• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ಯ ಧರ್ಮಕ್ಕೆ ಸೇರಿದ ಸ್ವಾಮೀಜಿ ಬೇಡ ಎಂದ ಗ್ರಾಮಸ್ಥರು
ಜಗಜ್ಯೋತಿ ಬಸವಣ್ಣ 12ನೇ ಶತಮಾನದಲ್ಲಿ ಇವನಾರವ, ಇವನಾರವ ಇವನಾರವ ಎಂದೇನಿಸಿರಯ್ಯ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ಎಂದೇನಿಸಯ್ಯ ಎಂದು ಸಾರಿದ್ದರು. ಆದರೆ ತಾಲೂಕಿನ ಚೌಡಹಳ್ಳಿ ಗ್ರಾಮದ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ನೇಮಕಗೊಂಡ ನಿಜಲಿಂಗ ಸ್ವಾಮೀಜಿ ಅನ್ಯ ಧರ್ಮಕ್ಕೆ ಸೇರಿದವರು, ಮಠಕ್ಕೆ ಬೇಡ ಎಂದು ವಾಪಸ್‌ ಕಳುಹಿಸಿದ ಅಪರೂಪದ ವಿಚಿತ್ರ ಘಟನೆ ಭಾನುವಾರ ನಡೆದಿದೆ.ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಗುರುಮಲ್ಲೇಶ್ವರ ದಾಸೋಹ ಮಠ ಕಳೆದ ಒಂದು ವರ್ಷದ ಹಿಂದೆ ಸ್ಥಾಪನೆಯಾಗಿತ್ತು.
ಕೆರೆಗೆ ನೀರು ತುಂಬಿಸುವ ಯೋಜನೆಗೆ ಪೈಪ್‌ಲೈನ್‌ ಪರಿಶೀಲನೆ
ತಾಲೂಕಿನ ರಾಮನಗುಡ್ಡ ಕೆರೆಗೆ ನೀರು ತುಂಬಿಸುವ ಯೋಜನೆಗೆ ಕಾಲುವೆ ಪೈಪ್ ಲೈನ್ ನಿರ್ಮಾಣಕ್ಕೆ ಶಾಸಕ ಎಂ.ಆರ್. ಮಂಜುನಾಥ್‌ ಪರಿಶೀಲನೆ ನಡೆಸಿದರು.
ಕ್ರೀಡಾಕೂಟದಲ್ಲಿ ಸೆಂಟ್ ಫ್ರಾನ್ಸಿಸ್ ಐಸಿಎಸ್‌ಇ ಶಾಲೆಗೆ 13 ಚಿನ್ನದ ಪದಕ
ಕೊಡಗಿನ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಐಸಿಎಸ್‌ಇ ಕೊಡಗು ಹಾಗೂ ಮೈಸೂರು ವಲಯ ಟ್ರಾಕ್ ಮತ್ತು ಫೀಲ್ಡ್ ಸ್ಪರ್ಧೆಗಳಲ್ಲಿ ಅಂಡರ್ ೧೪ ಮತ್ತು ಅಂಡರ್ ೧೭ ವಿಭಾಗಗಳಲ್ಲಿ ಚಾಮರಾಜನಗರದ ರಾಮಸಮುದ್ರದಲ್ಲಿ ಇರುವ ಸೆಂಟ್ ಫ್ರಾನ್ಸಿಸ್ ಐಸಿಎಸ್‌ಇ ಶಾಲೆಯ ವಿದ್ಯಾರ್ಥಿಗಳು ೧೩ ಚಿನ್ನ ಹಾಗೂ ೧೮ ಬೆಳ್ಳಿ ಮತ್ತು ೬ ಕಂಚಿನ ಪದಕ ಗಳಿಸಿ ಯಶಸ್ವಿಯಾಗಿದ್ದಾರೆ
ಹೊಗೇನಕಲ್ ಜಲಪಾತಕ್ಕೆ ನಿರ್ಬಂಧ ಮುಂದುವರೆಸಿದ್ದಕ್ಕೆ ತೆಪ್ಪಗಾರರ ಆಕ್ರೋಶ
ತಾಲೂಕಿನ ಹೊಗೇನಕಲ್ ಜಲಪಾತ ವೀಕ್ಷಣೆಗೆ ರಾಜ್ಯದಿಂದ ನಿರ್ಬಂಧ ಮುಂದುವರೆದಿರುವುದಕ್ಕೆ ತೆಪ್ಪ ಓಡಿಸುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೃತ ಚಿರತೆ ಪತ್ತೆ: ವರದಿ ನೀಡಲು ಆದೇಶ
ಕಡೂರುಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಹೋಬಳಿ ಗ್ರಾಮದ ಸರ್ವೆ ನಂ. 77ರಲ್ಲಿನ ಎಮ್ಮೇದೊಡ್ಡಿ ಹುಲಿ ಸಂರಕ್ಷಿತ ಪ್ರದೇಶದ ಮದಗದ ಕೆರೆಯಲ್ಲಿ ಒಂದು ಗಂಡು ಚಿರತೆ ಮೃತಪಟ್ಟಿರುವ ಕುರಿತು ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ಹೊರಡಿಸಿದ್ದಾರೆ.
ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆಗೆ ಪ್ರೋತ್ಸಾಹಿಸಬೇಕು: ಸುನಂದಮ್ಮ
ಕಡೂರು, ಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳ ಅಗತ್ಯವಿರುವ ಕಾರಣ ಕ್ರೀಡೆಗೆ ಪ್ರೋತ್ಸಾಹಿಸಬೇಕು ಎಂದು ಬಾಣೂರು ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಹೇಳಿದರು.
ರೈತರ ಜೀವನಾಡಿ ಅಯ್ಯನಕೆರೆ ಸ್ವಚ್ಛವಾಗಿಡುವುದು ನಮ್ಮೆಲ್ಲರ ಜವಾಬ್ದಾರಿ: ರಾಜಮ್ಮ
ಕಡೂರು ತಾಲೂಕಿನ ಅಯ್ಯನಕೆರೆ ರೈತರ ಜೀವನಾಡಿ ಹಾಗು ಪ್ರವಾಸಿಗರ ಸ್ವರ್ಗ. ಅದನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಸಖರಾಯಪಟ್ಟಣ ಗ್ರಾಪಂ ಅಧ್ಯಕ್ಷೆ ರಾಜಮ್ಮ ಹೇಳಿದರು.
ಪುಂಡಾನೆ ಸೆರೆಗೆ ಇಂದು ಕಾರ್ಯಾಚರಣೆ
ನರಸಿಂಹರಾಜಪುರ ,ಕೆಲವು ತಿಂಗಳಿಂದಲೂ ತಾಲೂಕಿನಲ್ಲಿ ಕಾಡಾನೆಗಳ ಕಾಟ ಹೆಚ್ಚಿದ್ದು ಒಂಟಿ ಆನೆ ಇಬ್ಬರನ್ನು ತುಳಿದು ಸಾಯಿಸಿದ ಹಿನ್ನೆಲೆಯಲ್ಲಿ ಈ ಆನೆಯನ್ನು ಹಿಡಿಯುವ ಕಾರ್ಯಾಚರಣೆ ಸೋಮವಾರ ನಡೆಯಲಿದೆ.
ಬಿಜೆಪಿಯವರು 70-100 ಕ್ಷೇತ್ರಗಳಲ್ಲಿ ಮತ ಕದ್ದಿದ್ದಾರೆ: ಮುನಿಯಪ್ಪ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದಲ್ಲಿ ದೊಡ್ಡಪ್ರಮಾಣದಲ್ಲಿ ಮತ ಕದಿಯುವ ಕೆಲಸ ಆಗಿದೆ.
ಸಮಾಜದಲ್ಲಿ ಮೌಢ್ಯತೆಯ ಮಾರಿಯಿಂದ ದೂರವಾಗುತ್ತಿಲ್ಲ: ಹುಲಿಕಲ್ ನಟರಾಜ್
ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಮೌಢ್ಯತೆ ಮಾರಿಯೂ ಬೆಳೆಯುತ್ತಿದೆ. ನಾವೆಲ್ಲ 20ನೇ ಶತಮಾನದಲ್ಲಿದ್ದು ಮಂಗಳ ಗ್ರಹದಲ್ಲಿ ಮನೆ ಮಾಡಿ ವಾಸ ಮಾಡಲು ಹೊರಟಿದ್ದೇವೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 12801
  • next >
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved