• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್‌ ಗೀಳು
ಹೆಚ್ಚುತ್ತಿರುವ ಆನ್‌ಲೈನ್‌ ಮತ್ತು ಮೊಬೈಲ್‌ ಬಳಕೆ ಮಕ್ಕಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದ್ದು, ಅದರಿಂದ ಮಕ್ಕಳು ಹೆಚ್ಚಾಗಿ ಆನ್‌ಲೈನ್‌ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುತ್ತಿರುವ ಅಘಾತಕಾರಿ ಅಂಶವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಹಿರಂಗಪಡಿಸಿದೆ.
195 ಆಶಾ ಮೆಂಟರ್‌ಗಳನ್ನು ಸೇವೆಯಿಂದ ಮುಕ್ತಗೊಳಿಸಿದ ಸರ್ಕಾರ

ಗುತ್ತಿಗೆ ಆಧಾರದಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ 195 ಆಶಾ ಕಾರ್ಯಕರ್ತೆಯರ ಮಾರ್ಗದರ್ಶಕರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಎಡಗೈ ಹುಡುಗನ ಧರ್ಮಸಂಕಟ ಪ್ರಸಂಗ : ಎಡಗೈಯೇ ಅಪಘಾತಕ್ಕೆ ಕಾರಣ

ಕ್ಲಾಸ್‌ನಲ್ಲಿ ಟಾಪರ್‌ ಆದ್ರೂ ಸಹಪಾಠಿಗಳ ಕಣ್ಣಲ್ಲಿ ಅವನು ಲೊಡ್ಡೆ ಲೋಹಿತ. ಹಾಗಂತ ಇಡೀ ಸಿನಿಮಾ ಲೊಡ್ಡೆ ಲೋಹಿತನ ಲೆಫ್ಟ್‌ ಹ್ಯಾಂಡ್‌ ಪುರಾಣವಾ ಅಂದ್ರೆ ಅಲ್ಲ, ಇದೊಂದು ಪಕ್ಕಾ ಡಾರ್ಕ್‌ ಹ್ಯೂಮರ್‌ ಕ್ರೈಮ್‌ ಥ್ರಿಲ್ಲರ್‌

ಬ್ಯಾಂಕ್‌ ಖಾತೆ ಲೀನ್‌, ಫ್ರೀಜ್‌ : ಜನ ಕಂಗಾಲು!

ಇತ್ತೀಚಿನ ದಿನಗಳಲ್ಲಿ ಸೈಬರ್‌ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ಒಂದೆಡೆಯಾದರೆ, ಇಂಥ ಅಪರಾಧಗಳಿಗೆ ಸಂಬಂಧವೇ ಇಲ್ಲದ ಜನಸಾಮಾನ್ಯರು, ವ್ಯಾಪಾರಿಗಳು, ಉದ್ಯಮಿಗಳ ಬ್ಯಾಂಕ್‌ ಖಾತೆಗಳು ಕೂಡ ಲೀನ್‌, ಫ್ರೀಜ್‌ಗೆ ಒಳಗಾಗುತ್ತಿದ್ದು ತೀವ್ರ ಆತಂಕಕ್ಕೆ ತುತ್ತಾಗಿದ್ದಾರೆ

ಮಾವಿನ ಬೆಲೆ ಕುಸಿತ : ಕೇಂದ್ರ ಕೃಷಿ ಸಚಿವರಿಗೆ ಸಿಎಂ ಪತ್ರ

ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿದು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ಕುಸಿತ ಪಾವತಿ ಯೋಜನೆ (ಪಿಡಿಪಿಎಸ್‌) ಅನುಷ್ಠಾನ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಿಜವಾಯ್ತು ದುರಂತದ ಬಗ್ಗೆ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!

ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್‌ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ಶೇ.27.67 ಮಕ್ಕಳು ಪಾಸ್‌ : ನಾಲ್ವರು ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ

ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದ 3,15,564 ವಿದ್ಯಾರ್ಥಿಗಳ ಪೈಕಿ 87,330 ಮಂದಿ ಉತ್ತೀರ್ಣರಾಗುವ ಮೂಲಕ ಶೇ.27.67ರಷ್ಟು ಫಲಿತಾಂಶ ದಾಖಲಾಗಿದೆ.

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ - 15 ದಿನದಲ್ಲಿ ವರದಿ ಬಾರದಿದ್ದರೆ ವಿಮಾನಯಾನ ಸಚಿವರ ಭೇಟಿ : ಎಂಬಿಪಾ

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡ ಇನ್ನು 15 ದಿನಗಳಲ್ಲಿ ಅಂತಿಮ ಸ್ಥಳ ನಿಗದಿ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವ ನಿರೀಕ್ಷೆಯಿದೆ

‘ಕೈನಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ’

ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಎಂದರೆ ಅದು ಶಕ್ತಿ ಯೋಜನೆ. ಯೋಜನೆ ಜಾರಿಗೆ ಬಂದು 2.5 ವರ್ಷ ಕಳೆದರೂ ಇಂದಿಗೂ ಖ್ಯಾತಿಯಲ್ಲಿ ಮೇಲಕ್ಕೇರುತ್ತಲೇ ಇದೆ. ಇದು ನಾರಿ ಸಬಲೀಕರಣಕ್ಕೆ ಪ್ರೇರಣೆಯಾಗಿದೆ. ಈವರೆಗೆ ಒಟ್ಟು 476 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೇವೆ ಪಡೆದಿದ್ದಾರೆ.

ಚೂಡಿದಾರ್‌ ಡ್ರೆಸ್ಸಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಮಹಿಳೆ ಬಂಧನ

ದೆಹಲಿಯಿಂದ ನಗರಕ್ಕೆ ಹೊಸ ಚೂಡಿದಾರ್ ಉಡುಪುಗಳಲ್ಲಿ ಡ್ರಗ್ಸ್ ಅಡಗಿಸಿ ಸಾಗಿಸುತ್ತಿದ್ದ ವಿದೇಶಿ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಕೋಟಿ ರು. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 11845
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved