ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂ ಲೋಕದ ಜೀವಿಗಳ ದಾಹ ತಣಿಸಿದ ಭಗೀರಥ ಮಹರ್ಷಿ
ಭಾರತೀಯ ಸಂಸ್ಕೃತಿ ಇಡೀ ಪ್ರಪಂಚದಲ್ಲಿಯೇ ವಿಶಿಷ್ಟತೆ ಹೊಂದಿದ್ದು, ಅನೇಕ ದಾರ್ಶನಿಕರು, ಸಾಧು ಸಂತರು, ಸತ್ಪುರುಷರನ್ನು ಪ್ರಪಂಚಕ್ಕೆ ಕೊಡುಗೆ ನೀಡಿದೆ
ಗ್ರಾಪಂಗಳು ಜನರ ಆರೋಗ್ಯದತ್ತ ಗಮನ ನೀಡಬೇಕು: ಶಾಸಕ ಟಿ.ಡಿ.ರಾಜೇಗೌಡ
ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಜೊತೆಯಲ್ಲಿ ಗ್ರಾಮದ ಜನರ ಆರೋಗ್ಯದ ಕಡೆಗೂ ನಿಗಾವಹಿಸಬೇಕು ಎಂದು ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಸರ್ಕಾರ ಕೃಷಿ ಕೂಲಿ ಕಾರ್ಮಿಕರನ್ನೂ ಸನ್ಮಾನಿಸಲಿ
ಕಾರ್ಮಿಕ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಅಲ್ಲಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಗಳಲ್ಲಿ ಸನ್ಮಾನ ಗೌರವ ನಡೆದಿದೆ. ಆದರೆ ಚಿಕ್ಕಬಳ್ಳಾಪುರದಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಕೃಷಿ ಕೂಲಿ ಕಾರ್ಮಿಕರಿಗೆ ಎಲ್ಲೂ ಸನ್ಮಾನ ಕಾರ್ಯಕ್ರಮ ನಡೆದಿಲ್ಲ. ಕಾರ್ಮಿಕರ ದಿನಾಚರಣೆಯಂದು ಕೃಷಿ ಕಾಮಿಕರನ್ನೂ ಗೌರವಿಸಬೇಕು.
ಹಿಂದೂ ಎಂದಿಗೂ ಹೆದರಲ್ಲ; ಬೆದರಿಕೆಗೆ ಬಗ್ಗಲ್ಲ
ದೇಶದ ಬೇರೆ ಬೇರೆ ಭಾಗಗಳಲ್ಲಿ ನಾವು ಹಿಂದೂ ಎನ್ನುವ ಕಾರಣಕ್ಕೆ ಹತ್ಯೆ ಮಾಡಲಾಗುತ್ತಿದೆ.
ದಲಿತರಿಗೆ ಕೊಟ್ಟ ಭೂಮಿ ಬಿಟ್ಟು ಕೊಡಿ
ದಲಿತರಿಗೆ ಮಂಜೂರಾದ ಭೂಮಿಯನ್ನು ಮಾಲಿಕರು ಅಕ್ರಮವಾಗಿ ಸೋಲಾರ್ ಕಂಪನಿಗೆ ಮಾರಾಟ ಮಾಡಿದ್ದಾರೆ. ಇದರಿಂದ ಭೂ ಒಡೆತನ ಯೋಜನೆಯಡಿಯಲ್ಲಿ ಜಮೀನು ಪಡೆದ ರೈತರಿಗೆ ಅನ್ಯಾಯವಾಗಿದೆ.
ಭಗೀರಥ ಮಹರ್ಷಿಗಳ ತತ್ವಾದರ್ಶ ಅಳವಡಿಸಿಕೊಳ್ಳಿ: ಗಿರೀಶ ಸ್ವಾದಿ
ರಬಕವಿ-ಬನಹಟ್ಟಿ ತಹಸೀಲ್ದಾರ ಕಚೇರಿಯಲ್ಲಿ ನಡೆದ ಮಹರ್ಷಿ ಭಗಿರಥ ಮಹಾರಾಜರ ಜಯಂತಿ ಕಾರ್ಯಕ್ರಮ ಜರುಗಿತು.
ಹೊಸಪೇಟೆ ಗಣಿ ಉದ್ಯಮಿಯಿಂದ ಸಕ್ಕರೆ ಕಾರ್ಖಾನೆ?
ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸರ್ಕಾರ ಕೂಡ ಒಲವು ಹೊಂದಿದ್ದು, ಈಗ ಗಣಿ ಉದ್ಯಮಿಯೊಬ್ಬರ ಜತೆಗೆ ಸ್ವತಃ ಜಿಲ್ಲಾ ಉಸ್ತುವಾರಿ ಮಂತ್ರಿ ಜಮೀರ್ ಅಹಮದ್ ಖಾನ್ ಅವರೇ ಈ ಕುರಿತು ಚರ್ಚಿಸಿದ್ದಾರೆ. ಹಾಗಾಗಿ ಸಕ್ಕರೆ ಕಾರ್ಖಾನೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ.
ಮೇ 12 ರಿಂದ 21ರವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ ಚಿಂತನೆ - ಚಲನೆ ಶಿಬಿರ
ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೇ 12ರಿಂದ 21ರ ವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ ಚಿಂತನೆ - ಚಲನೆ ಶಿಬಿರ ನಡೆಯಲಿದೆ.
ಹಳೇ ದೇವರಹೊನ್ನಾಳಿಯಲ್ಲಿ ರಾಮಾನುಜಾಚಾರ್ಯ ಜಯಂತಿ
ತಾಲೂಕಿನ ಹಳೇ ದೇವರಹೊನ್ನಾಳಿಯಲ್ಲಿ ಶ್ರೀಭಗವದ್ ರಾಮಾನುಜಾಚಾರ್ಯರ 1008ನೇ ವರ್ಷದ ಜಯಂತ್ಯುತ್ಸವ ನಿಮಿತ್ತ ಭಾನುವಾರ ರಥೋತ್ಸವ, ಸಾಮೂಹಿಕ ವಿವಾಹ, ಉಪನಯನ, ಶ್ರೀ ಮಠದ 9ನೇ ವರ್ಷದ ಆಚರಣೆ ಕಾರ್ಯಕ್ರಮಗಳು ಜರುಗಿದವು.
ದೇಶದ ಭದ್ರತೆ ಬಗ್ಗೆ ಕಾಂಗ್ರೆಸ್ಗೆ ಕಾಳಜಿ ಇಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಭಾರತದ ಅಲ್ಪಸಂಖ್ಯಾತ ಸಂಘಟನೆಗಳು ಸಹ ಖಂಡಿಸಿವೆ. ಆದರೆ, ಕಾಂಗ್ರೆಸ್ ಮನಸ್ಥಿತಿಗೆ ಏನಾಗಿದೆ? ಕಾಂಗ್ರೆಸ್ ಸರ್ಕಾರ ನಾಚಿಕೆಗೇಡಿತನದ ಹೇಳಿಕೆ ಕೊಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
< previous
1
...
340
341
342
343
344
345
346
347
348
...
11461
next >
Top Stories
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
ಯಥಾಸ್ಥಿತಿಗೆ ಸೂಚನೆ ನೀಡಿದ್ದ ಕೇಂದ್ರಕ್ಕೆ ಸಡ್ಡು । ರಾಮನಗರ ಹೆಸರಿನ್ನು ಬೆಂಗಳೂರು ದಕ್ಷಿಣ ಜಿಲ್ಲೆ
3400 ಕೋಟಿ ಟಿಡಿಆರ್ಗೆ ರಾಜಮನೆತನವೇ ‘ಒಡೆಯ’ರ್
ಬೆಂಗ್ಳೂರಿಗೆ 4500 ಎಲೆಕ್ಟ್ರಿಕ್ ಬಸ್: ಎಚ್ಡಿಕೆ ಬಂಪರ್!
ಇ.ಡಿ. ಎಲ್ಲೆ ಮೀರುತ್ತಿದೆ - ಇದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆ ಉಲ್ಲಂಘನೆ : ಸುಪ್ರೀಂ