• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಇಲಾಖೆ ಜೀಪು ಚಾಲಕ ಸಾವು ಸಂಶಯಾಸ್ಪದ: ಪತ್ನಿ ದೂರು
ಅರಣ್ಯ ಇಲಾಖೆಯ ಗುತ್ತಿಗೆ ಸೇವೆಯಲ್ಲಿದ್ದ ಜೀಪು ಚಾಲಕ ಸಾವು ಸಂಶಯಾಸ್ಪದವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಕಲ್ಲಹಳ್ಳ ವಿಭಾಗದ ಅರಣ್ಯ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
ಜಾಗತಿಕ ಬೆಳವಣಿಗೆಯೊಂದಿಗೆ ನಾವು ಬೆಳೆಯುವುದು ಅಗತ್ಯ
ನಾವು ಬೇರೆ ದೇಶಗಳ ಬೆಳವಣಿಗೆಯ ಬಗ್ಗೆ ಚಿಂತನೆ ಮಾಡುತ್ತ ಅದರೊಂದಿಗೆ ಬೆಳವಣಿಗೆ ಹೊಂದುವುದು ಅಗತ್ಯವಾಗಿದೆ. ನಮ್ಮ ಮಕ್ಕಳಿಗೆ ಯಾವ ರೀತಿಯ ಶಿಕ್ಷಣ ನೀಡುತ್ತಿದ್ದೇವೆ ಎನ್ನುವುದನ್ನು ಸಮಾಜ ಚಿಂತನೆ ಮಾಡಬೇಕು ಎಂದು ಪ್ರೊ. ಸಿದ್ದು ಯಾಪಲಪರವಿ ಹೇಳಿದರು.
ಮನುಷ್ಯರನ್ನು ಮನುಷ್ಯನಂತೆ ಕಾಣುವ ಗುಣ ಬೆಳೆಸಿಕೊಳ್ಳಬೇಕಿದೆ: ಆರ್.ಬಿ. ತಿಮ್ಮಾಪೂರ
ಮನುಷ್ಯರನ್ನು ಮನುಷ್ಯರಂತೆ ಕಾಣುವ ಗುಣ ಬೆಳೆಸಿಕೊಳ್ಳಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿಸುವ ಬದುಕು ಬೇರೆ ಯಾವ ವಿಶ್ವ ವಿದ್ಯಾಲಯಗಳಲ್ಲಿ ದೊರೆಯುವುದಿಲ್ಲ. ನಮ್ಮ ಮಕ್ಕಳಿಗೆ ಸಂಸ್ಕಾರ, ನೀತಿ ಪಾಠ, ಪ್ರೀತಿ, ವಾತ್ಸಲ್ಯ ಮೂಲಕ ಬೆಳೆಸಬೇಕಿದೆ. ಅಂದಾಗ ಉತ್ತಮ ಸಮಾಜ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪೂರ ಹೇಳಿದರು.
ದೂಡಿಮೆಗೆ ತಕ್ಕ ಕೂಲಿ ನೀಡಲು ಆಗ್ರಹ
ಎಚ್.ಡಿ‌.ಕೋಟೆ: ಶುಂಠಿ ಕಾರ್ಮಿಕರಿಗೆ ದುಡಿಮೆಗೆ ತಕ್ಕಂತೆ ಕೂಲಿ ನೀಡುತ್ತಿಲ್ಲ ಎಂದು ಶ್ರಮಜೀವಿ ಶುಂಠಿ ಕೂಲಿ ಕಾರ್ಮಿಕರ ಸಂಘದ ಪದಾಧಿಕಾರಿಗಳು ತಾಲೂಕಿನ ಬೊಪ್ಪನಹಳ್ಳಿ ಗೇಟ್ ಬಳಿಯ ಸಂಘದ ಆವರಣದಲ್ಲಿ ಪ್ರತಿಭಟಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಸಹಾಯಕ ವೈದ್ಯಕೀಯ ಸಿಬ್ಬಂದಿ ಪಾತ್ರ ಪ್ರಮುಖ: ಡಾ.ನಾ.ಸೋಮೇಶ್ವರ
ಪ್ರತಿಯೊಂದು ಆಸ್ಪತ್ರೆಗಳಲ್ಲಿ ಸಹಾಯಕ ವೈದ್ಯಕೀಯ ಸಿಬ್ಬಂದಿ ಅವಶ್ಯಕತೆ ಹೆಚ್ಚಾಗಿರುವುದರಿಂದ ಪ್ಯಾರಾ ಮೆಡಿಕಲ್, ನರ್ಸಿಂಗ್ ಸೇರಿದಂತೆ ಸಹಾಯಕ ವೈದ್ಯಕೀಯ ಕೋರ್ಸ್ ಓದುವ ವಿದ್ಯಾರ್ಥಿಗಳಿಗೆ ಉದ್ಯೋಗ ಸುಲಭವಾಗಿ ಸಿಗಲಿದೆ. ವೈದ್ಯರಿಗೆ ಸಿಗುವ ಗೌರವ ಆರೋಗ್ಯ ಸಿಬ್ಬಂದಿಗೂ ಸಿಗುವುದರಿಂದ ಸಮರ್ಪಕವಾಗಿ ಬಳಸಿಕೊಳ್ಳಬಹುದು.
ಜೆಡಿಎಸ್‌ ಮುಗಿಸುವ ವ್ಯಕ್ತಿ ಹುಟ್ಟಲ್ಲ: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ
ಜೆಡಿಎಸ್‌ ಕುಟುಂಬದ ಪಕ್ಷವಲ್ಲ. ಇದು ನಿಷ್ಠಾವಂತ ಕಾರ್ಯಕರ್ತರ ಪಕ್ಷ. ನಾನು ಹೋದ ಬಳಿಕವೂ ಜೆಡಿಎಸ್‌ ಪಕ್ಷ ಇರಲಿದೆ, ಪಕ್ಷವನ್ನು ಮುಗಿಸುತ್ತೇನೆ ಎನ್ನುವ ಮಹಾನುಭಾವ ಎಂದಿಗೂ ಹುಟ್ಟಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಗುಡುಗಿದ್ದಾರೆ.
ಸೈನಿಕರ ಶ್ರೇಯೋಭಿವೃದ್ಧಿಗಾಗಿ 100 ಜನ ವೇದ ವಿದ್ವಾಂಸರಿಂದ ರುದ್ರ ಘನ ಪಾರಾಯಣ
ಭಾರತೀಯ ಸೈನಿಕರ ಶ್ರೇಯೋಭಿವೃದ್ಧಿ, ದೇಶದ ಹಿತ ಹಾಗೂ ಲೋಕ ಕಲ್ಯಾಣಕ್ಕಾಗಿ 100 ಜನ ವೇದ ವಿಧ್ವಾಂಸರಿಂದ ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಕಾಶಿ ವಿಶ್ವನಾಥಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ರುದ್ರ ಘನ ಪಾರಾಯಣ ಹಾಗೂ ಕಾಶಿ ವಿಶ್ವನಾಥನಿಗೆ ಮಹಾ ರುದ್ರಾಭಿಷೇಕ ಅದ್ಧೂರಿಯಾಗಿ ನೆರವೇರಿತು.
ಅವಧೂತ ದತ್ತಪೀಠದಲ್ಲಿ ಲೋಕ ಕಲ್ಯಾಣ ಸಹಸ್ರ ಚಂಡೀಯಾಗ ಸಂಪನ್ನ
ಮೈಸೂರು: ನಗರದ ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡಿದ್ದ ವನ ದುರ್ಗಾ ವೃಕ್ಷ ಶಾಂತಿ ಮಹಾಯಜ್ಞ ಮತ್ತು ಸಹಸ್ರ ಚಂಡೀಯಾಗವು ಭಾನುವಾರ ಸಂಪನ್ನಗೊಂಡಿತು
ಒಂದಾದರಾ ಪಂಚಮಸಾಲಿ ಸ್ವಾಮೀಜಿಗಳು ?
ಪರಸ್ಪರ ಮುನಿಸು ಇದ್ದುದ್ದಿದ್ದರಿಂದ ಎಲ್ಲಿಯೂ ಒಂದೇ ವೇದಿಕೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರಲಿಲ್ಲ.
ಚಂದ್ರಕಾಂತಗೆ ಚನ್ನಬಸಪ್ಪ ಕರಾಳೆ ಪ್ರಶಸ್ತಿ ಪ್ರದಾನ
ಪ್ರತಿವರ್ಷ ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿ
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 11882
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved