• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಾಹ್ಮಣ ಸಮಾಜದಿಂದ ಜನಮುಖಿ ಕಾರ್ಯ: ಗುರುದತ್ತಮೂರ್ತಿ ಚಕ್ರವರ್ತಿ ಸ್ವಾಮೀಜಿ
ಅಗಡಿ ಆನಂದವನವು ತನ್ನದೇಯಾದ ಇತಿಹಾಸವನ್ನು ಹೊಂದಿದೆ. ಬ್ರಾಹ್ಮಣ ಸಮಾಜದವರ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ.
ಅನಿಷ್ಟ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ತಹಸೀಲ್ದಾರ್
ಸಮಾಜದ ಅನಿಷ್ಟ ಪದ್ಧತಿಗಳಾಗಿರುವ ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹವನ್ನು ತಳಮಟ್ಟದಿಂದಲೇ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರಿಕ ಕೈಜೋಡಿಸಬೇಕು.
ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ನಾರಾಯಣಸಾ ಭಾಂಡಗೆ
ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದ್ದು, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೆ ಬರುವ ವಿಶ್ವಾಸವಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಕಾಲ್ತುಳಿತ ದುರ್ಘಟನೆ : ಸಿಎಂ, ಡಿಸಿಎಂ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ಜೂ.17 ರಂದು ರಾಜ್ಯ ಬಿಜೆಪಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.
ಗುಣಮಟ್ಟದ ಶಿಕ್ಷಣದಿಂದ ದೇಶದ ಪ್ರಗತಿಗೆ ಬುನಾದಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೋಡುಗೆ ಸಮಾರಂಭ ಉದ್ಗಾಟಿಸಿದ ಶಾಸಕ ಡಾ.ಎಂ.ಚಂದ್ರಪ್ಪ.
ಭಕ್ತರ ಹೃದಯಮಂದಿರದಲ್ಲಿ ನೆಲೆಸಿರುವ ಶಿವಸಂಗಮೇಶ್ವರ ಶ್ರೀ
ಬೆದವಟ್ಟಿ ಶ್ರೀಗಳು ಎಲ್ಲ ಸ್ವಾಮೀಜಿಗಳಿಗೆ ತಂದೆಯ ಸ್ಥಾನದಲ್ಲಿದ್ದು, ಸದಾ ಮಾರ್ಗದರ್ಶಕರಾಗಿದ್ದರು
ಹಲಸಿನ ಹಣ್ಣಿನ ವ್ಯಾಪಾರ ಬಲು ಜೋರು
ಗ್ರಾಹಕರು ಮಳೆಗಾಲ ಮುಗಿಯುವವರೆಗೂ ಹೆಚ್ಚಿನ ಪ್ರಮಾಣದಲ್ಲಿ ಹಣ್ಣನ್ನು ಸವಿಯುತ್ತಾರೆ
ವರುಣನ ಅಬ್ಬರಕ್ಕೆ ಕಾಫಿ ನಾಡು ತತ್ತರ: ಹಲವೆಡೆ ಭೂ ಕುಸಿತ
ಚಿಕ್ಕಮಗಳೂರುಜಿಲ್ಲೆಯಲ್ಲಿ ಮುಂಗಾರು ಮಳೆ ಆರ್ಭಟ ಭಾನುವಾರ ಮತ್ತಷ್ಟು ಜೋರಾಗಿದ್ದು ಮಲೆನಾಡಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ನದಿಗಳು ತುಂಬಿ ಹರಿಯುತ್ತಿವೆ.
ಅನಿಲ ಸಾಗಾಟ ಲಾರಿಗೆ ಕಾರು ಡಿಕ್ಕಿ: ಪ್ರಯಾಣಿಕರು ಪಾರು
ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್‌ ಸವಾರರು ಅಪಾಯದಿಂದ ಪಾರಾಗಿದ್ದಾರೆ.
ವಿದ್ಯುತ್‌ ತಂತಿ ತುಳಿದು ಮರಿಯೊಂದಿಗೆ ಹೆಣ್ಣಾನೆ ಸಾವು
ಇಷ್ಟೆಲ್ಲಾ ಸಮಸ್ಯೆಗೆ ಕಾಡಿನ ಸ್ವರೂಪದಲ್ಲಿ ಆಗಿರುವ ಬದಲಾವಣೆಯೂ ಕಾರಣ. ಅಂದರೆ ಈ ಬದಲಾವಣೆಗೆ ಮಾನವನಲ್ಲದೆ ಮತ್ತ್ಯಾರು ಕಾರಣ ಅಲ್ಲವೇ ಅಲ್ಲ. ಮಾನವ ತನ್ನ ದುರಾಸೆಗಾಗಿ ಆನೆಗಳ ಆವಾಸಸ್ಥಾನವಾದ ಕಾಡನ್ನು ತನಗೆ ಬೇಕಾದಂತೆಲ್ಲಾ ದುರ್ಬಳಕೆ ಮಾಡುತ್ತಿರುವುದೇ ಇದಕ್ಕೆ ಕಾರಣ. ಇದರ ಪರಿಣಾಮವಾಗಿ ಕಾಡಿನೊಳಗೆ ಆನೆಗಳಿಗೆ ಬೇಕಾದ ಆಹಾರ ಸಿಗದಂತಾಗಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 11882
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved