ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಜರತ್ ಟಿಪ್ಪು ಸುಲ್ತಾನ್ ಸರ್ಕಲ್ ಬೋರ್ಡ್ ತೆರವಿಗೆ ಆಗ್ರಹ
ರಾಣಿಬೆನ್ನೂರು ನಗರದ ಕೆಎಂಪಿ ಸರ್ಕಲ್ ಬಾಟ ಶೋ ರೂಮ್ ಹತ್ತಿರ ಅಳವಡಿಸಿರುವ ಹಜರತ್ ಟಿಪ್ಪು ಸುಲ್ತಾನ್ ಸರ್ಕಲ್ ಬೋರ್ಡ್ ತೆರವುಗೊಳಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಮಂಗಳವಾರ ನಗರಸಭೆ ಆಯುಕ್ತ ಎಫ್.ಐ. ಇಂಗಳಗಿ ಅವರಿಗೆ ಮನವಿ ಸಲ್ಲಿಸಿದರು.
ಅಡುಗೆ ಸಿಲಿಂಡರ್ನಿಂದ ಅವಘಡ ಸಂಭವಿಸಿದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ
ಅಡುಗೆ ಸಿಲಿಂಡರ್ನ ಸುರಕ್ಷತಾ ಮಾನದಂಡಗಳನ್ನು ಸಾರ್ವನಿಕರಿಗೆ ತಿಳಿಸುವ ಮೂಲಕ ಯಾವುದೇ ರೀತಿಯ ಅವಘಡ ಸಂಭವಿಸಿದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು.
ದೇಶದ ರಕ್ಷಣೆಯಲ್ಲಿ ಪೊಲೀಸರ ಸೇವೆ ಅನ್ಯನ: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ
ಸೈನಿಕರು ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ದೇಶವನ್ನು ರಕ್ಷಣೆ ಮಾಡಿದರೆ, ಪೊಲೀಸರು ಜನರ ಮಧ್ಯೆ ಇದ್ದುಕೊಂಡೇ ಎಲ್ಲರಿಗೂ ರಕ್ಷಣೆ ನೀಡುತ್ತಾರೆ.
ವೈದ್ಯ-ಹೆಬ್ಬಾರ್ ಬಣದ ನಡುವೆ ಕೆಡಿಸಿಸಿ ಗದ್ದುಗೆಗಾಗಿ ಪೈಪೋಟಿ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದತ್ತ ವಾಲಿರುವ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ನಡುವೆ ಕೆಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ಭಾರಿ ಪೈಪೋಟಿ ಏರ್ಪಟ್ಟಿದ್ದು, ಅ.25ರ ಚುನಾವಣೆ ಮೇಲೆ ತೀವ್ರ ಕುತೂಹಲ ಉಂಟಾಗಿದೆ.
ಪೊಲೀಸ್ ಹುತಾತ್ಮರ ಸ್ಮರಣೆ ನಿರಂತರವಾಗಿರಲಿ: ನ್ಯಾ. ಮಾಯಣ್ಣ
ಸಾರ್ವಜನಿಕರ ರಕ್ಷಣೆಗಾಗಿ ತಮ್ಮ ಜೀವವನ್ನೇ ಬಲಿದಾನ ಮಾಡಿದ ಪೊಲೀಸ್ ಹುತಾತ್ಮರನ್ನು ಒಂದು ದಿನ ಮಾತ್ರ ಸ್ಮರಿಸದೆ, ಪ್ರತೀ ದಿನ ನೆನೆಯುವಂತಾಗಬೇಕು.
ವಿದ್ಯಾರ್ಥಿನಿಯರಿಗೂ ಋತುಚಕ್ರ ರಜೆಯ ಕೂಗು
ಮುಟ್ಟಿನ ಆರೋಗ್ಯ ಪರಿಹರಿಸಲು ನಿಯಮಿತ ಆರೋಗ್ಯ ಶಿಬಿರ ಒದಗಿಸಬೇಕು, ಶೌಚಾಲಯಗಳ ಸರಿಯಾದ ನಿರ್ವಹಣೆ ಮತ್ತು ನೈರ್ಮಲ್ಯ ಪ್ಯಾಡ್ಗಳನ್ನು ಸಂಗ್ರಹಿಸುವ ಯಂತ್ರಗಳು ಮತ್ತು ದಹನ ಯಂತ್ರ ಸ್ಥಾಪಿಸಬೇಕು
ಅಕ್ರಮ ಗೋವು ಸಾಗಿಸುತ್ತಿದ್ದ ಲಾರಿ ಪಲ್ಟಿ: ನಾಲ್ಕು ಗೋವುಗಳ ಸಾವು
ಲಾರಿಯಲ್ಲಿ 20 ಗೋವುಗಳಿದ್ದು, ಇದರಲ್ಲಿ ನಾಲ್ಕು ಸ್ಥಳದಲ್ಲಿಯೇ ಸಾವನ್ನಪ್ಪಿವೆ.16 ಗೋವುಗಳನ್ನು ಗೋಶಾಲೆಗೆ ಸಾಗಿಸಲಾಗಿದೆ
ಯಲಬುರ್ಗಾಕ್ಕೆ ಮೂರು ಕೆಪಿಎಸ್ ಶಾಲೆ ಮಂಜೂರು
ಪ್ರಾಥಮಿಕದಿಂದ ಪ್ರೌಢಶಾಲಾ ಹಂತಕ್ಕೆ ಮುಂದುವರೆಯುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಕಡಿಮೆ ಆಗುತ್ತಿರುವುದನ್ನು ಗಮನಿಸಿದ ಸರ್ಕಾರ, ಕೆಪಿಎಸ್ ಶಾಲೆಗಳಲ್ಲಿ ಗುಣಮಟ್ಟದ ಸಾರ್ವಜನಿಕ ಶಿಕ್ಷಣಕ್ಕಾಗಿ ಅಭೂತಪೂರ್ವ ಬದಲಾವಣೆಯ ಚೌಕಟ್ಟು ಒದಗಿಸಲು ಕ್ರಮ ವಹಿಸಿದೆ
ದೇಶಕ್ಕೆ ಪೊಲೀಸ್ ಕೊಡುಗೆ ಅಪಾರ
ಸೈನಿಕರು ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ದೇಶ ರಕ್ಷಣೆ ಮಾಡಿದರೆ ಪೊಲೀಸರು ಜನರ ಮಧ್ಯದಲ್ಲಿದ್ದುಕೊಂಡೇ ಎಲ್ಲರಿಗೂ ರಕ್ಷಣೆ ನೀಡುತ್ತಾರೆ.
ಹಬ್ಬಕ್ಕೆ ವಿಶೇಷ ರೈಲು: ನೈಋತ್ಯ ರೈಲ್ವೆಗೆ ₹ 27 ಕೋಟಿ ಆದಾಯ
ದೀಪಾವಳಿ ಹಾಗೂ ಚತ್ತ ಹಬ್ಬದ ಪ್ರಯಾಣದ ಸೇವೆಯಲ್ಲಿ ಹುಬ್ಬಳ್ಳಿ ರೈಲ್ವೆ ವಿಭಾಗವು ಅತ್ಯುತ್ತಮ ಸಾಧನೆ ಮಾಡಿದ್ದು, ಈ ಬಾರಿಯ ದೀಪಾವಳಿ ಹಬ್ಬದ ಅವಧಿಯಲ್ಲಿ ಶೇ. 58ರಷ್ಟು ಆದಾಯ ಏರಿಕೆಯಾಗಿದೆ.
< previous
1
...
317
318
319
320
321
322
323
324
325
...
14540
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್