• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
250 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕಿದ್ದ ತೊಡಕು ನಿವಾರಣೆ
ಪಟ್ಟಣದಲ್ಲಿ ಬಡ ರೋಗಿಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಸರ್ಕಾರ ಮುಡಿಗುಂಡ ಸಮೀಪದಲ್ಲಿರುವ ರೇಷ್ಮೆ ಇಲಾಖೆಯ ಐದು ಎಕರೆ ಜಾಗದಲ್ಲೆ 250 ಹಾಸಿಗೆಗಳ ಕಟ್ಟಡ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಮೂಲಕ ಆಸ್ಪತ್ರೆ ನಿರ್ಮಾಣಕ್ಕಿದ್ದ ತೊಡಕು ನಿವಾರಣೆಯಾಗಿದೆ.
ಕಾಂಗ್ರೆಸ್‌ ಸರ್ಕಾರ ಪಾಪರ್ ಆಗಿದೆ: ಕೆಎಸ್‌ಈ
ನೀರು ಗಂಟಿಗೆಗಳಿಗೆ ಸಂಬಳ ನೀಡಲು ಆಗದಿರುವ ಮಟ್ಟಿಗೆ ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಂಬಳ ಸಿಗದೆ ನೌಕರರು ಆತ್ಮಹತ್ಯೆಯೂ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಉದ್ಯಮಿ ಕಿರಣ್ ಮುಜಮ್ದಾರ್ ಬೆಂಗಳೂರಿನ 15 ರಸ್ತೆಗಳ ಗುಂಡಿಯನ್ನು ತಮ್ಮ ಸಂಸ್ಥೆಯಿಂದ ಮುಚ್ಚುವುದಾಗಿ ಹೇಳಿದ್ದಾರೆ. ಇದು ಗತಿಗೆಟ್ಟ ಸರ್ಕಾರದ ನಿದರ್ಶನ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು.
ತೀರ್ಥಹಳ್ಳಿ ಪಪಂ: ರಹಮತ್ ಉಲ್ಲಾಅಸಾದಿ ಅಧ್ಯಕ್ಷರಾಗಿ ಮುಂದುವರಿಕೆ
ಕಾಂಗ್ರೆಸ್ ಪಕ್ಷದ ಆಡಳಿತದ ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾಗಿದ್ದ ರಹಮತ್ ಉಲ್ಲಾ ಅಸಾದಿ ವಿರುದ್ಧ ಶನಿವಾರ ಮಂಡಿಸಲಾಗಿದ್ದ ಅವಿಶ್ವಾಸ ನಿರ್ಣಯ 9-0 ಮತಗಳಿಂದ ಅಂಗೀಕಾರವಾಗಿದೆ. ಆದರೆ, ರಾಜ್ಯ ಉಚ್ಚನ್ಯಾಯಾಲಯದ ಆದೇಶದ ಅನ್ವಯ ಅ 28 ರವರೆಗೆ ರಹಮತ್ ಉಲ್ಲಾ ಅಸಾದಿ ಅವರೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಕೊಪ್ಪ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯಶಸ್ವಿ ಜಾರಿ: ರತ್ನಾಕರ್ ಮಾಹಿತಿ
ಕೊಪ್ಪ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೊಪ್ಪ ತಾಲೂಕಿನಲ್ಲಿ ಪ್ರಗತಿಯನ್ನು ಸಾಧಿಸಿದೆ ಎಂದು ಕೊಪ್ಪ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ಹೇಳಿದರು.
ನಕಲಿ ಪಹಣಿ, ಕಾರೇಹಳ್ಳಿ ಕಾವಲು ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ
ಕಡೂರು, ನಕಲಿ ಪಹಣಿ, ವೃದ್ಧಾಪ್ಯ ವೇತನ, ಗ್ರಾಮಕ್ಕೆ ಪಶು ಆಸ್ಪತ್ರೆ, ಎಂವಿಎಸ್.ಎಸ್ ಘಟಕ ಸ್ಥಾಪನೆ, ಶಾಲಾ ಕೊಠಡಿ ದುರಸ್ತಿ, ಕಾರೇಹಳ್ಳಿ ಕಾವಲು ಸಾಗುವಳಿ ಚೀಟಿ ಸಮಸ್ಯೆ ಬಗೆಹರಿಸಲು ಕ್ರಮವಹಿಸಬೇಕೆಂದು ಜಿಗಣೆಹಳ್ಳಿ ಗ್ರಾಮಸ್ಥರು ಶಾಸಕ ಕೆ.ಎಸ್.ಆನಂದ್ ಗೆ ಆಗ್ರಹಿಸಿದರು.
ಮದಕರಿ ನಾಯಕರ ತತ್ವ ಸಿದ್ಧಾಂತಗಳನ್ನು ಪಾಲಿಸೋಣ
ದೇವನಹಳ್ಳಿ: ವೀರ ಮದಕರಿ ನಾಯಕನ ಸ್ವಾಭಿಮಾನದ ಆದರ್ಶ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಪಾಲಿಸಬೇಕು ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಹೇಳಿದರು.
ಮಕ್ಕಳು ತಂಬಾಕು ಉತ್ಪನ್ನ ಸೇವಿಸಬಾರದು: ಶ್ರೀಧರ್ ಸೂಚನೆ
ನರಸಿಂಹರಾಜಪುರ, 18 ವರ್ಷದ ಒಳಗಿನ ಮಕ್ಕಳು ತಂಬಾಕು ಉತ್ಪನ್ನ ಸೇವನೆ ಮಾಡಬಾರದು ಎಂದು ಪೊಲೀಸ್ ಸಹಾಯಕ ಆರಕ್ಷಕ ನಿರೀಕ್ಷಿಕ ಶ್ರೀಧರ್ ಸೂಚನೆ ನೀಡಿದರು.
ಆರ್‌ಎಸ್‌ಎಸ್‌ ಶತಮಾನೋತ್ಸವ: ಮದ್ದೂರಿನಲ್ಲಿ ಪಥಸಂಚಲನ
ಮದ್ದೂರಿನಲ್ಲಿ ಆರ್ ಎಸ್ ಎಸ್ ಪಥಸಂಚಲನದ ಹಿನ್ನೆಲೆಯಲ್ಲಿ ಪೇಟೆ ಬೀದಿಯ ಮಸೀದಿ ಮತ್ತು ದರ್ಗಾಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಎಚ್‌.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಮೈತ್ರಿ ನಾಯಕರು
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಉಭಯ ಪಕ್ಷದ ನಾಯಕರು ದೇವೇಗೌಡರ ಆರೋಗ್ಯ ವಿಚಾರಿಸಿದರಲ್ಲದೆ ಜಿಲ್ಲಾ ರಾಜಕಾರಣದ ಕುರಿತು ಚರ್ಚಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಆರ್‌ಎಸ್‌ಎಸ್‌ ಆಕರ್ಷಕ ಪಥಸಂಚಲನ
ಪಟ್ಟಣದ ಕುವೆಂಪು ವೃತ್ತದಿಂದ ಮುಖ್ಯ ರಸ್ತೆ ಮೂಲಕ ತಾಲೂಕು ಕಚೇರಿವರೆಗೆ ಬಳಿಕ, ಬಂಡಿಕೇರಿ ಬೀದಿ, ಪೂರ್ಣಯ್ಯ ಬೀದಿ, ಎ.ರಾಮಣ್ಣ ಬೀದಿ, ದರ್ಜಿ ಬೀದಿ ಸೇರಿ ರಾಜ ಬೀದಿಗಳಲ್ಲಿ ಗಣವೇಷಧಾರಿಗಳಾಗಿ ಪಥಸಂಚಲನ ನಡೆಸಿ, ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಪೂರ್ಣಗೊಳಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 14193
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved