• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರರಿಂದ ಮಿಶ್ರ ಪ್ರತಿಕ್ರಿಯೆ: ನಿಲ್ದಾಣದತ್ತ ಸುಳಿಯದ ಜನರು
ಕರ್ನಾಟಕ ಸಾರಿಗೆ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದು, ಆ ಮಧ್ಯೆಯೂ ಪಟ್ಟಣದಿಂದ ಹಲವು ಬಸ್‌ಗಳು ಸಂಚರಿಸಿವೆ. ಇನ್ನು ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರಯಾಣಿಕರಿಗೆ ಅಷ್ಟರ ಮಟ್ಟಿಗೆ ಮುಷ್ಕರದ ಬಿಸಿ ತಟ್ಟಲಿಲ್ಲ.
ಮಾರುಕಟ್ಟೆಗೆ ಲಗ್ಗೆಯಿಟ್ಟ ರೋಗ ನಿರೋಧಕ ಶಕ್ತಿಯ ಕಾರ್ಚಿಕಾಯಿ
ಔಷಯ ಗುಣಗಳ ಆಗರವಾಗಿರುವ ಕಾರ್ಚಿಕಾಯಿ ರಕ್ತನಾಳಗಳಲ್ಲಿ ತುಂಬಿರುವ ಕೊಬ್ಬನಿ ಅಂಶವನ್ನು ಪರಿಣಾಮಕಾರಿಯಾಗಿ ಹೋಗಲಾಡಿಸುತ್ತದೆ. ಹೃದಯಾಘಾತ ತಡೆಗಟ್ಟುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಕಾರಿಯಾಗಿದೆ.
ಶಾಲಾ ಮೈದಾನ ಕಾಮಗಾರಿಯಲ್ಲಿ ಭ್ರಷ್ಟಾಚಾರ
ಸರಿಯಾದ ಮಾಹಿತಿ ಕೊಡದೇ ಇದ್ದಾಗ ಈ ಬಗ್ಗೆ ಜಿಲ್ಲಾ ಒಂಬುಡ್ಸಮನ್ ಅವರಿಗೆ ದೂರಿದರೂ ಸರಿಯಾಗಿ ತನಿಖೆಯಾಗಿಲ್ಲ
ಮುಂಡಗೋಡ ಸಂತೆಯಲ್ಲಿ ಹೆಚ್ಚಿದ ಬಿಡಾಡಿ ದನಗಳ ಹಾವಳಿ
ಜಿಲ್ಲೆಯಲ್ಲಿಯೇ ದೊಡ್ಡ ಸಂತೆ ಎನಿಸಿಕೊಳ್ಳುವ ಇಲ್ಲಿಯ ವಾರದ ಸಂತೆಗೆ ತಾಲೂಕಿನ ಸುತ್ತಮುತ್ತಲಿನ ಜನ ಸೇರಿದಂತೆ ಪಕ್ಕದ ಗಡಿ ಜಿಲ್ಲೆ ಹಾವೇರಿ ಹಾಗೂ ಧಾರವಾಡ ತಾಲೂಕಿನ ಗ್ರಾಮೀಣ ಭಾಗದ ಜನ ಇಲ್ಲಿಯ ಸಂತೆಗೆ ಬರುತ್ತಾರೆ
ಸ್ಟೇಟ್ ಬ್ಯಾಂಕ್ ಶಾಖೆ ವಿಲೀನಗೊಳಿಸದಂತೆ ಮನವಿ
ಸ್ಟೇಟ್ ಬ್ಯಾಂಕ್‌ ಬಜಾರ ಶಾಖೆಯಲ್ಲಿ ತುಂಬಾ ವರ್ಷಗಳಿಂದ ಬ್ಯಾಂಕ್ ಖಾತೆಯನ್ನು ಸಾರ್ವಜನಿಕರು ಹಾಗೂ ಅನೇಕ ಸಂಘ ಸಂಸ್ಥೆಗಳು ಹೊಂದಿದ್ದಾರೆ. ಆದರೆ ಭಟ್ಕಳ ಬಜಾರ ಶಾಖೆ ಭಟ್ಕಳ ಮುಖ್ಯ ಶಾಖೆಯೊಂದಿಗೆ ವಿಲೀನಗೊಳ್ಳಲಿದೆ ಎನ್ನುವ ವಿಚಾರ ತಿಳಿದು ಬಂದಿದೆ.
ಆಡಳಿತ ಮಂಡಳಿ ಅನುಮೋದನೆ ಇಲ್ಲದೇ ಉತಾರ ಹಂಚಿಕೆ- ಆರೋಪ
ಶಿರಹಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹೊಸದಾಗಿ ತಲೆ ಎತ್ತಿರುವ ಬಡಾವಣೆಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗದೇ ಇದ್ದರೂ ಹಾಗೂ ಆಡಳಿತ ಮಂಡಳಿ ಅನುಮೋದನೆ ಇಲ್ಲದೆಯೇ ಪಪಂ ಮುಖ್ಯಾಧಿಕಾರಿ ಸವಿತಾ ತಾಮ್ರೆ ಅವರು ಉತಾರ ನೀಡಿರುವುದಾಗಿ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಶಿರಹಟ್ಟಿ ಆರೋಪಿಸಿದರು.
ಸಮಾಜದಲ್ಲಿ ವೈದಕೀಯ ಸೇವೆ ಶ್ರೇಷ್ಠವಾದದ್ದು- ಪಾಟೀಲ
ನಮ್ಮ ಸಮಾಜದಲ್ಲಿ ವೈದ್ಯರು ಜನರಿಗಾಗಿ ಮಾಡುವ ಸೇವೆ ದೊಡ್ಡದು, ನಾವು ಅವರನ್ನು ಗೌರವಿಸುವ ಕಾರ್ಯ ವನ್ನು ಮಾಡಬೇಕೆಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ಎಸ್. ಪಾಟೀಲ ಹೇಳಿದರು.
ಮುದೇನೂರ ಜಾಕ್‌ವೆಲ್‌ ವಿದ್ಯುತ್‌ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಬಸವರಾಜ ಶಿವಣ್ಣನವರ
ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಮಾತನಾಡಿ, ಬೆಟ್ಟದ ಮಲ್ಲೇಶ್ವರ ಗುಡ್ಡದಲ್ಲಿ ಮಳೆ ನೀರು ಸಂಗ್ರಹಕ್ಕೆ ₹1.50 ಕೋಟಿ ವೆಚ್ಚದ ಕೆರೆ ನಿರ್ಮಾಣ ಕಾಮಗಾರಿಗೆ ಶೀಘ್ರದಲ್ಲೇ ಭೂಮಿಪೂಜೆ ಮಾಡಲಾಗುವುದು ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಕೊಡುಗೆ ಇಲ್ಲ: ಶಾಸಕ ಬಣಕಾರ
2023ರ ವಿಧಾನಸಭಾ ಚುನಾವಣೆಯಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜನರು ಯೋಗ್ಯತೆ ಅಳೆದು ನಿರ್ಣಯವನ್ನು ನೀಡಿದ್ದರು. ಬಿಜೆಪಿಯವರು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಪಟ್ಟಣ ಪಂಚಾಯಿತಿ ಚುನಾವಣೆಯನ್ನು ಗೆದ್ದು ತೋರಿಸಲಿ ಎಂದು ಶಾಸಕ ಯು.ಬಿ. ಬಣಕಾರ ಸವಾಲು ಹಾಕಿದರು.
ತಟ್ಟದ ಸಾರಿಗೆ ಮುಷ್ಕರದ ಬಿಸಿ: ಎಂದಿನಂತೆ ಬಸ್‌ ಓಡಾಟ
ವಿಜಯನಗರ ಜಿಲ್ಲೆಯಲ್ಲಿ ಸಾರಿಗೆ ಮುಷ್ಕರಕ್ಕೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡ ಹಿನ್ನೆಲೆ ಮುಷ್ಕರದ ಎಫೆಕ್ಟ್‌ ತಾಗದೇ ಯಥಾಪ್ರಕಾರ ಜಿಲ್ಲೆಯಾದ್ಯಂತ ಬಸ್‌ಗಳು ಮಂಗಳವಾರ ಸಂಚರಿಸಿದವು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 13125
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved