ಮನುಷ್ಯರನ್ನು ಮನುಷ್ಯನಂತೆ ಕಾಣುವ ಗುಣ ಬೆಳೆಸಿಕೊಳ್ಳಬೇಕಿದೆ: ಆರ್.ಬಿ. ತಿಮ್ಮಾಪೂರಮನುಷ್ಯರನ್ನು ಮನುಷ್ಯರಂತೆ ಕಾಣುವ ಗುಣ ಬೆಳೆಸಿಕೊಳ್ಳಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿಸುವ ಬದುಕು ಬೇರೆ ಯಾವ ವಿಶ್ವ ವಿದ್ಯಾಲಯಗಳಲ್ಲಿ ದೊರೆಯುವುದಿಲ್ಲ. ನಮ್ಮ ಮಕ್ಕಳಿಗೆ ಸಂಸ್ಕಾರ, ನೀತಿ ಪಾಠ, ಪ್ರೀತಿ, ವಾತ್ಸಲ್ಯ ಮೂಲಕ ಬೆಳೆಸಬೇಕಿದೆ. ಅಂದಾಗ ಉತ್ತಮ ಸಮಾಜ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪೂರ ಹೇಳಿದರು.