• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಪ್ಪನ ಸನ್ನಿಧಿಯಲ್ಲಿ ಅದ್ಧೂರಿ ಹಾಲರುವೆ ಉತ್ಸವ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಹಾಲರುವೆ ಉತ್ಸವಕ್ಕೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.
ವಿದ್ಯಾರ್ಥಿಗಳು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ
ರಾಷ್ಟ್ರೀಯ ಶಿಶಿಕ್ಷು ಮೇಳದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಹಾಗೂ ನೋಡಲ್ ಅಧಿಕಾರಿ ಎಚ್.ಪಿ. ಶ್ರೀಕಂಠಾರಾಧ್ಯ ಹೇಳಿದರು.
ಮತ ಕಳ್ಳತನ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ
ಮತಗಳ್ಳತನ ಬಿಜೆಪಿ ನಡೆಸಿರುವ ಗೆಲುವಿನ ಹುನ್ನಾರವಾಗಿದೆ. ರಾಷ್ಟ್ರದೆಲ್ಲೆಡೆ ಮತಗಳ್ಳತನದಿಂದ ಅಧಿಕಾರಿ ಹಿಡಿದಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಕರೆ ನೀಡಿದರು.
ನಾಡಿನ ಶಾಂತಿಗಾಗಿ ಮಡಿದ ಹುತಾತ್ಮರನ್ನು ಸ್ಮರಿಸಿ
ನಾಡಿನ ಶಾಂತಿ ಸುವ್ಯಸ್ಥೆ, ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಿಸಿ, ಅವರ ನೆಮ್ಮದಿಗಾಗಿ ಮಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ. ಪ್ರಭಾವತಿ ಹೇಳಿದರು.
ಸನ್ಯಾಸತ್ವ ತೆಗೆದುಕೊಳ್ಳಲು ತೀರ್ಮಾನಿಸಿದ್ದೇ ಸಂತೇಬಾಚಹಳ್ಳಿಯಲ್ಲಿ: ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಸ್ವಾಮೀಜಿ
ಸಂತೇಬಾಚಹಳ್ಳಿಗೆ ಒಂದು ಕೆ.ಪಿ.ಎಸ್. ಶಾಲೆಗೆ ಅನುಮೋದನೆ ಸಿಕ್ಕಿದೆ. ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಹಣ ನೀಡಿ ಕೆಲಸ ಮಾಡುತ್ತಿದ್ದೇನೆ. ಹೋಬಳಿ ಎಲ್ಲಾ ಕೆರೆಗಳನ್ನು ಹೇಮಾವತಿ ನದಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ವಿಪಕ್ಷದಲ್ಲಿದ್ದರೂ ಕೂಡ ಅನುದಾನ ತಂದು ಉತ್ತಮ ಕೆಲಸ ಮಾಡಿದ್ದೇನೆ.
ಆರೋಗ್ಯಕರ ಬದುಕಿಗಾಗಿ ಪಟಾಕಿ ಬಿಟ್ಟು ಬೆಳಕಿನ ಹಬ್ಬ ಆಚರಿಸಿ; ತ್ರಿವೇಣಿ
ನೂರಾರು ಮಕ್ಕಳು ಪಟಾಕಿಗಳಿಂದ ಕಣ್ಣು ಕಳೆದುಕೊಂಡು, ಮೈಕೈ ಸುಟ್ಟು ಕೊಂಡು ಶಾಶ್ವತ ಊನವಾಗುತ್ತಿದ್ದು, ಪಟಾಕಿ ಸುಡುವ ಬದಲು ಹೊಸ ಬಟ್ಟೆ ತೊಡಿ, ನಿರಾಶ್ರಿತರೊಂದಿಗೆ ಹಣತೆ ಹಚ್ಚಿ ಹಬ್ಬದೂಟ ಸವಿಯಿರಿ .
ಪಾಂಡವಪುರದಲ್ಲಿ ಆರ್‌ಎಸ್‌ಎಸ್ ಗಣವೇಷಧಾರಿಗಳ ಪಥ ಸಂಚಲನ
ರಾಜ್ಯದಲ್ಲಿ ಜಾತಿ ಸಮೀಕ್ಷೆ ಅವಶ್ಯಕತೆ ಇರಲಿಲ್ಲ, ಅದನ್ನು ಮಾಡುತ್ತಿದ್ದಾರೆ. ಇದೀಗ ಆರ್‌ಎಸ್‌ಎಸ್ ಹಾಗೂ ಪಥಸಂಚಲನವನ್ನು ಬ್ಯಾನ್ ಮಾಡಬೇಕು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳ್ತಾನೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮಗನಾಗಿ, ಒಬ್ಬ ಜವಾಬ್ದಾಯುತ ಸಚಿವನಾಗಿ ಈ ರೀತಿ ಹೇಳಿಕೆ ಕೊಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ .
ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಸೇವೆ ಲಯನ್ಸ್ ಸಂಸ್ಥೆ ಸೂಕ್ತ ವೇದಿಕೆ: ವಿ.ಕೆ.ಜಗದೀಶ್
ಸೇವೆಯನ್ನು ಗುರಿಯಾಗಿಟ್ಟುಕೊಂಡು ಕೆಲಸ ಮಾಡುತ್ತಿರುವ ಸೇವಾ ಸಂಸ್ಥೆಗಳ ಪೈಕಿ ಲಯನ್ಸ್ ಸಂಸ್ಥೆ ಅಗ್ರಸ್ಥಾನದಲ್ಲಿದೆ. ಸಂಸ್ಥೆ ಸೇರಿದರೆ ಲಾಭ ಮಾಡಬಹುದೆಂಬ ಹೊರತಾದ ವ್ಯಕ್ತಿಗಳು ಸೇವೆ ಮಾಡುವ ಮನೋಭಾವದಿಂದ ಮಾತ್ರ ಲಯನ್ಸ್ ಸಂಸ್ಥೆಗೆ ಸೇರಬಹುದು.
ಗೊಲ್ಲರಹಳ್ಳಿ ಮಾದೇಶ್ವರ ದೇವಸ್ಥಾನದಲ್ಲಿ ಹಾಲರವಿ ಸೇವೆ ,ಎಣ್ಣೆ ಮಜ್ಜನ ಸೇವೆ
ಪ್ರತಿ ವರ್ಷದಂತೆ ಈ ವರ್ಷವೂ ಸಹ ಸ್ವಾಮಿಗೆ ರುದ್ರಾಭಿಷೇಕ, ಎಣ್ಣೆ ಮಜ್ಜನ ಹಾಗೂ ಹಾಲರವಿ ಸೇವೆ ನಡೆಸಿ ವಿಶೇಷವಾಗಿ ಪೂಜಾ ಕಾರ್ಯಗಳ ಜೊತೆಗೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಸಿದ್ದೇವೆ .
ಪು.ತಿ.ನ. ಸಾಹಿತ್ಯಗಳಿಗೆ ಸಮಾಜ ಬದಲಿಸುವ ಶಕ್ತಿ ಇದೆ: ಕೃಷಿ ಸಚಿವ ಚಲುವರಾಯಸ್ವಾಮಿ ಅಭಿಪ್ರಾಯ
ಉತ್ತಮ ನಿರ್ಮಾಣಕ್ಕೆ ಸಮಾಜದಲ್ಲಿ ರಾಜಕಾರಣಿಗಳು, ಅಧಿಕಾರಿಗಳ ಸಾರ್ವಜನಿಕರ ಪಾತ್ರ ಎಷ್ಟು ಮುಖ್ಯವೋ ಅಷ್ಟೇ ಸಾಹಿತಿಗಳ ಪಾತ್ರವೂ ಬಹುಮುಖ್ಯವಾಗಿದೆ .
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved