ಗುತ್ತಿಗೆ ಆಧಾರದಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ 195 ಆಶಾ ಕಾರ್ಯಕರ್ತೆಯರ ಮಾರ್ಗದರ್ಶಕರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಕ್ಲಾಸ್ನಲ್ಲಿ ಟಾಪರ್ ಆದ್ರೂ ಸಹಪಾಠಿಗಳ ಕಣ್ಣಲ್ಲಿ ಅವನು ಲೊಡ್ಡೆ ಲೋಹಿತ. ಹಾಗಂತ ಇಡೀ ಸಿನಿಮಾ ಲೊಡ್ಡೆ ಲೋಹಿತನ ಲೆಫ್ಟ್ ಹ್ಯಾಂಡ್ ಪುರಾಣವಾ ಅಂದ್ರೆ ಅಲ್ಲ, ಇದೊಂದು ಪಕ್ಕಾ ಡಾರ್ಕ್ ಹ್ಯೂಮರ್ ಕ್ರೈಮ್ ಥ್ರಿಲ್ಲರ್
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ಒಂದೆಡೆಯಾದರೆ, ಇಂಥ ಅಪರಾಧಗಳಿಗೆ ಸಂಬಂಧವೇ ಇಲ್ಲದ ಜನಸಾಮಾನ್ಯರು, ವ್ಯಾಪಾರಿಗಳು, ಉದ್ಯಮಿಗಳ ಬ್ಯಾಂಕ್ ಖಾತೆಗಳು ಕೂಡ ಲೀನ್, ಫ್ರೀಜ್ಗೆ ಒಳಗಾಗುತ್ತಿದ್ದು ತೀವ್ರ ಆತಂಕಕ್ಕೆ ತುತ್ತಾಗಿದ್ದಾರೆ
ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿದು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ಕುಸಿತ ಪಾವತಿ ಯೋಜನೆ (ಪಿಡಿಪಿಎಸ್) ಅನುಷ್ಠಾನ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ.
ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದ 3,15,564 ವಿದ್ಯಾರ್ಥಿಗಳ ಪೈಕಿ 87,330 ಮಂದಿ ಉತ್ತೀರ್ಣರಾಗುವ ಮೂಲಕ ಶೇ.27.67ರಷ್ಟು ಫಲಿತಾಂಶ ದಾಖಲಾಗಿದೆ.
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡ ಇನ್ನು 15 ದಿನಗಳಲ್ಲಿ ಅಂತಿಮ ಸ್ಥಳ ನಿಗದಿ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವ ನಿರೀಕ್ಷೆಯಿದೆ
ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಎಂದರೆ ಅದು ಶಕ್ತಿ ಯೋಜನೆ. ಯೋಜನೆ ಜಾರಿಗೆ ಬಂದು 2.5 ವರ್ಷ ಕಳೆದರೂ ಇಂದಿಗೂ ಖ್ಯಾತಿಯಲ್ಲಿ ಮೇಲಕ್ಕೇರುತ್ತಲೇ ಇದೆ. ಇದು ನಾರಿ ಸಬಲೀಕರಣಕ್ಕೆ ಪ್ರೇರಣೆಯಾಗಿದೆ. ಈವರೆಗೆ ಒಟ್ಟು 476 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೇವೆ ಪಡೆದಿದ್ದಾರೆ.
ದೆಹಲಿಯಿಂದ ನಗರಕ್ಕೆ ಹೊಸ ಚೂಡಿದಾರ್ ಉಡುಪುಗಳಲ್ಲಿ ಡ್ರಗ್ಸ್ ಅಡಗಿಸಿ ಸಾಗಿಸುತ್ತಿದ್ದ ವಿದೇಶಿ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಕೋಟಿ ರು. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.