ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡುಕೊತ್ತನಹಳ್ಳಿಯಲ್ಲಿ ಶ್ರೀವೀರಭದ್ರೇಶ್ವರಸ್ವಾಮಿ ದೇವಸ್ಥಾನ ಲೋಕಾರ್ಪಣೆ
ಶ್ರೀವೀರಭದ್ರಸ್ವಾಮಿ ಹಾಗೂ ಭೈರವೇಶ್ವರಸ್ವಾಮಿಗೆ ಪುಣ್ಯಾಹಃವಾಚನ ಹಾಗೂ ಗಂಗಾಕ್ಷೀರ ಜಲ ಹಾಗೂ ಗಣಪತಿ ಹೋಮ, ರಕ್ಷಾಬಂಧನ ಸೇರಿದಂತೆ ವಿವಿಧ ಹೋಮಗಳು, ಪೂಜೆ, ಮಹಾ ಮಂಗಳಾರತಿ ನೆರವೇರಿಸಲಾಯಿತು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ
ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ, ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಪೆಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಹಿಂದೂ ಮಲಯಾಳಿ ಸಮಾಜ ಮೊಂಬತ್ತಿ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿಯನ್ನು ಖಂಡಿಸಿ ಹಿಂದೂ ಮಲೆಯಾಳಿ ಬಾಂಧವರು ಮತ್ತು ಸಂಘಟನೆಗಳಿಂದ ಮೊಂಬತ್ತಿ ಬೆಳಗಿ ಪ್ರತಿಭಟನೆ ನಡೆಯಿತು.
ಸರ್ಕಾರಗಳು ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಲಿ
ಎಐಟಿಯುಸಿ ಕಚೇರಿ ಮುಂಭಾಗ ನಡೆದ ಕಾರ್ಮಿಕರ ದಿನಾಚರಣೆಯನ್ನು ಗಂಜರ ಬಾರಿಸುವ ಮೂಲಕ ಸಾತಿ ಸುಂದರೇಶ್ ಉದ್ಘಾಟಿಸಿದರು.
ಸ್ವಾತಂತ್ರ್ಯಕ್ಕೆ ಬೆಲೆ ಇಲ್ಲದ ಸ್ಥಿತಿ ನಿರ್ಮಾಣ
ಆಳುವ ವರ್ಗಗಳು ಸರ್ವಾಧಿಕಾರಿ ಆಡಳಿತವನ್ನು ನಡೆಸುತ್ತಿದ್ದು ಬಂಡವಾಳಶಾಹಿ ವ್ಯವಸ್ಥೆಯ ಪರವಾರದ ಕಾನೂನು ಜಾರಿಗೊಳಿಸಿ ಕಾರ್ಮಿಕ ವರ್ಗವನ್ನು ಬೀದಿಗೆ ತಳ್ಳುವ ವಾತಾವರಣ ದೇಶದಲ್ಲಿದೆ. ದೇಶದ ಐಕ್ಯತೆ, ಸಮಾನತೆಗಾಗಿ ನಾವೆಲ್ಲ ಮತ್ತೊಮ್ಮೆ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದು ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ.ಕೃಷ್ಣಪ್ಪ ಹೇಳಿದರು.
ಅರಣ್ಯ ಇಲಾಖೆ ಸರ್ವೆಗೆ ಗ್ರಾಮಸ್ಥರಿಂದ ತೀವ್ರ ವಿರೋಧ
ನರಸಿಂಹರಾಜಪುರ, ತಾಲೂಕಿನ ಬಾಳೆ ಗ್ರಾಮ ಪಂಚಾಯ್ತಿಯ ಅಳೇಹಳ್ಳಿ ಗ್ರಾಮಕ್ಕೆ ಗುರುವಾರ ಸರ್ವೆ ಮಾಡಲು ಬಂದ ಅರಣ್ಯ ಇಲಾಖೆ ಸರ್ವೇ ತಂಡದವರು ಗ್ರಾಮಸ್ಥರಿಂದ ತೀವ್ರ ವಿರೋಧ ಎದುರಿಸಬೇಕಾಯಿತು.
ದೇಶದ ಏಕತೆಗೆ ಬಸವಣ್ಣನ ವಿಚಾರಧಾರೆ ಪಾಲನೆ ಅಗತ್ಯ: ನಿತೀಶ್ ನಾರಾಯಣ್
ಬಸವಣ್ಣ ಅವರು ಜ್ಞಾನದ ಬೆಳಕಿನ ಸಂಕೇತವಾಗಿದ್ದಾರೆ. ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ. ಇವರು 12ನೇ ಶತಮಾನದಲ್ಲೇ ಮಾನವೀಯತೆ ಸಾರಿದರು.
ಹಿಂದೂಗಳ ನರಮೇಧ ಖಂಡಿಸಿ ಮೇ 7ರಂದು ಬೃಹತ್ ಪ್ರತಿಭಟನೆ
ಕಾಶ್ಮೀರದಲ್ಲಿ ಹಿಂದೂಗಳ ನರಮೇಧವನ್ನು ಖಂಡಿಸಿ ಕುಣಿಗಲ್ ಪಟ್ಟಣದಲ್ಲಿ 7ರ ಬುಧವಾರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಹಲವಾರು ಹಿಂದೂ ಮುಖಂಡರು ಸರ್ವಾನುಮತದಿಂದ ತೀರ್ಮಾನಿಸಿದರು.
ನೊಂದವರಿಗೆ ನಾಯ್ಯ ಒದಗಿಸುವ ಕಾನೂನು ಸೇವಾ ಕೇಂದ್ರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವೃದ್ಧರು ಹಾಗೂ ಮೂರು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸಲಹಾ ಕೇಂದ್ರದಲ್ಲಿ ವಕೀಲರನ್ನು ನೇಮಿಸಲಾಗುವುದು. ಈ ಮೂಲಕ ತುಳಿತಕ್ಕೆ ಒಳಗಾದ ಹಾಗೂ ನೊಂದವರಿಗೆ ನ್ಯಾಯ ಒದಗಿಸಲಾಗುವುದು.
ಬಸವಣ್ಣನವರ ವಚನಗಳು ದಾರಿದೀಪ: ಸದಾನಂದ: ಸದಾನಂದ ಹೆಗಡೆ
ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಜಿಲ್ಲಾ ವರದಿಗಾರರ ಕೂಟದಿಂದ ಆಚರಿಸಲಾಯಿತು.
< previous
1
...
28
29
30
31
32
33
34
35
36
...
11085
next >
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ