• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರಗುಂದ ತಾಲೂಕಿನಲ್ಲಿ ಹಬ್ಬದ ಸಂಭ್ರಮ ಕಸಿದ ಅತಿವೃಷ್ಟಿ
ತಿವರ್ಷ ದೀಪಾವಳಿ ಸಮಯದಲ್ಲಿ ವ್ಯಾಪಾರಸ್ಥರು ಉತ್ತಮ ವ್ಯಾಪಾರ ಮಾಡಿಕೊಳ್ಳುತ್ತಿದ್ದರು. ಆದರೆ ಈ ವರ್ಷ ರೈತರು ಸಂಕಷ್ಟಕ್ಕೆ ಸಿಲುಕಿದ್ದರಿಂದ ಪಟ್ಟಣದ ಮಾರುಕಟ್ಟೆಯಲ್ಲಿ ವ್ಯಾಪಾರ ಇಲ್ಲದೆ ಬಿಕೋ ಎನ್ನುತ್ತಿದೆ.
ತಪಸ್ಸಿಗಿದೆ ಕೆಟ್ಟ ಸಂಸ್ಕಾರವಂತರ ಪರಿವರ್ತಿಸುವ ಶಕ್ತಿ: ಪ್ರಕಾಶಗೌಡ ತಿರಕನಗೌಡ್ರ
ದೀಪಾವಳಿ ಹಬ್ಬ ನಮ್ಮೆಲ್ಲರನ್ನು ಒಂದುಗೂಡಿಸುತ್ತದೆ. ದೀಪಾವಳಿ ಎಂದರೆ ಬಡವರಿಂದ ಶ್ರೀಮಂತರವರೆಗೆ, ಹಳ್ಳಿಯಿಂದ ದಿಲ್ಲಿಯವರೆಗೆ ಎಲ್ಲರೂ ಖುಷಿಯಿಂದ ಆಚರಿಸುವ ಹಬ್ಬವಾಗಿದೆ.
ಲಂಬಾಣಿಯರ ವಿಶಿಷ್ಟ ಆಚರಣೆ ಮೇರಾ ದೀಪಾವಳಿ
ದೀಪಾವಳಿ ಹಬ್ಬಕ್ಕೆ ಬಂಜಾರ ಸಮುದಾಯದಲ್ಲಿ ಅದರದೇ ಆದ ವಿಶಿಷ್ಟ ಸಂಪ್ರದಾಯವಿದೆ. ಲಂಬಾಣಿ ಭಾಷೆಯಲ್ಲಿ ಈ ಹಬ್ಬಕ್ಕೆ ‘ಮೇರಾ’ ಎನ್ನುತ್ತಾರೆ.
ಕವಿತೆಗಳು ಭಾವನೆಗಳ ಅಭಿವ್ಯಕ್ತಿಗೆ ಸಾಧನ: ಡಾ. ಬಸವರಾಜ ಬೊಮ್ಮನಹಳ್ಳಿ
ಕವಿತೆಗಳು ನಮ್ಮ ಮನಸ್ಸಿನ ಸಂತೋಷ, ದುಃಖದ ಕನ್ನಡಿಯಾಗಿದೆ. ಕವಿತೆಗಳು ಭಾವನೆಗಳ ಅಭಿವ್ಯಕ್ತಿಗೆ ದಾರಿಯಾಗಿದೆ.
ಮುಖ್ಯ ರಸ್ತೆ ಅಗಲೀಕರಣಕ್ಕೆ ಸಹಕರಿಸದಿದ್ದರೇ ಬ್ಯಾಡಗಿ ಬಂದ್ ಎಚ್ಚರಿಕೆ
ಮುಖ್ಯರಸ್ತೆ ಅಗಲೀಕರಣ ವಿಚಾರದಲ್ಲಿ ಅಲ್ಲಿನ ಮಾಲೀಕರು ಕಳೆದ ಜೂ.10ರಂದು ಪ್ರತಿಭಟನೆ ವಾಪಸ್ ಪಡೆಯುವ ವೇಳೆಯಲ್ಲಿ ಅಗಲೀಕರಣಕ್ಕೆ ಸಹಕರಿಸುವುದಾಗಿ ಜಿಲ್ಲಾಡಳಿತ ಸೇರಿದಂತೆ ಸಾರ್ವಜನಿಕರೆದುರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು, ಇಲ್ಲದಿದ್ದಲ್ಲಿ ಮುಖ್ಯರಸ್ತೆ ಸ್ಥಗಿತಗೊಳಿಸಿ ಬ್ಯಾಡಗಿ ಬಂದ್ ಮಾಡಿ ಬೃಹತ್ ಹೋರಾಟ ಅನಿವಾರ್ಯವಾಗಲಿದೆ ಎಂದು ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಛಲವಾದಿ ಎಚ್ಚರಿಸಿದರು.
ಸಾಮೂಹಿಕ ವಿವಾಹಗಳ ಮೇಲೆ ನಿಗಾ ಇರಲಿ: ಸಚಿವ ಎಚ್.ಕೆ. ಪಾಟೀಲ
ಮುಂದಿನ ದಿನಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಸಂಘ- ಸಂಸ್ಥೆಗಳು, ಆಯೋಜಕರು ಕಡ್ಡಾಯವಾಗಿ ಮಕ್ಕಳ ರಕ್ಷಣಾ ಘಟಕದಿಂದ ನಿರಪೇಕ್ಷಣಾ ಪತ್ರ ಪಡೆದುಕೊಳ್ಳಬೇಕು.
ಸಿದ್ದು ನಿಂದಿಸಿದ ಕೋಳಿವಾಡ ಅಹಿಂದ ವಿರೋಧಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿರುವ ಕೋಳಿವಾಡ ಅಹಿಂದ ಸಮುದಾಯಗಳ ವಿರೋಧಿಯೇ ಹೊರತು ನಾವಲ್ಲ ಎಂದು ಬಿಜೆಪಿ ಮಾಜಿ ಶಾಸಕ ಮಾಜಿ ಶಾಸಕ ಅರುಣಕುಮಾರ ಪೂಜಾರ ತಿರುಗೇಟು ನೀಡಿದರು.
ಸುಪ್ರೀಂಕೋರ್ಟ್‌ ಸಿಜೆಐಗೆ ಅವಮಾನ ಖಂಡಿಸಿ ದಸಂಸ ಮನವಿ
ಪೀಠದ ಮೇಲೆ ಶೂ ಎಸೆದ ರಾಕೇಶ ಕಿಶೋರ್ ಎಂಬ ವಕೀಲ ಭಾರತ ಸಂವಿಧಾನವನ್ನು ಅಪಮಾನ ಮಾಡಿದ್ದಾನೆ.
ಜಾತಿ ನಿಂದನೆ ಆರೋಪ, ರಮೇಶ ಕತ್ತಿ ಬಂಧನಕ್ಕೆ ಆಗ್ರಹ
ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ನಾಯಕ ಸಮುದಾಯದ ಜನರಿಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಅವಮಾನಿಸಿದ್ದು ಕೂಡಲೇ ಜಾತಿ ನಿಂದನೆ ಕೇಸ್ ಪ್ರಕರಣ ದಾಖಲಿಸಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪಟ್ಟಣದ ಪೊಲೀಸ್ ಠಾಣೆಗೆ ಶಿಗ್ಗಾಂವಿ ತಾಲೂಕಿನ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಮನವಿ ಸಲ್ಲಿಸಿದರು.
ದೀಪಾವಳಿ ಖರೀದಿ ಭರಾಟೆ ಜೋರು, ರೈತರ ಮುಖದಲ್ಲಿಲ್ಲ ಕಳೆ
ತಾಲೂಕು ಕ್ರೀಡಾಂಗಣದಲ್ಲಿ ಕಾಲಿಡಲು ಜಾಗ ಇರದಷ್ಟು ಜನರು ಮುಗಿಬಿದ್ದು ಖರೀದಿ ಮಾಡುತ್ತಿರುವುದು ಕಂಡು ಬಂದಿತು
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 14545
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved