• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಲ ಬದಲಾದಂತೆ ಸಿನಿಮಾ ಅಭಿರುಚಿ ಬದಲಾಗಿದೆ :ಚಲನಚಿತ್ರ ಸಂಭಾಷಣಕಾರ ಮಾಸ್ತಿ

 ಕಾಲ ಬದಲಾದಂತೆ ಸಿನಿಮಾದ ಅಭಿರುಚಿ ಬದಲಾಗಿದೆ ಎಂದು ಚಲನಚಿತ್ರ ಸಂಭಾಷಣಕಾರ ಮಾಸ್ತಿ ಹೇಳಿದರು.

ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆ ಕೈಬಿಡುವಂತೆ ಕನ್ನಡ ಸೇನೆ ಮನವಿ
ವಿರೋಧದ ನಡುವೆಯೂ ಅಮ್ಯೂಸ್ ಮೆಂಟ್ ಪಾರ್ಕ್ ಅಭಿವೃದ್ಧಿ ಮತ್ತು ಕಾವೇರಿ ಆರತಿ ಹೆಸರಿನಲ್ಲಿ ಸಾರ್ವಜನಿಕ ತೆರಿಗೆ ಹಣದ ಬಳಕೆ ಎಷ್ಟರ ಮಟ್ಟಿಗೆ ಸರಿ?, 90 ಕೋಟಿ ರು. ವೆಚ್ಚದ ಕಾವೇರಿ ಆರತಿ ಕೈಬಿಟ್ಟು ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಬೇಕು.
ವಿದ್ಯಾರ್ಥಿಗಳ ಜೀವನದಲ್ಲಿ ಗುರಿಯ ಕುರಿತು ಸ್ಪಷ್ಟತೆ ಮುಖ್ಯ
ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯದನ್ನು ಆಯ್ಕೆ ಮಾಡಿಕೊಳ್ಳುವ ಕಲೆ, ಕೃತಜ್ಞತಾಭಾವ ಬೆಳೆಸಿಕೊಳ್ಳಬೇಕು. ಅಂದಾಗ ನಿಮ್ಮಲ್ಲಿ ಸರಳತೆ ಬೆಳೆಯುತ್ತದೆ. ನಿಮ್ಮಲ್ಲಿ ಸ್ಪಷ್ಟತೆ ಮುಖ್ಯ. ಆಗ ಯೋಜನೆ ರೂಪಿಸಲು. ನಿಗದಿತ ಗುರಿ ತಲುಪಲು ಸಾಧ್ಯ. ಎಲ್ಲರಿಗಿಂತ ನಾವೇ ಉತ್ತಮ ಎಂದುಕೊಂಡು ನಡೆದರೆ ಅದು ಜೀವನದ ಅಂತ್ಯದ ಆರಂಭ.
ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಶಾಲಾ ಸಂಸತ್ತು ಉದ್ಘಾಟನೆ
ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತು ಗ್ಘಾಟನೆಗೊಂಡಿತು. ಎಂಜಿಎಂ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉದ್ಘಾಟಿಸಿದರು.
ವಕೀಲರ ಸಂಘದಿಂದ ಸಹಿ ಸಂಗ್ರಹ ಅಭಿಯಾನ
ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು.
ಕಾರ್ಮಿಕರ ನಿರ್ಲಕ್ಷ್ಯದಿಂದ ಕಾಫಿ ಬೆಳೆಯೇ ನಾಶ
ಔಷಧಿ ಸಿಂಪಡಣೆಗೆ ಮುಂದಾಗಿದ್ದ ಕಾರ್ಮಿಕರು ಔಷಧಿಯೊಂದಿಗೆ ಗಮ್ ಮಿಶ್ರಣ ಮಾಡುವ ಬದಲಾಗಿ ಗೋದಾಮಿನಲ್ಲಿದ್ದ ರೌಂಡ್ ಆಫ್ ಕಳೆನಾಶಕ ಮಿಶ್ರಣ ಮಾಡಿ ಸಿಂಪಡಿಸಿದ್ದಾರೆ.
ಕೆಎಂಎ. ದಫ್ ಮುಟ್ಟ್ ತಂಡ ಅಸ್ತಿತ್ವಕ್ಕೆ: ದೂರದರ್ಶನದಲ್ಲಿ ಪ್ರದರ್ಶನ
ಕೊಡವ ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಧಾರ್ಮಿಕ ಕಲೆಯಾದ ದಫ್‌ ಮುಟ್ಟ್‌ ಅನ್ನು ಮತ್ತಷ್ಟು ಪ್ರೋತ್ಸಾಹಿಸಿ ಅದರ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಹಿನ್ನೆಲೆ ಈ ತಂಡ ರಚಿಸಲಾಗಿದೆ.
ಬಿಬಿಎಂಪಿ ಕಸದ ವಿರುದ್ಧ ಮತ್ತೆ ಹೋರಾಟದ ಎಚ್ಚರಿಕೆ
ಬಿಬಿಎಂಪಿ ವ್ಯಾಪ್ತಿ ಕಸ ವಿಲೇವಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ತಾಲೂಕಿನ ಜನರ ಆರೋಗ್ಯ, ಪರಿಸರ ರಕ್ಷಣೆಗೆ ಎಲ್ಲರು ಪಕ್ಷಾತೀತವಾಗಿ ಬೆಂಬಲಸಬೇಕು ಎಂದು ಮನವಿ ಮಾಡಿದರು.
ಉತ್ತಮ ಮಳೆ, ರೈತರ ಮೊಗದಲ್ಲಿ ಮಂದಹಾಸ
ಬಿತ್ತನೆ ಮಾಡಿಕೊಂಡು ಮಳೆಗಾಗಿ ಕಾಯುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ತೀರ್ಥಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ವಾಸದಮನೆ
ತಾಲೂಕಿನಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಹಲವಾರು ವಾಸದಮನೆ ಮತ್ತು ಜಾನುವಾರು ಕೊಟ್ಟಿಗೆಗಳಿಗೆ ಹಾನಿ ಸಂಭವಿಸಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 11882
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved