ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾರಿಗೆ ನೌಕರರ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿ ಮಿಶ್ರಪ್ರತಿಕ್ರಿಯೆ
ಮಂಗಳವಾರ ಬೆಳಗ್ಗೆ ಸುಮಾರು 9ರ ವರೆಗೆ ಬಸ್ಗಳ ಸಂಚಾರ ವಿರಳವಾಗಿತ್ತು. ಈ ವೇಳೆ ಫೀಲ್ಡ್ಗಿಳಿದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಪ್ರಿಯಾಂಗಾ ಎಂ. ಮತ್ತು ಅಧಿಕಾರಿಗಳು ಸಿಬ್ಬಂದಿಯ ಮನವೊಲಿಸಿ ಒಂದೊಂದಾಗಿ ಬಸ್ ಗಳು ಸಂಚರಿಸುವಂತೆ ನೋಡಿಕೊಂಡರು.
ಅಹಿತಕರ ಘಟನೆಗೆ ಮುಂದಾದರೆ ಕ್ರಮ: ಎನ್. ಶಶಿಕುಮಾರ
ಹೊರ ಜಿಲ್ಲೆಗಳಿಂದ ಆಗಮಿಸುವ ಬಸ್ಗಳನ್ನು ಸುರಕ್ಷಿತವಾಗಿ ಬರುವಂತೆ ಎಸ್ಕಾರ್ಟ್ ಮೂಲಕ ನಮ್ಮ ಸಿಬ್ಬಂದಿ ಮೂಲಕ ಕರೆತರುತ್ತಿದ್ದಾರೆ. ಪ್ರಯಾಣಿಕರ ಹಿತದೃಷ್ಟಿಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಮುಷ್ಕರ ನಡೆಸುತ್ತಿರುವ ನೌಕರರು ಶಾಂತಿಯುತವಾಗಿ ಪ್ರತಿಭಟನೆಗೆ ನಡೆಸಲಿ.
ಸನಾತನ ಧರ್ಮ, ಸಂಸ್ಕೃತಿ ನಾಶ ಅಸಾಧ್ಯ
ದೇಶದಲ್ಲಿ ಎಷ್ಟೇ ವಿಧ್ವಂಸಕ ಕೃತ್ಯಗಳು ನಡೆದರೂ ಈ ದೇಶದ ದೇವರು, ದೈವನಂಬಿಕೆ, ಸನಾತನ ಧರ್ಮ, ಸಂಸ್ಕೃತಿಗಳನ್ನು ಯಾರಿಂದರೂ ನಾಶ ಮಾಡಲು ಸಾಧ್ಯವಿಲ್ಲ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಅವಳಿ ನಗರದ ಎಲ್ಲ ವಾರ್ಡ್ಗಳಿಗೆ ಶೀಘ್ರ 24 ಗಂಟೆ ನಿರಂತರ ನೀರು
ಅವಳಿ ನಗರ ನಿತ್ಯವೂ ಬೆಳೆಯುತ್ತಿದೆ. ಅನೇಕ ಯೋಜನೆ ಕಾಮಗಾರಿ ನೆನಗುದಿಗೆ ಬಿದ್ದಿವೆ. ಖಾಸಗಿ ಕಂಪನಿಗಳ ಜತೆ ಮಾತುಕತೆ ನಡೆಸಿ, ಸಿಎಸ್ಆರ್ ಅನುದಾನ ತಂದು ಕಾಮಗಾರಿ ಪೂರ್ಣಗೊಳಿಸಿ, ಸೌಂದರ್ಯೀಕರಣಕ್ಕೆ ಒತ್ತು ನೀಡಲಾಗುವುದು.
ಹಬ್ಬಗಳ ಸರಮಾಲೆ ಹೊತ್ತು ತರುವ ಶ್ರಾವಣ: ಭಾಗ್ಯ ನಂಜುಂಡಸ್ವಾಮಿ
ನರಸಿಂಹರಾಜಪುರ ಶ್ರಾವಣ ಮಾಸದಿಂದ ಹಬ್ಬಗಳ ಸರ ಮಾಲೆ ಪ್ರಾರಂಭವಾಗಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯನಂಜುಂಡಸ್ವಾಮಿ ತಿಳಿಸಿದರು.
ಮಹಿಳೆ ಪ್ರಕೃತಿ ಸ್ವಭಾವದಿಂದಲೇ ಸಶಕ್ತಳಾಗಿದ್ದಾಳೆ
ಗುಣಾತ್ಮಕವಾಗಿ ಧನಾತ್ಮಕವಾಗಿ ಆಲೋಚನೆಗಳನ್ನು ರೂಪಿಸಿಕೊಂಡು ಭವಿಷ್ಯದ ಜೀವನವನ್ನು ಸಾಕಾರಗೊಳಿಸಿಕೊಳ್ಳಬೇಕು
ಇನ್ನೊಬ್ಬರಿಗೆ ಹೇಳುವ ನೈತಿಕತೆ ಕುರಿತು ಆತ್ಮಾವಲೋಕನ ಮಾಡಿಕೊಳ್ಳಿ
ರಾಷ್ಟ್ರೀಯ ಬಸವ ಪ್ರತಿಷ್ಠಾನದ ಆಶ್ರಯದಲ್ಲಿ ಗೋವಾದಲ್ಲಿನ ನೀಲಮ್ಸ್ ಗ್ರಾಂಡ್ ಕಾಲಂಗುಟೆ ಸಭಾಂಗಣದಲ್ಲಿ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಅರಿವು ಸಂಘಟನೆ ಅನುಷ್ಠಾನ ಕುರಿತು ಎರಡನೆಯ ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ್ದಲ್ಲ ರಾಜ್ಯದ ಪಾಲುದಾರಿಕೆಯೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್
ನಮ್ಮ ಮೆಟ್ರೋ ಯೋಜನೆಯು ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯ ಯೋಜನೆಯಾಗಿದ್ದು, ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಹೈಕೋರ್ಟ್ ತರಾಟೆ ಮಣಿದು ರಾಜ್ಯ ಸಾರಿಗೆ ಮುಷ್ಕರ ವಾಪಸ್
ನ್ಯಾಯಾಲಯ ತಡೆ ವಿಧಿಸಿದ ಹೊರತಾಗಿಯೂ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಸಾರಿಗೆ ಮುಷ್ಕರ ನಡೆಸಿದ್ದು, ತನ್ನ ಆದೇಶ ಧಿಕ್ಕರಿಸಿ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದಕ್ಕಾಗಿ ನೌಕರರ ಸಂಘಟನೆಗೆ ಹೈಕೋರ್ಟ್ ತೀವ್ರ ತಪರಾಕಿ ಹಾಕಿದೆ.
ಬೆಂಗಳೂರಿನಿಂದ ಬೆಳಗಾವಿಗೂ ಇನ್ನು ವಂದೇಭಾರತ್ ರೈಲು
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಬೆಳಗಾವಿ ಮಾರ್ಗದ ನೂತನ ‘ವಂದೇ ಭಾರತ್’ ರೈಲಿಗೆ ಈ ತಿಂಗಳ 10ರಂದು ಹಸಿರು ನಿಶಾನೆ ತೋರಲಿದ್ದಾರೆ. ಇದರೊಂದಿಗೆ ಬೆಳಗಾವಿಗರ ಬಹುದಿನದ ಬೇಡಿಕೆ ಈಡೇರಲಿದೆ.
< previous
1
...
300
301
302
303
304
305
306
307
308
...
13124
next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ