ನಾಟಕದ ಭಾಗದ ಜನರಿಗೆ ಅನುಕೂಲವಾಗಲು ಶಿರಾದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು. ಅದಕ್ಕಾಗಿ ಸುಮಾರು 50 ಎಕರೆ ಜಾಗ ಮೀಸಲಿಟ್ಟಿದ್ದೇನೆ ಎಂದರು.
ಪರಮೇಶ್ವರ್‌ ಸಿಎಂ ಆದರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯ: ಸ್ವಾಮೀಜಿಗಳು
ತುಮಕೂರಿಗೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯಬೇಕು. ಇಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿದರೆ ಐಟಿ ಕಂಪನಿಗಳಿಗೆ ಜಾಗ ಒದಗಿಸಿದರೆ ಹೆಚ್ಚು ಬೆಳವಣಿಗೆಯನ್ನು ನಿರೀಕ್ಷಿಸಬಹುದು ಎಂದರು.
ಡಾ.ಜಿ. ಪರಮೇಶ್ವರ್ ಜನ್ಮದಿನಾಚರಣೆ, ಅನ್ನ ದಾಸೋಹ
ಕಾಂಗ್ರೆಸ್ ಒಬಿಸಿ ಘಟಕ ಜಿಲ್ಲಾಧ್ಯಕ್ಷ ಟಿ.ಎಚ್. ಅನಿಲ್‌ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸಚಿವರ ಅಭಿಮಾನಿಗಳು ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
ಪತ್ರಿಕೆಗಳು ಸಮಾಜದ ಕಣ್ಗಾವಲು: ಕೆ.ಎಸ್‌.ಆನಂದ್‌
ಬೀರೂರುಹಲವು ಏಳು ಬೀಳುಗಳ ನಡುವೆ ಪತ್ರಿಕೆಗಳು ಸಮಾಜದ ದನಿ ಹಾಗೂ ಕಣ್ಗಾವಲಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಶಾಸಕ ಕೆ.ಎಸ್‌.ಆನಂದ್‌ ಹೇಳಿದರು.
ಮಾಜಿ ಸೈನಿಕರ ಸಮಸ್ಯೆಗಳಿಗೆ ಕಾನೂನು ನೆರವು: ನ್ಯಾ. ವಿ.ಹನುಮಂತಪ್ಪ
ಚಿಕ್ಕಮಗಳೂರು, ಕರ್ತವ್ಯದಲ್ಲಿರುವ ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಅನುಕೂಲ ಒದಗಿಸಿಕೊಡುವ ಉದ್ದೇಶದಿಂದ ಕಾನೂನು ಸಲಹಾ ಸಮಿತಿ ಇಡೀ ದೇಶದಾದ್ಯಂತ ಅಸ್ಥಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ವಿ.ಹನುಮಂತಪ್ಪ ನಗರದ ತಾಪಂ ಆವರಣದ ಮಾಜಿ ಸೈನಿಕರ ಸಂಘದ ಕಚೇರಿಗೆ ಬುಧವಾರ ತೆರಳಿ ಅವರ ಕುಂದುಕೊರತೆ ಆಲಿಸಿದರು.
ಮಗಳ ಮದುವೆಗಾಗಿ ಅಡ್ಡದಾರಿ ಹಿಡಿದಿದ್ದ ತಾಯಿ ಈಗ ಪೊಲೀಸರ ಅತಿಥಿ

ಆರೋಪಿಗಳು ಚೌಡೇಶ್ವರಿ ದೇವಾಲಯದ ಅರ್ಚಕ ಚಿಕ್ಕಮಲ್ಲೇಶಪ್ಪನಿಗೆ ಗಾಳ ಹಾಕಿದ್ದಾರೆ. ಅರ್ಚಕ ಚಿಕ್ಕಮಲ್ಲೇಶಪ್ಪ ಮದ್ಯ ವ್ಯಸನಿಯಾಗಿದ್ದು, ಆತನಿಗೆ ಹಣದ ಆಮಿಷ ಒಡ್ಡಿ, ದೇವಸ್ಥಾನದಲ್ಲಿದ್ದ ಎಲ್ಲ ಚಿನ್ನ- ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ್ದಾರೆ 

  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 13123
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved