• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿತದಿಂದ 14 ಜನರಿಗೆ ಗಾಯ
ದೀಪಾವಳಿ ಹಬ್ಬದ ಪಟಾಕಿ ಸಿಡಿಸುವ ಸಡಗರ, ಸಂಭ್ರಮದ ನಡುವೆ ನಗರದಲ್ಲಿ ದುರ್ಘಟನೆಗಳು ಕೂಡ ವರದಿಯಾಗಿದ್ದು, ಐವರು ಮಕ್ಕಳು ಸೇರಿದಂತೆ 14 ಜನರು ಗಾಯಗೊಂಡಿದ್ದಾರೆ. ಇದರಲ್ಲಿ ಪಟಾಕಿ ಸಿಡಿಸುವವರಿಗಿಂತ ನೋಡುತ್ತಾ ನಿಂತವರು ಮತ್ತು ರಸ್ತೆ ಬದಿಯಲ್ಲಿ ತಮ್ಮ ಪಾಡಿಗೆ ತಾವು ಹೋಗುತ್ತಿರುವವರೇ ಹೆಚ್ಚು ಇದ್ದಾರೆ.
ಕೋಟೂರ-ಶಿವಾಪೂರ ವಿದ್ಯುತ್ ಕೇಂದ್ರ ಶೀಘ್ರ ಪ್ರಾರಂಭಿಸಿ
ಕೆಪಿಟಿಸಿಎಲ್ ಅಧಿಕಾರಿಗಳಿಗೆ ಮೂರು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ವಿದ್ಯುತ್ ಘಟಕವನ್ನು ಪ್ರಾರಂಭಿಸುವಂತೆ ಗಡುವು ನೀಡಲಾಗಿದೆ.
ಬ್ರಿಟಿಷರ ಕಾಲದಿಂದಲೂ ಕಾಮಗಾರಿ ಕಾಣದ ರಸ್ತೆ
ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷವೇ ಗತಿಸಿದರೂ ಹಿರೇಮಾಗಿಯಿಂದ ರಾಮಥಾಳ ರಸ್ತೆ ಸೌಲಭ್ಯ ನಿರ್ಮಾಣವಾಗದಿರುವುದು ಇಲಾಖೆ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಂತಿದೆ. ರಸ್ತೆ ಇಲ್ಲದ್ದರಿಂದ ರೈತರು ಪರರ ಹೊಲದಲ್ಲಿ ಕಳ್ಳರಂತೆ ಸಂಚರಿಸುವ ದುಃಸ್ತಿತಿ ಬಂದಿದೆ. ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ರೈತರು ಹೋರಾಟಕ್ಕೆ ನಿರ್ಧರಿಸಿದ್ದಾರೆ.
ರಾಜ್ಯದ ಜನತೆಗೆ ಪಾನಮುಕ್ತ ಗ್ಯಾರಂಟಿ ಒದಗಿಸಿ
ಕರ್ನಾಟಕದಲ್ಲಿ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸುವ ಮೂಲಕ ಪಾನಮುಕ್ತ ರಾಜ್ಯದ ಗ್ಯಾರಂಟಿಯನ್ನು ರಾಜ್ಯದ ಜನತೆಗೆ ಒದಗಿಸಬೇಕು
ರಮೇಶ ಕತ್ತಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಮಾಜಿ ಸಂಸದ ರಮೇಶ ಕತ್ತಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ
ಪಿಡಿಒಗಳ ಸಮಸ್ಯೆಗಳಿಗೆ ಮುಕ್ತಿ ಸಿಗಲಿ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ದಶಕದಿಂದ ಎದುರಿಸುತ್ತಿರುವ ಹತ್ತಾರು ಸಮಸ್ಯೆ ಮತ್ತು ಸವಾಲುಗಳಿಗೆ ಇಂದಿಗೂ ಮುಕ್ತಿ ಸಿಗುತ್ತಿಲ್ಲ ಎಂದು ರಾಜ್ಯ ಪಿಡಿಒ ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘದ ರಾಜ್ಯಾಧ್ಯಕ್ಷ, ಮಸೂತಿ ಪಿಡಿಒ ರಮೇಶ ನಡಗೇರಿ ಬೇಸರ ವ್ಯಕ್ತಪಡಿಸಿದರು.
ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಗಂಭೀರತೆ ಅರಿಯಿರಿ
ಕನ್ನಡಪ್ರಭ ವಾರ್ತೆ ವಿಜಯಪುರ ಎಸ್‌ಸಿಪಿ-ಟಿಎಸ್‌ಪಿ ಇದೊಂದು ಕಾಯ್ದೆಯಾಗಿದ್ದು, ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದರು.
ರಾಜಕೀಯ ಮಾಡುವುದಾದರೆ ಚುನಾವಣೆಯಲ್ಲಿ ಮಾಡಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜಕೀಯ ಮಾಡಬೇಕಾದದ್ದು ಚುನಾವಣಾ ಸಮಯದಲ್ಲಿ. ಆದರೆ, ಚುನಾವಣೆಯ ಬಳಿಕ ಪಕ್ಷ ಬೇಧವಿಲ್ಲದೆ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಮುಂದೆ ಬರಬೇಕಿದೆ: ಸುಮಂಗಲಾ ಹಿರೇಮನಿ
ಇಂದು ಪ್ರತಿಯೊಬ್ಬ ಮಹಿಳೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದೆ ಬರಬೇಕು. ಅದಕ್ಕಾಗಿ ಸರ್ಕಾರ ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳ ಮೂಲಕ ಸಹಾಯ ಹಾಗೂ ಸಹಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಸುಮಂಗಲಾ ಹಿರೇಮನಿ ತಿಳಿಸಿದರು.
ಭಾರತೀಯ ಸಂಸ್ಕೃತಿ ಉಳಿವಿಗೆ ದೇವಸ್ಥಾನಗಳು ಅವಶ್ಯಕ: ಶೇಖರ ಅಂಗಡಿ
ಪ್ರತಿಯೊಂದು ಊರು ಮತ್ತು ಗ್ರಾಮಗಳಲ್ಲಿರುವ ದೇವಸ್ಥಾನಗಳು ಹೆಚ್ಚೆಚ್ಚು ಬೆಳೆಯುತ್ತಿರಬೇಕು. ಅಂದಾಗ ಮಾತ್ರ ನಮ್ಮ ಭಾರತೀಯ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಪುರಸಭೆ ಸದಸ್ಯ ಶೇಖರ ಅಂಗಡಿ ಹೇಳಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 14545
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved