• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಲಕ್ಷ್ಮಿಯ ದೈವಿ ಗುಣಗಳನ್ನು ಅಳವಡಿಸಿಕೊಳ್ಳಿರಿ: ಬಿ.ಕೆ.ಕಲೈವಾಣಿ
ತರೀಕೆರೆ, ದೀಪಾವಳಿ ಹಬ್ಬ ಶ್ರೀಲಕ್ಷ್ಮಿಯನ್ನು ಆಹ್ವಾನಿಸುವ ಜೊತೆಗೆ ಶ್ರೀ ಲಕ್ಷ್ಮಿಯಲ್ಲಿರುವ ದೈವಿಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರಿಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕಿ ಬಿ.ಕೆ.ಕಲೈವಾಣಿ ಹೇಳಿದ್ದಾರೆ.
ದೀಪಾವಳಿ ಅಂಗವಾಗಿ ಜಿಲ್ಲೆಯ ವಿವಿಧೆಡೆ ಉತ್ಸವಗಳು
ಬೆಳಗಿನ ಜಾವ ದೇವಾಲಯದ ಗರ್ಭಗುಡಿಯಲ್ಲಿ ವಿಶೇಷ ಪುಷ್ಪಾಲಂಕಾರ ಹಾಗೂ ಪೂಜಾ ಕೈಂಕರ್ಯ ಕೈಗೊಂಡು ಮಹಾಮಂಗಳಾತಿ
ಸೇವಾ ಕಾರ್ಯ ವಿಸ್ತರಿಸಿದ ಕೀರ್ತಿ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳಿಗೆ ಸಲ್ಲುತ್ತದೆ
ಭಾರತ ದೇಶವು ಆಧ್ಯಾತ್ಮಿಕವಾಗಿ, ಧಾರ್ಮಿಕವಾಗಿ ಪರಂಪರೆಯ ಇತಿಹಾಸವನ್ನು ಗರ್ಭಂತರಿಸಿಕೊಂಡಿರುವ ಕಾರಣಕ್ಕೆ ಜಗತ್ತಿನ ಮುಂದುವರಿದ ದೇಶಗಳು ಕೂಡ ಭಾರತ ದೇಶದತ್ತ ತಿರುಗಿ ನೋಡುವಂತಾಗಿದೆ
ಎಚ್‌.ಬಿ. ನವೀನ್‌ ಕುಮಾರ್‌ ಅವಿರೋಧ ಆಯ್ಕೆ
ನವೀನ್ ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆ ಪ್ರಕಟ
ನಗರದ ಹೊರ ವಲಯದಲ್ಲಿ ಭ್ರೂಣಲಿಂಗ ಪತ್ತೆ ಜಾಲ ಪತ್ತೆ
- ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ,ಭ್ರೂಣಲಿಂಗ ಪತ್ತೆ ದಂದೆ ನಡೆಸುತ್ತಿದ್ದ ನರ್ಸ್ ಶ್ಯಾಮಲ ಈಕೆಯ ಸಹೋದರ ಗೋವಿಂದರಾಜ್
ತಪ್ಪನ್ನು ವಿರೋಧಿಸುವ ಗುಣ ಬೆಳೆಸಿಕೊಳ್ಳಿ
ಕಲಾಮಂದಿರದ ಕಿರು ರಂಗಮಂದಿರ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ
ಯತೀಂದ್ರ ಸಿದ್ದರಾಮಯ್ಯರದು ಯಳಸು ಸ್ಟೇಟ್‌ಮೆಂಟ್
ರಾಮನಗರ: ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಮಾತಿನಲ್ಲಿ ಶಕ್ತಿ ಇಲ್ಲ. ಅವರದು ಒಂದು ರೀತಿಯ ಯಳಸು ಸ್ಟೇಟ್ ಮೆಂಟ್ ಎಂದು ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ತಿರುಗೇಟು ನೀಡಿದರು.
ಕಿತ್ತೂರು ರಾಣಿಚೆನ್ನಮ್ಮ ಕನ್ನಡಿಗರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೆಚ್ಚಿಸಿದ ಮೊದಲ ಮಹಿಳೆ
ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿದ ರೀತಿ, ತೋರಿದ ಶೌರ್ಯ, ಸಾಹಸಗಳ ಮೂಲಕ 18ನೇ ಶತಮಾನದಲ್ಲಿ ರಾಜ್ಯದ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜನರ ಬಾಯಲ್ಲಿ ಧೀರಮಹಿಳೆ
ಮಳೆಯ ಆರ್ಭಟದ ನಡುವೆ ದೀಪಾವಳಿ ಸಂಭ್ರಮ
ಮೈಸೂರು ನಗರದ ಕೆಲವೆಡೆ ರಾತ್ರಿ 12 ಗಂಟೆಯವರೆಗೂ ಪಟಾಕಿ ಹೊಡೆದಿದ್ದಾರೆ. ಆದರೆ ಅದೃಷ್ಟವಶಾತ್‌ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ
ಶೃಂಗೇರಿಯಲ್ಲಿ ಮಳೆ ಅಬ್ಬರದ ನಡುವೆಯೂ ದೀಪಾವಳಿ ಸಂಭ್ರಮ.
ಶೃಂಗೇರಿ, ತಾಲೂಕಿನಾದ್ಯಂತ ಕಳೆದ 3 ದಿನಗಳಿಂದ ಮಳೆ ನಡುವೆ ದೀಪಾವಳಿ ಸಂಭ್ರಮ ಕಂಡುಬಂದಿತು. ಬಲಿಪಾಡ್ಯಮಿ ದಿನ ಬುಧವಾರ ಶ್ರೀಮಠದ ನರಸಿಂಹವನದಲ್ಲಿ ಗೋಪೂಜೆ, ಗೋಶಾಲೆಯಲ್ಲಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿ ಗೋವುಗಳಿಗೆ ಪೂಜೆ ನೆರವೇರಿಸಿದರು.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved