• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಕೇಶ್‌ ಸಿದ್ದರಾಮಯ್ಯ ಪುಣ್ಯಸ್ಮರಣೆ
ಅಂಗವಿಕಲರಾದ ರಾಜೇಶ್ ಮತ್ತು ಬಸವರಾಜ್ ಅವರಿಗೆ ಈ ವೇಳೆ ವ್ಹೀಲ್‌ಚೇರ್‌ ನೀಡಲಾಯಿತು. ವಾರ್ಡಿನ ಹಿರಿಯ ನಾಗರಿಕರನ್ನು ಗೌರವಿಸಲಾಯಿತು.
ಸುಗಮ ಸಂಗೀತ ಪರಂಪರೆಗೆ ಪ್ರೋತ್ಸಾಹ ಅಗತ್ಯ: ಪ್ರೊ. ಹಂಪ ನಾಗಾರಾಜಯ್ಯ ಅಭಿಮತ
ಸಂಗೀತವು ನಡವಳಿಕೆಯನ್ನು ಕಲಿಸುತ್ತದೆ. ನಾನೂ ಸುಗಮ ಸಂಗೀತ ಕೇಳಿಕೊಂಡು ಇರುತ್ತೇನೆ. ಹೀಗಾಗಿ ಇದುವರೆಗೂ ಯಾವುದೇ ಕಾಯಿಲೆ ಬಂದಿಲ್ಲ. ಆಸ್ಪತ್ರೆಗೆ ಹೋಗಿಲ್ಲ. ಸುಗಮ ಸಂಗೀತಗಾರರ ಮಾತು ಚೆನ್ನಾಗಿದ್ದು, ಪ್ರಿಯವಾಗಿರುತ್ತದೆ. ಅವರು ಗೌರವ ಕೊಡುತ್ತಾರೆ.
ಕೊಡಗಿನ ಶ್ರೇಷ್ಠ ಸಂಸ್ಕೃತಿ ಎಲ್ಲರಿಗೂ ಎಲ್ಲರಿಗೂ ಪರಿಚಯವಾಗಲಿ: ಒಕ್ಕಲಿಗ ಸಂಘದ ನಿರ್ದೇಶಕ ಕೆ.ವಿ. ಶ್ರೀಧರ್
ಸಮಾಜದ ಹಿರಿಯರಾದ ಕುಯ್ಯುಮುಡಿ ರಾಮಪ್ಪ, ನಡುಮನೆ ರುಕ್ಮಿಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಶಾಲೆಯಲ್ಲಿ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರಿಂದ ಪ್ರತಿಭಟನೆ
ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು ಶೈಕ್ಷಣಿಕ ವಾತಾವರಣಕ್ಕೆ ಪೂರಕ ಚಟುವಟಿಕೆ ನಡೆಯುತ್ತಿಲ್ಲ. ಇನ್ನು ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಳಸಿದ ಪದಾರ್ಥ ನೀಡಲಾಗುತ್ತಿದ್ದು ಹಲವು ಮಂದಿ ವಿದ್ಯಾರ್ಥಿಗಳು ಚರ್ಮರೋಗದಿಂದ ಬಳಲುತ್ತಿದ್ದಾರೆ.
ಅಶೋಕಪುರಂ ನಿವಾಸಿಗಳಿಗೆ ಪ್ರತ್ಯೇಕ ಟೌನ್‌ಶಿಪ್‌ ರಚಿಸಲು ಚಿಂತನೆ: ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ
ಕಳೆದ ಎರಡು ವರ್ಷಗಳಿಂದ ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಸೌಲಭ್ಯ ಹೊಂದಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಮಾಡಿದರು. ಎಸ್.ಇ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಹಲವು ಕಾರ್ಯಕ್ರಮ ರೂಪಿಸಿ ದಲಿತರ ಏಳಿಗೆಗೆ ಶ್ರಮಿಸಿದ್ದಾರೆ .
ಸಂಗೀತ ಸಕಾರಾತ್ಮಕ ಭಾವನೆ ಬೆಳೆಸುತ್ತದೆ: ಡಾ.ಎಸ್‌.ಪಿ. ಯೋಗಣ್ಣ
ನಮ್ಮ ಸಂಸ್ಕೃತಿ ಉಳಿಯುವಲ್ಲಿ ಸಂಗೀತ, ಜಾನಪದದ ಪಾತ್ರ ಹಿರಿದು ಎಂಬುದನ್ನು ಮರೆಯಬಾರದು. ಕರ್ನಾಟಕ ಸಂಗೀತ ಸೇರಿದಂತೆ ಭಾರತೀಯ ಸಂಗೀತ ಪರಂಪರೆಯು ಇದೇ ಹಾದಿಯಲ್ಲಿ ಬಂದಿದೆ. ಸಂಗೀತಕ್ಕೆ ಅಗತ್ಯ ‍ಪ್ರೋತ್ಸಾಹ ಸಿಗಬೇಕು .
ಟೀಕಿಸುವ ಬದಲು, ಕಾನೂನು ಸುವ್ಯವಸ್ಥೆ ಕಾಪಾಡಿ: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ವಿಚಾರವಾಗಿ ಪ್ರತಿಕ್ರಿಯಿಸಿ, ಕಾನೂನಿನ ಮುಂದೆ ಎಲ್ಲರೂ ಸಮಾನರೆ. ಎಲ್ಲರೂ ಕಾನೂನಿಗೆ ತಲೆ ಬಾಗಬೇಕು. ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಸುಭದ್ರವಾಗಿರುವುದರಿಂದ ಸ್ಪಷ್ಟವಾದ ತೀರ್ಪು ನೀಡಿದ್ದು, ಸಂತ್ರಸ್ತೆಗೆ ನ್ಯಾಯ ಸಿಕ್ಕಿದೆ ಎಂದು ಹೇಳಿದರು.
ಮನೆ ಬಾಗಿಲಿಗೆ ಬರುವ ಪೊಲೀಸರನ್ನು ಸ್ವಾಗತಿಸಿ: ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
ಮನೆ ಮನೆಗೆ ಪೊಲೀಸ್ ಯೋಜನೆಯಲ್ಲಿ ಪ್ರತಿ ಬೀಟ್ ಪೊಲೀಸರಿಗೆ ಕ್ಲಸ್ಟರ್‌ ಗಳನ್ನು ಮಾಡಿ ಸುಮಾರು 250 ಮನೆಯ ಜವಾಬ್ದಾರಿ ನೀಡಿದ್ದೇವೆ. ಈ ಪೊಲೀಸರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಮನೆಯ ಮಾಹಿತಿಯನ್ನು ಪಡೆಯುತ್ತಾರೆ.
ವೇಮಗಲ್-ಕುರಗಲ್ ಪಪಂ ಚುನಾವಣೆ: ಮೈತ್ರಿ ಪಟ್ಟಿ ಪ್ರಕಟ
ವೇಮಗಲ್ ಮತ್ತು ಕುರಗಲ್ ಪಟ್ಟಣ ಪಂಚಾಯಿತಿಯ ೧೭ ವಾರ್ಡ್‌ಗಳಲ್ಲಿ ಎಲ್ಲ ಮತದಾರರಿಗೆ ಸಮ್ಮತಿಯಾಗಿ ಗೆಲ್ಲುವಂತ ಸೂಕ್ತವಾದ ಅಭ್ಯರ್ಥಿಗಳನ್ನೇ ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ೯ ವಾರ್ಡ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ೮ ವಾರ್ಡುಗಳಲ್ಲಿ ಚುನಾವಣಾ ಕಣಕ್ಕೆ ಇಳಿಸಲಾಗುವುದು
ಡಾ. ಯತೀಂದ್ರ ಕ್ಷಮೆಯಾಚಿಸಲು ಭೀಮ್ ಸೇನೆಯಿಂದ ಆಗ್ರಹ
ಹಿಂದುಳಿದ ಜನಾಂಗವನ್ನು ತುಳಿದು ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರನ್ನು ಹೋಲಿಕೆ ಮಾಡಿರುವುದು ಅಕ್ಷಮ್ಯ. ನಾಲ್ವಡಿ ಅವರು ಕೆ.ಆರ್‌.ಎಸ್‌ ಕಟ್ಟಲು ತಮ್ಮ ಮನೆಯಲ್ಲಿದ್ದ ಆಭರಣಗಳನ್ನು ಮಾರಾಟ ಮಾಡಿದ್ದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 12801
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved