• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಯಿ, ಮುಷ್ಯ ಪ್ರತ್ಯೇಕ ದಾಳಿ: ಶಾಲಾ ಬಾಲಕ, ಬಾಲಕಿ, ಮಹಿಳೆಗೆ ಚಿಕಿತ್ಸೆ
ನಾಯಿ ಹಾಗೂ ಮುಷ್ಯ ದಾಳಿಯ ಪ್ರತ್ಯೇಕ ಘಟನೆಯಲ್ಲಿ ಶಾಲಾ ಬಾಲಕ, ಬಾಲಕಿ ಹಾಗೂ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕ ಪರದಾಟ
ಸಾರಿಗೆ ನೌಕರರ ಮುಷ್ಕರದಿಂದಾಗಿ ಪ್ರಯಾಣಿಕರು ಇಡೀ ದಿನ ಪರದಾಡಿದ ಘಟನೆಗಳು ಮಂಗಳವಾರ ಘಟಿಸಿದವು.
ನಂದವಾಡಗಿ ಏತ ನೀರಾವರಿ ಕಾಮಗಾರಿಯ ತ್ವರಿತಗೊಳಿಸಿ: ಬಸವಂತರಾಯ ಕುರಿ
ಕೃಷ್ಣಾ ಮೇಲ್ದಂಡೆ ಯೋಜನ ವ್ಯಾಪ್ತಿಯ ನಂದವಾಡಗಿ ಏತ ನೀರಾವರಿ ಕಾಮಗಾರಿ ತ್ವರಿತಗೊಳಿಸಲು ಕೂಡಲೇ ತಾಂತ್ರಿಕ ಸಲಹೆ ನೀಡಿ ಕಾಮಗಾರಿ ಪೂರ್ಣಗೊಳಿಸಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ನಂದವಾಡಗಿ ಏತ ನೀರಾವರಿ ಹೋರಾಟ ಪ್ರಚಾರ ಸಮಿತಿ ಅಧ್ಯಕ್ಷ ಬಸವಂತರಾಯ ಕುರಿ ಆಗ್ರಹಿಸಿದರು.
ನಾಯಕತ್ವದ ಗುಣವೃದ್ಧಿಗೆ ಕ್ರೀಡೆ ಸಹಕಾರಿ: ಮಲ್ಲಯ್ಯ ಪ್ರತಿಪಾದನೆ
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವೃದ್ಧಿಯಾಗಬೇಕಾದರೆ ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಹೇಳಿದರು.ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳಲ್ಲಿ ಸೋಲು, ಗೆಲವು ಮುಖ್ಯ ಅಲ್ಲ. ಅದರಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ದೊಡ್ಡಬಳ್ಳಾಪುರಕ್ಕೆ ತಟ್ಟದ ಬಸ್‌ ಬಂದ್‌ ಬಿಸಿ
ದೊಡ್ಡಬಳ್ಳಾಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ದೊಡ್ಡಬಳ್ಳಾಪುರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾರಿಗೆ ಸಂಚಾರ ಎಂದಿನಂತೆ ಇತ್ತು.
ವಿಷಕಾರಿ ತ್ಯಾಜ್ಯ ಸಂಸ್ಕರಿಸದೆ ಹೊರಬಿಟ್ಟರೆ ಕ್ರಮ: ಶಾಸಕ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಕೆಲ ಕಾರ್ಖಾನೆಗಳು ಕಲುಷಿತ ರಾಸಾಯನಿಕಯುಕ್ತ ತ್ಯಾಜ್ಯ ನೀರನ್ನು ಸ್ಥಳೀಯ ಜಲಮೂಲಗಳಿಗೆ ನೇರವಾಗಿ ಬಿಡುತ್ತಿರುವುದು ಕಂಡು ಬಂದಿದೆ. ರಾಸಾಯನಿಕ ಘನತ್ಯಾಜ್ಯವನ್ನು ಕೆರೆ, ಅರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿದ್ದು, ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ಅಕ್ರಮವಾಗಿ ತ್ಯಾಜ್ಯ ಸುರಿಯುವ ಇಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ ಭೇಟಿ, ಪರಿಶೀಲನೆ
ಕೃಷಿ ಪ್ರದಾನವಾಗಿರುವ ತಾಲೂಕಿನಲ್ಲಿ ಸರ್ಕಾರವು ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ದರದಲ್ಲಿ ಕೃಷಿ ಪರಿಕರಗಳನ್ನು ಮಾರಾಟ ಮಾಡಬಾರದು ಎಂದು ಸೇಡಂನ ಉಪ ಕೃಷಿ ನಿದೇರ್ಶಕಿ ಅನುಸೂಯಾ ಹೂಗಾರ ಮತ್ತು ತಹಸೀಲ್ದಾರ ನಾಗಯ್ಯ ಹಿರೆಮಠ ಹೇಳಿದರು.
ಖಾಸಗಿ ಬಸ್, ರೈಲುಗಳ ಮೊರೆ ಹೋದ ಪ್ರಯಾಣಿಕರು
ದಾಬಸ್‍ಪೇಟೆ: ಹಿಂಬಾಕಿ ವೇತನ ಪಾವತಿ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಕರೆನೀಡಿದ್ದ ಮುಷ್ಕರದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸರ್ಕಾರಿ ಬಸ್‌ಗಳಿಲ್ಲದೆ ಜನರು ಪರದಾಡುವಂತಾಯಿತು.
ಖಾಸಗಿ ವಾಹನಗಳ ನಿಲ್ದಾಣವಾದ ಸರ್ಕಾರಿ ಬಸ್‌ ನಿಲ್ದಾಣ
ಸಾರಿಗೆ ಇಲಾಖೆಯ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಸಾರಿಗೆ ಬಸ್ಸುಗಳು ರಸ್ತೆಗೆ ಇಳಿಯದೆ ಡಿಪೋ ಆವರಣದಲ್ಲಿ ಸಾಲಾಗಿ ನಿಂತರೆ, ಇತ್ತ ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಆವರಣದಲ್ಲಿ ಖಾಸಗಿ ವಾಹನಗಳ ದರ್ಬಾರ್ ಜೋರಾಗಿತ್ತು. ಸಾರಿಗೆ ಇಲಾಖೆ ನೌಕರರು ತಮ್ಮ ಕುಟುಂಬವನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕಿದೆ ನಮ್ಮ ನ್ಯಾಯ ಸಮ್ಮತ ಬೇಡಿಕೆಯನ್ನು ಈಡೇರಿಸುವ ಮೂಲಕ ಸಾರಿಗೆ ಇಲಾಖೆ ನೌಕರ ಹಿತ ಕಾಯಬೇಕಿದೆ ಎಂದು ಸಾರಿಗೆ ಇಲಾಖೆಯ ನೌಕರ ಮೂತಿಕೆರೆ ಮಂಜುನಾಥ್ ಒತ್ತಾಯಿಸಿದರು.
ಸೆಪ್ಟೆಂಬರ್‌ನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ
9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಸಲು ತಾಲೂಕು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಎಸ್ ಕಲಗುರ್ಕಿ ತಿಳಿಸಿದ್ದಾರೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 13125
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved