ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿವ ಪ್ರಿಯಾಂಕ ಖರ್ಗೆಗೆ ಜನತೆಯೇ ಪಾಠ ಕಲಿಸ್ತಾರೆ: ಮಾಜಿ ಸಚಿವ ಶ್ರೀರಾಮುಲು
ಸಂಘಕ್ಕೆ ತನ್ನದೇ ಆದ ಇತಿಹಾಸವಿದೆ. ಆದರೆ ಕೆಲವರು ವಿನಾಕಾರಣ ಆರೆಸ್ಸೆಸ್ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ .
ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೂರು
ಬೆಳಗಾವಿ ಮಾಜಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅವರು ನಾಯಕ ಜನಾಂಗವನ್ನು ಅವಾಚ್ಯವಾಗಿ ನಿಂದಿಸಿದ್ದಾರೆ
ಮಾಜಿ ಸಂಸದ ಕತ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ
ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ
ಹನುಮಸಾಗರ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ
ಈ ಬಾರಿಯ ಅತಿವೃಷ್ಟಿಯ ಪರಿಣಾಮವಾಗಿ ಹಲವೆಡೆ ಬೆಳೆ ಹಾನಿಯಾಗಿದ್ದರೂ ರೈತರ ಮನಸ್ಸಿನಲ್ಲಿ ದೀಪಾವಳಿಯ ಹರ್ಷ ಕಮ್ಮಿಯಾಗಿರಲಿಲ್ಲ.
ಹನುಮಸಾಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ
ಪ್ರತಿ ಸೋಮವಾರ ನಡೆಯುವ ಸಂತೆಗೆ 35ರಿಂದ 40 ಹಳ್ಳಿಗಳ ಜನರು ಆಗಮಿಸುತ್ತಾರೆ.
ದೀಪಾವಳಿಗೆ ಅಲಂಕಾರಿಕ ವಸ್ತು ಖರೀದಿಗೆ ಮುಗಿಬಿದ್ದ ಜನ
ಮೊದಲು ಆಕಾಶ ಬುಟ್ಟಿ ಕೇವಲ ರಂಗು-ರಂಗಿನ ಹಾಳೆಗಳಿಗೆ ಅಷ್ಟೇ ಸೀಮಿತವಾಗಿದ್ದವು
ವಾಹನದ ಬಾಡಿಗೆ ದರ ಹೆಚ್ಚಳಕ್ಕೆ ಆಗ್ರಹ
ತಾಲೂಕಿನ ಗಣೇಶಗುಡಿಯ ಅವೇಡಾ ಗ್ರಾಪಂ ವ್ಯಾಪ್ತಿಯ ಅವೇಡಾ, ಬಾಡಗುಂದ, ಗಣೇಶಗುಡಿ, ಇಳವಾದಲ್ಲಿ ಪ್ರವಾಸೋದ್ಯಮ ವಾಹನಗಳ ಬಾಡಿಗೆ ದರ ಹೆಚ್ಚಿಸಬೇಕೆಂದು ಆಗ್ರಹಿಸಿ ಕಳೆದ 15 ದಿನಗಳಿಂದ ಮಾಲೀಕರು ಕೆಲಸ ಸ್ಥಗಿತಗೊಳಿಸಿದ್ದಾರೆ.
ಜಾನುವಾರುಗಳ ಅಲಂಕಾರ ಸಾಮಗ್ರಿ ಖರೀದಿ ಜೋರು
ದೀಪಗಳ ಹಬ್ಬ ದೀಪಾವಳಿ ಆಚರಣೆಗೆ ಬರದ ಸಿದ್ಧತೆ ನಡೆದಿದ್ದು, ಸಾರ್ವಜನಿಕರಿಂದ ಹಬ್ಬದ ಸಾಮಗ್ರಿ ಮತ್ತು ರೈತರಿಂದ ಜಾನುವಾರುಗಳ ಅಲಂಕಾರ ಸಾಮಗ್ರಿಗಳ ಖರೀದಿ ಜೋರಾಗಿದೆ.
ಮುಂಡರಗಿ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ
ಇದು ದೀಪಗಳ ಹಬ್ಬವಾಗಿರುವುದರಿಂದ ವಿವಿಧ ಬಗೆಯ ಮಣ್ಣಿನ ಹಾಗೂ ಎಲೆಕ್ಟ್ರಿಕ್ ಹಣತೆಗಳ ಮಾರಾಟ, ತೆಂಗಿನಕಾಯಿ ವ್ಯಾಪಾರ, ಸಿಹಿ ಹಾಗೂ ಕಾರದ ತಿಂಡಿ ತಿನಿಸುಗಳು ಸೇರಿದಂತೆ ಎಲ್ಲ ಬಗೆಯ ವ್ಯಾಪಾರ- ವಹಿವಾಟುಗಳ ಖರೀದಿ ಭರಾಟೆ ನಡೆಯಿತು.
ಮುಂಡರಗಿಯಲ್ಲಿ ಶೌಚಕ್ಕೆ ಬಯಲೇ ಆಸರೆ!
ಮುಂಡರಗಿ ಪುರಸಭೆಯಿಂದ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳುವುದಕ್ಕಾಗಿ ಲಕ್ಷಾಂತರ ರು. ಅನುದಾನ ನೀಡಿದ್ದಾರಾದರೂ ಇದುವರೆಗೂ ಬಯಲು ಬಹಿರ್ದೆಸೆ ಮಾತ್ರ ನಿಂತಿಲ್ಲ.
< previous
1
...
336
337
338
339
340
341
342
343
344
...
14545
next >
Top Stories
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ