• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂದೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವೆ: ಶಾಸಕ ರಾಜಾ ವೇಣುಗೋಪಾಲ ನಾಯಕ
ನನ್ನ ತಂದೆ, ದಿ. ರಾಜಾ ವೆಂಕಟಪ್ಪನಾಯಕ ಅವರು ಸುರಪುರ ಹಾಗೂ ಹುಣಸಗಿ ತಾಲೂಕು ಅಭಿವೃದ್ಧಿಪಡಿಸಬೇಕೆಂಬ ಕನಸು ಕಾಣುತ್ತಿದ್ದರು. ಅದೇ ರೀತಿಯಲ್ಲಿ, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ನಡೆಯುತ್ತಿರುವೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ಮಿತಿ ಮೀರಿದ ಮಾಲಿನ್ಯ: ಕಡೇಚೂರಿಗೆ ಕೇಡುಗಾಲ..!
ಮಂಗಳವಾರ (ಆ.5) ತಡರಾತ್ರಿ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದ ಹವಾಮಾನ ಅತ್ಯಂತ ಹೀನಾಯವಾಗಿತ್ತು. ಇಲ್ಲಿನ ಕೆಮಿಕಲ್‌ ಕಂಪನಿಗಳ ಕಳ್ಳಾಟದ ಮುಂದುವರೆದ ಭಾಗವಾಗಿ, ವಾಯು ಗುಣಮಟ್ಟ ಸೂಚ್ಯಂಕ 121 ಕ್ಕೇರುವ ಮೂಲಕ, ಇಡೀ ಪ್ರದೇಶದಲ್ಲಿ "ಅನಾರೋಗ್ಯಕರ " ವಾತಾವರಣದ ಎಚ್ಚರಿಕೆಯ ಗಂಟೆ ಬಾರಿಸಿದಂತಿತ್ತು.
ದೀರ್ಘಕಾಲ ಸ್ತನ್ಯಪಾನ ಮಾಡಿಸಲು ತಾಯಿಯಂದಿರಿಗೆ ಸಲಹೆ
ಸ್ತನ್ಯಪಾನ ಮಾಡಿಸುವ ತಾಯಿಯಂದಿರು ತಾವೂ ಕೂಡ ಪೌಷ್ಟಿಕಾಂಶವುಳ್ಳ ಆಹಾರಗಳನ್ನು ಸೇವಿಸಬೇಕು
ಹಾರೋಹಳ್ಳಿ ಶಾಲೆಗೆ 6 ಕೊಠಡಿ ನಿರ್ಮಾಣ
ಪ್ರೌಢಶಾಲೆಗೆ ಅಗತ್ಯವಿರುವ ಕೊಠಡಿಗಳನ್ನು ಕೊಟ್ಟಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮಧ್ಯಾಹ್ನದ ಬಿಸಿಯೂಟಕ್ಕೆ ದಾಸೋಹ ಭವನ ಕಟ್ಟಿರುವುದರಿಂದ ಪೋಷಕರು ಸಂತಸಗೊಂಡಿದ್ದಾರೆ
50ನೇ ವಾರ್ಡ್‌ ನಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ
ಹಲವಾರು ವರ್ಷಗಳಿಂದ ಬಾಕ್ಸ್ ಡ್ರೈನ್ ಕ್ಲೀನ್ ಮಾಡದೆ ಮನೆಯಲ್ಲಿ ವಾಸವಿರಲು ಸಾಧ್ಯವಾಗುತ್ತಿಲ್ಲ
ಅಂಬಲಿ ಮಠಕ್ಕೆ ಸ್ವಾಮೀಜಿಗಳ ನೇಮಕ, ಜಮೀನು ವ್ಯಾಜ್ಯ ಸುಖಾಂತ್ಯ
ಚರ್ಚೆ ನಡೆಸಿದ ಸ್ವಾಮೀಜಿ, ಮುಖಂಡರು ಮತ್ತು ಗ್ರಾಮಸ್ಥರು ಮಠಕ್ಕೆ ನೂತನ ಶ್ರೀಗಳನ್ನು ನೇಮಕ ಮಾಡುವ ಪರಮಾಧಿಕಾರವನ್ನು ಕುಂದೂರು ಮಠದ ಸ್ವಾಮೀಜಿಗಳಿಗೆ ವಹಿಸಲು ನಿರ್ಧರಿಸಿ,
ವಿ. ಶ್ರೀನಿವಾಸಪ್ರಸಾದ್‌ ವ್ಯಕ್ತಿತ್ವ ಸಮಾಜಕ್ಕೆ ಆದರ್ಶಪ್ರಾಯ
ತಾವು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದತೆ ಕಾಪಾಡಿಕೊಳ್ಳುವ ಮೂಲಕ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದರು
ಬದುಕು ಅಧೋಗತಿಗೆ ದೂಡುವ ಪರಿಸ್ಥಿತಿ ನಿರ್ಮಾಣ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಂಡ ಸರ್ಕಾರವಾಗಿದ್ದು, ಇತ್ತೀಚಿಗೆ ಯೂರಿಯಾ ಹಗರಣ ಸಹ ಸೇರ್ಪಡೆ
ಡಿಜಿಟಲ್ ತಂತ್ರಜ್ಞಾನದಿಂದ ಕಾರು ತಯಾರಿಕಾ ವ್ಯವಸ್ಥೆಯಲ್ಲಿ ಸುಧಾರಣೆ
ರಾಮನಗರ: ಡಿಜಿಟಲ್ ತಂತ್ರಜ್ಞಾನ ವಾಹನ ತಯಾರಿಕೆ ಕ್ಷೇತ್ರಕ್ಕೂ ವಿಸ್ತರಣೆಯಾಗಿದೆ. ವಾಹನ ತಯಾರಿಕಾ ಸಂಸ್ಥೆಗಳು ಗ್ರಾಹಕರ ವಾಹನಗಳನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ಗಮನ ಕೇಂದ್ರೀಕರಿಸಿ ತಯಾರಿಕಾ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಕಂಡುಕೊಳ್ಳುವ ದಿನಗಳು ದೂರವಿಲ್ಲ ಎಂದು ಏರೋಸ್ಪೇಸ್ ಎಂಜಿನಿಯರ್ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಡಾ.ಎಸ್.ಸೋಮನಾಥ ಹೇಳಿದರು.
ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಎಡೀಸಿ ಮಂಗಳ ಸೂಚನೆ
ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಾದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳ ಆಯೋಜಿಸಿ ಬಹುಮಾನ ವಿತರಿಸಲಾಗುವುದು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 13124
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved