• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಪಡೆದ ಯು.ಕೆ.ಮನೋಜ್‌ಗೆ ಅಭಿನಂದನೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಪಡೆದು ಪಾಂಡವಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನಕುರಳಿ ಬಿಜಿಎಸ್ ಶಾಲೆ ವಿದ್ಯಾರ್ಥಿ ಯು.ಕೆ.ಮನೋಜ್ ಅವರನ್ನು ಸಂಸ್ಥೆ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಅಭಿನಂದಿಸಿದರು.
ಇಂದಿನಿಂದ ಪರಿಶಿಷ್ಟ ಜಾತಿ ದತ್ತಾಂಶ ಸಂಗ್ರಹ ಸಮೀಕ್ಷೆ
ಮೇ 19ರಿಂದ 21 ರವರೆಗೆ ಕುಟುಂಬಗಳ ಮಾಹಿತಿ ಸಂಗ್ರಹಕ್ಕಾಗಿ ವಿಶೇಷ ಶಿಬಿರ ಆಯೋಜಿಸಲಾಗುವುದು. ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉಡುಪಿ, ಕಾಪು ಮತ್ತು ಕಾರ್ಕಳ, ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ತಾಲೂಕುಗಳಿಗೆ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ.
ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯರ್ಥ ಪ್ರಯತ್ನ: ಪಿ.ಎಚ್. ಪೂಜಾರ ವಾಗ್ದಾಳಿ
ಬಿಟಿಡಿಎ, ಸಂಘ ಪರಿವಾರ ವಿಷಯದಲ್ಲಿ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯರ್ಥ ಪ್ರಯತ್ನ ಮಾಡಲಾಗುತ್ತಿದೆ. ಹಾಫ್ ನಾಲೇಜ್ ಮೋರ್‌ ಡೇಂಜರ್ ಎನ್ನುವ ಹಾಗೆ ಅಲ್ಪಜ್ಞಾನ ಇಟ್ಟುಕೊಂಡು ಆರೋಪ ಮಾಡಿದ್ದಾರೆ. ಮಾಜಿ ಶಾಸಕ ವೀರಣ್ಣ ಚರಂತಿಮಠ ರಾಜಕೀಯ ಅಪಸವ್ಯದಲ್ಲಿದ್ದು, ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ವಿಪ ಸದಸ್ಯ ಪಿ.ಎಚ್. ಪೂಜಾರ ಆರೋಪಿಸಿದರು.
ಗೋವಿನಹಳ್ಳಿಯಲ್ಲಿ ಬಸವಣ್ಣನ ಪ್ರತಿಮೆ ಅನಾವರಣ
ಗೋವಿನಹಳ್ಳಿಯಲ್ಲಿ ಗೌತಮಬುದ್ಧ, ಜಗಜ್ಯೋತಿ ಬಸವಣ್ಣನವರ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ಮಾಜಿ ಗ್ರಾಪಂ ಸದಸ್ಯ ಗೋವಿನಹಳ್ಳಿ ರವಿ ತಿಳಿಸಿದರು.ಈ ಕಾರ್ಯಕ್ರಮಕ್ಕೆ ನಿಜಗುಣಾನಂದ ಸ್ವಾಮೀಜಿ, ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಕರ್ನಾಟಕ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್ ಸಿ ಮಹದೇವಪ್ಪ, ಉಸ್ತುವಾರಿ ಸಚಿವ ರಾಜಣ್ಣ, ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್ ಕೆ ಸುರೇಶ್, ಮಾಜಿ ಶಾಸಕ ಕೆ ಎಸ್ ಲಿಂಗೇಶ್ ಸೇರಿದಂತೆ ಸರಿ ಸುಮಾರು ೫ ಸಾವಿರ ಜನ ಸೇರಲಿದ್ದಾರೆಂದರು.
ಬೆಳ್ತಂಗಡಿ ತಾಲೂಕಿನಲ್ಲಿ ಸಂಪೂರ್ಣ ಬಂದ್‌: ಬಸ್‌ಗೆ ಕಲ್ಲು ತೂರಾಟ
ಹೆಚ್ಚಿನ ಅಂಗಡಿ, ಹೊಟೇಲ್‌ಗಳು ಬೆಳಗ್ಗಿನ 10 ಗಂಟೆ ವರೆಗೆ ತೆರೆದೇ ಇದ್ದರೂ ಬಳಿಕ ಕಾರ್ಯಕರ್ತರ ಮನವಿಗೆ ಸ್ಪಂದಿಸಿ ಸಂಪೂರ್ಣ ಬಂದ್ ನಡೆಸಿದವು. ಗ್ರಾಮೀಣ ಭಾಗದ ಅಂಗಡಿಗಳು ಸಂಪೂರ್ಣ ಮುಚ್ಚಿದ್ದವು.
ಕಾರ್ಮಿಕರನ್ನು ಜೀತದಾಳಾಗಿ ಮಾಡುವ ಹುನ್ನಾರ: ಭಾಸ್ಕರ ರೆಡ್ಡಿ
ಕೇಂದ್ರ ಸರ್ಕಾರಕ್ಕೆ ಅಂಬಾನಿ, ಅದಾನಿ ಮಾತ್ರ ಪ್ರಜೆಗಳಾಗಿ ಕಾಣುತ್ತಾರೆ. ಉಳಿದಂತೆ ಕಾರ್ಮಿಕರು ಜೀತದಾಳಾಗಿ ಕಾಣುತ್ತಾರೆ. ಹೀಗಾಗಿಯೇ ಕಾರ್ಮಿಕರ ಹಕ್ಕುಗಳನ್ನು ಕಸಿದು ಖಾಸಗೀಕರಣದ ಕಪಿಮುಷ್ಟಿಯಲ್ಲಿಡುವ ಹುನ್ನಾರ ನಡೆದಿದೆ.
ಗೋವಾಕ್ಕೆ ಹೆದರಿ ಪ್ರಧಾನಿ ಮಹದಾಯಿಗೆ ಅನುಮತಿ ನೀಡುತ್ತಿಲ್ಲ: ಸಿಎಂ
ಮಹದಾಯಿ ಯೋಜನೆಗೆ ಪರಿಸರ ಇಲಾಖೆ ಅನುಮತಿ ಯಾಕೆ ಕೊಡಿಸುತ್ತಿಲ್ಲ? ಗೋವಾಕ್ಕೆ ಹೆದರಿಕೊಂಡು ಮೋದಿ ಅವರು ಅನುಮತಿ ಕೊಡಿಸುತ್ತಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆ ಬಗ್ಗೆ ಪ್ರಧಾನಿಗಳ ಮುಂದೆ ಮಾತನಾಡಿಲ್ಲ.
ಸರ್ಕಾರಿ ಶಾಲೆ: ದಾಖಲಾತಿ ಹೆಚ್ಚಳಕ್ಕೆ ಇಂಗ್ಲಿಷ್ ತಂತ್ರ
ಸರ್ಕಾರ ಏನೇ ಸೌಲಭ್ಯ ನೀಡಿದರೂ ಪೋಷಕರು ಮಾತ್ರ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೇಟು ಹಾಕುತ್ತಲೇ ಇದ್ದಾರೆ. ಹೀಗಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಲೇ ಇದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ನಾನಾ ಪ್ರಯತ್ನ ಮಾಡುತ್ತಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆ ಈಗ ಇಂಗ್ಲಿಷ್‌ ಮಂತ್ರ ಜಪಿಸುತ್ತಿದೆ.
ಕಾವೇರಿ ನೀರಾವರಿ ನಿಗಮದ ವಿಭಾಗ ಕಚೇರಿ-2 ತರಲು ಬಹಳಷ್ಟು ಶ್ರಮಿಸಿದ್ದೇನೆ: ಶಾಸಕ ಕೆ.ಎಂ.ಉದಯ್
ಮುಂದಿನ ದಿನಗಳಲ್ಲಿ ಹಲವಾರು ನೀರಾವರಿ ಯೋಜನೆಗಳ ಮೂಲಕ ನಾಲೆಗಳ ಆಧುನೀಕರಣ ಮಾಡುವುದು ನನ್ನ ಗುರಿಯಾಗಿದೆ. ಈಗಾಗಲೇ ನೂರಾರು ಕೋಟಿ ರು. ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆ ಮಾಡುವ ಆಶಯ ಹೊಂದಿದ್ದೇನೆ.
ಬುದ್ಧ, ಬಸವ, ಅಂಬೇಡ್ಕರ್ ವಿಚಾರಗಳಿಗೆ ವಿಶ್ವಮಾನ್ಯತೆ
ಈ ಮೂರು ಮಹನೀಯರು ನಡೆದ ಹಾದಿಯಲ್ಲಿ ನಾವು ಸಾಗಬೇಕು. ಇದರಿಂದ ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಶತಮಾನಗಳ ಹಿಂದೆ ಕಂದಾಚಾರಗಳನ್ನು ತೊರೆದು, ಸಾಮಾಜಿಕ ಪಿಡುಗುಗಳ ವಿರುದ್ಧ ಸಾಮಾಜಿಕ ಹೋರಾಟ ನಡೆಸಿದವರು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 11442
  • next >
Top Stories
ಮಳೆ ಹಾನಿ : ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸಿಎಂ ಸೂಚನೆ
ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್‌ ಟರ್ಬುಲನ್ಸ್‌ಗೆ ಸಿಕ್ಕ ದಿಲ್ಲಿ- ಶ್ರೀನಗರ ವಿಮಾನ : ಮೂತಿ ಜಖಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved