• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲೋಚನಾ ಶಕ್ತಿ ವೃದ್ಧಿಸುವ ಚದುರಂಗ ಆಟ
ಚದುರಂಗ ಆಟ ಮನಸನ್ನು ಶಾಂತ ಮತ್ತು ಜಾಗ್ರತವಾಗಿರುವಂತೆ ಮಾಡುತ್ತದೆ ಎಂದು ರಾಯಬಾಗ ತಹಸೀಲ್ದಾರ್‌ ಸುರೇಶ ಮುಂಜೆ ಹೇಳಿದರು.
ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರ, ವಿದ್ಯಾರ್ಥಿಗಳ ಪ್ರತಿಭಟನೆ
ವಿದ್ಯಾರ್ಥಿನಿ ಆತ್ಮಹತ್ಯೆ ಹಿನ್ನೆಲೆ ವಿದ್ಯಾರ್ಥಿನಿಯ ಪೋಷಕರು, ವಿದ್ಯಾರ್ಥಿ ಸಂಘಟನೆಗಳು ಆಕೆ ವ್ಯಾಸಂಗ ಮಾಡುತ್ತಿದ್ದ ಕಾಲೇಜಿಗೆ ತೆರಳಿ ಶಾಲಾ ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡು ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.
ಜಿ.ಎಚ್.ಛಬ್ಬಿ ಸಮಗ್ರ ಜ್ಞಾನದ ಪರಿಪೂರ್ಣತೆಯ ಸಂಕೇತ: ಅಶೋಕ ಬಿ. ಹಿಂಚಿಗೇರಿ
ನಿವೃತ್ತ ನ್ಯಾಯಾಧೀಶರು ಹಾಗೂ ವಕೀಲರೂ ಆಗಿದ್ದ ದಿ.ಗೋಪಾಲರಾವ ಛಭ್ಬಿ ಅವರು ಸಮಗ್ರ ಜ್ಞಾನದ ಪರಿಪೂರ್ಣತೆಯ ಸಂಕೇತವಾಗಿದ್ದರು ಎಂದು ಕರ್ನಾಟಕದ ಕಾನೂನು ಆಯೋಗದ ಅಧ್ಯಕ್ಷರು, ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಹೇಳಿದರು.
ಮುಂದುವರೆದ ಆನೆ ಮಾನವ ಸಂಘರ್ಷ: ಪತ್ರಿನಿತ್ಯ ಕಾಡಾನೆ ದಾಳಿಗೆ ಜನ ಕಂಗಾಲು
ಜಿಲ್ಲೆಯಲ್ಲಿ ಆನೆ ಮಾನವನ ಸಂಘರ್ಷ ಮಿತಿ ಮೀರಿದ್ದು ಸಾರ್ವಜನಿಕರು ಆತಂಕದಲ್ಲಿ ಬದುಕುವಂತಾಗಿದೆ.
ಹುಕ್ಕೇರಿಯಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪನೆ
ತಾಯಂದಿರು ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಸೇವೆಗಳನ್ನು ಒದಗಿಸಲು ಹುಕ್ಕೇರಿಯಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.
ಸಹಪಾಠಿಗಳ ಕಿರುಕುಳ: ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
ಸಹಪಾಠಿಗಳು ನೀಡಿದ ಕಿರುಕುಳದಿಂದ ಬೇಸತ್ತ ಬಹುಮುಖ ಪ್ರತಿಭೆ, ಪ್ರತಿಭಾವಂತ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಗುಳೇದಗುಡ್ಡ ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ.
ಖಾಸಗಿ ಸ್ವತ್ತಿಗೆ ಸರ್ಕಾರಿ ಫಲಕ!: ನಿವೃತ್ತ ಸೇನಾಧಿಕಾರಿಗೆ ಇಲಾಖೆ ಕಿರುಕುಳ
ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ನಿವೃತ್ತ ಮೇಜರ್‌ ಕೆ. ಸುಶೀಲಾ ರಾಮದಾಸ್‌ ತಾವು ಖರೀದಿಸಿದ್ದ ಜಾಗವನ್ನು ಒಲ್ಲದ ಮನಸ್ಸಿನಿಂದಲೇ ಮಾರಾಟ ಮಾಡಿ ನೋವು ಅನುಭವಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಡಾ.ಎಂ.ಎನ್.ಆರ್‌ಗೆ ಪ್ರತಿಷ್ಠಿತ ‘ಬಸವ ಪುರಸ್ಕಾರ್-2025’ ಪ್ರಶಸ್ತಿ ಪ್ರದಾನ
ಸುತ್ತೂರು ಕ್ಷೇತ್ರ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು.
ವಿಶ್ವ ರಾಷ್ಟ್ರಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆ : ಸಿಎನ್‌ಸಿಯಿಂದ ಧರಣಿ, ಹಕ್ಕೊತ್ತಾಯ ಮಂಡನೆ
ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಕೊಡವರ ಪರವಾದ ವಿವಿಧ ಹಕ್ಕುಗಳನ್ನು ಮಂಡಿಸಿತು.
ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿಗೆ ಜಿಲ್ಲಾಡಳಿತ ಗೌರವಾರ್ಪಣೆ
ಕ್ವಿಟ್ ಇಂಡಿಯಾ ದಿನಾಚರಣೆ ಅಂಗವಾಗಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿ ಅವರಿಗೆ ಗೌರವ ಸಲ್ಲಿಸಲಾಯಿತು. ನಗರದ ಕುದ್ರೋಳಿ ಅಳಕೆಯಲ್ಲಿರುವ ವಿಠಲ ಕಿಣಿ ಅವರ ಮನೆಗೆ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ ನೀಡಿ ಸನ್ಮಾನಿಸಿ, ಗೌರವಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 12892
  • next >
Top Stories
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved