• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವ್ಯಾಚ ಶಬ್ದಗಳಿಂದ ನಿಂದಿಸಿರುವುದು ಅಪರಾಧ
ವಾಲ್ಮೀಕಿ ಸಮಾಜದ ಮುಖಂಡರನ್ನು ಸಾರ್ವಜನಿಕವಾಗಿ ನಿಂದಿಸಿರುವ ಮಾಜಿ ಸಂಸದ ರಮೇಶ್‌ ಕತ್ತಿ ಅವರನ್ನು ಜಾತಿ ನಿಂದನೆ ಪ್ರಕರಣದಡಿ ಬಂಧಿಸಬೇಕೆಂದು ನಗರದಲ್ಲಿ ವಾಲ್ಮೀಕಿ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜೀವ ರಕ್ಷಿಸುವ ಕೌಶಲ್ಯವನ್ನು ಬೆಳೆಸುವುದು ಅತ್ಯಂತ ಅಗತ್ಯ
ಸಾಮಾನ್ಯ ನಾಗರಿಕರಲ್ಲಿ ಜೀವ ರಕ್ಷಿಸುವ ಕೌಶಲ್ಯವನ್ನು ಬೆಳೆಸುವುದು ಅತ್ಯಂತ ಅಗತ್ಯ ಎಂದು ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ.ಕೆ.ಆರ್.ರವೀಶ್ ಹೇಳಿದರು.
ಪೊಲೀಸರ ಸೇವೆ ಸ್ಮರಣೀಯ: ನ್ಯಾ.ಮಂಜುನಾಥ ನಾಯಕ್‌
ಸ್ವಾತಂತ್ರ್ಯ ನಂತರ ದೇಶದಲ್ಲಿ ಈವರೆಗೆ ಒಟ್ಟು 36000 ಪೊಲೀಸ್‌ ಸಿಬ್ಬಂದಿ, ಸೇನೆಯ ಹೋರಾಟದಲ್ಲಿ 23000 ಸೈನಿಕರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್‌ ತಿಳಿಸಿದರು.
ಕಂದಾಯ ಕಟ್ಟದೆ ಮಾಜಿ ಸಚಿವನಿಂದ ವಂಚನೆ: ಕಾಂಗ್ರೆಸ್‌ನ ಎಂ.ಆರ್.ರವಿಶಂಕರ್
ಶೃಂಗೇರಿ ಕ್ಷೇತ್ರದ ಮಾಜಿ ಸಚಿವರು ಮೆಣಸೂರು ಗ್ರಾಮದ ಸ.ನಂ.121 ರಲ್ಲಿ ವ್ಯಯಸಾಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆಯಾದ 6 ಎಕರೆ ವಸತಿ ಬಡಾವಣೆಗೆ ಕಳೆದ 13 ವರ್ಷದಿಂದ ಕಂದಾಯ ಕಟ್ಟದೆ ಸರ್ಕಾರಕ್ಕೆ ಲಕ್ಷಾಂತರ ರುಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂ.ಆರ್.ರವಿಶಂಕರ್ ಆರೋಪಿಸಿದರು.
ನಾಡಿನತ್ತ ಕಾಡಾನೆಗಳು, ಪರಿಹಾರ ಒದಗಿಸಿ: ಗದ್ದೇಮನೆ ವಿಶ್ವನಾಥ್‌
ಕಾಡಾನೆಗಳು ನಾಡಿಗೆ ಬಾರದಂತೆ ಸರ್ಕಾರವು ಶಾಶ್ವತ ಪರಿಹಾರ ಮಾಡಬೇಕು ಎಂದು ಗದ್ದೇಮನೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗದ್ದೇಮನೆ ವಿಶ್ವನಾಥ ಮನವಿ ಮಾಡಿದರು.
ಲಿಂಗಾಯಿತ ಧರ್ಮ ಒಡೆಯಬೇಡಿ, ಮತಾಂತರಕ್ಕೆ ತಡೆ ಮಾಡಿ: ಮರಳವಾಡಿ ಉಮಾಶಂಕರ್
ಸರ್ಕಾರ ಇದೇ ರೀತಿ ನಮ್ಮ ಧರ್ಮ ವಿರೋಧಿ ಧೋರಣೆ ಮುಂದುವರಿಸಿ ವೀರಶೈವ ಲಿಂಗಾಯತರಲ್ಲಿ ಒಡಕು ಮೂಡಿದ್ದೆ ಆದರೆ ನಿಮ್ಮ ದಾರಿ ನಿಮಗೆ ನಮ್ಮ ದಾರಿ ನಮಗೆ. ಇನ್ನು ಎರಡುವರೆ ವರ್ಷ ಕಳೆದು ಮುಂದೆ ಬರುವಂತಹ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನಿಮ್ಮ ಪಕ್ಷವನ್ನು ಒಪ್ಪುವುದಿಲ್ಲ. ಇದನ್ನು ನಾವು ಘಂಟಾಘೋಷವಾಗಿ ಹೇಳುತ್ತಿಕುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳು ನಾಪತ್ತೆ: 2 ಶತಮಾನಗಳಿಂದ ದೀಪಾವಳಿಗೆ ಆಚರಿಸದ ಲೋಕಿಕೆರೆ ಜನ!
ಕರ್ನಾಟಕವೂ ಸೇರಿದಂತೆ ಇಡೀ ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದರೆ, ಇಲ್ಲೊಂದು ಗ್ರಾಮದಲ್ಲಿ ಬಹುತೇಕ ಕುಟುಂಬಗಳು ತಮ್ಮ ಆರೇಳು ತಲೆಮಾರುಗಳಿಂದ ದೀಪಾವಳಿ ಹಬ್ಬವನ್ನೇ ಆಚರಿಸಿಲ್ಲ. ಬೆಳಕಿನ ಹಬ್ಬದ ಸಂಭ್ರಮವೇ ಇಲ್ಲದಂತೆ ಮನಸಿನಲ್ಲಿ ಕತ್ತಲೆ ಆವರಿಸಿದೆ!
ಪೊಲೀಸ್‌ ಸಮವಸ್ತ್ರದಲ್ಲಿ ನ್ಯಾಯದ ದಾರಿ ಕಾಣುತ್ತದೆ
ಚೀನಾ ದೇಶದ ಸೈನಿಕರು 1959ರಲ್ಲಿ ಭಾರತದ ಲಡಾಕ್‌ನಲ್ಲಿ ಹೊಂಚುಹಾಕಿ ದಾಳಿ ಮಾಡಿದರು. ಆಗ ಅಪ್ರತಿಮ, ವೀರಾವೇಶದಿಂದ ಹೋರಾಡಿ, ದೇಶ ರಕ್ಷಣೆಗಾಗಿ ಹುತಾತ್ಮರಾದ 10 ಸಿಆರ್‌ಪಿಎಫ್ ಯೋಧರ ತ್ಯಾಗ, ಬಲಿದಾನದ ದಿನವಾದ ಅ.21 ಅನ್ನು ದೇಶಾದ್ಯಂತ ಪೊಲೀಸ್ ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ಕೆ.ದಾಮೋದರ ಹೇಳಿದ್ದಾರೆ.
ಬೆಟ್ಟಿಂಗ್ ನಲ್ಲಿ 500 ರು. ಸೋತ ಗೃಹ ಸಚಿವ ಡಾ.ಜಿ. ಪರಮೇಶ್ವರ್‌
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿಯಲ್ಲಿ ಮಾತನಾಡಿ, ತುಮಕೂರು ಡಿಸಿ ಶುಭಕಲ್ಯಾಣ್ ಜೊತೆ 500 ರು. ಬೆಟ್ಟಿಂಗ್ ಕಟ್ಟಿ ಸೋತಿರುವುದಾಗಿ ತಿಳಿಸಿದರು.
ಆರೆಸ್ಸೆಸ್‌ ಬೆಳವಣಿಗೆ ಕುಗ್ಗಿಸುವ ಯತ್ನ
ಆರೆಸ್ಸೆಸ್‌ ನಿಷೇಧಿಸಲು ಸರ್ಕಾರವು ಈ ಹಿಂದೆ ಹಲವು ಬಾರಿ ವಿಫಲ ಯತ್ನ ವಾಗಿರುವುದನ್ನು ಅರಿಯಬೇಕು. ಅ.26 ರಂದು ಮಾಲೂರು ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಪಥ ಸಂಚಲನ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಾತ್ಯತೀತವಾಗಿ, ಪಕ್ಷಾತೀತವಾಗಿ ಜನ ಭಾಗವಹಿಸಬೇಕೆಂದು ಮನವಿ.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved