• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀಸಲಾತಿ ಸಮೀಕ್ಷೆಯಲ್ಲಿ ’ಹೊಲಯ’ ಎಂದು ನಮೂದಿಸಿ: ಎ.ಆರ್.ಕೃಷ್ಣಮೂರ್ತಿ
ನಮ್ಮ ಮುಂದಿನ ಪೀಳಿಗೆಗೆ ಉಳಿವಿಗಾಗಿ ನಮ್ಮ ಸಮುದಾಯದವರು ಹೆಮ್ಮೆಯಿಂದ ಹೊಲೆಯ ಎಂದು ಸಮೀಕ್ಷೆ ವೇಳೆ ಬರೆಸಬೇಕು ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು
ನಾಟಕಗಳಿಂದ ಸಾಮಾಜಿಕ ಬದಲಾವಣೆ
ತಾಯಿ ಮತ್ತು ಮಗುವಿನ ಸಂಬಂಧದಂತೆ ರಂಗಭೂಮಿ ಹಾಗೂ ಕಲಾವಿದನ ನಡುವೆ ಸಂಬಂಧವಿದೆ
ಹೊಸಪೇಟೆ ಟ್ರಕ್ ಟರ್ಮಿನಲ್‌ ಇಂದು ಲೋಕಾರ್ಪಣೆ
ವಿಜಯನಗರ ಜಿಲ್ಲೆಯ ಅಮರಾವತಿಯಲ್ಲಿ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್ಸ್ ಲಿ. ಸಂಸ್ಥೆ ವತಿಯಿಂದ ಹೊಸಪೇಟೆ ಟ್ರಕ್ ಟರ್ಮಿನಲ್‌ ನಿರ್ಮಾಣವಾಗಿದ್ದು, ಈಗ ಲೋಕಾರ್ಪಣೆ ಆಗುತ್ತಿದೆ. ಒಂದೂವರೆ ದಶಕದ ಕನಸು ನನಸಾಗುತ್ತಿದೆ.
ಗ್ರಾಮಗಳ ಪ್ರತಿ ರಸ್ತೆಗಳ ಸುಧಾರಣೆಗೆ ಆದ್ಯತೆ: ಶಾಸಕ ಜಿಎಸ್ಪಿ
ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು‌ ಗ್ರಾಮಗಳ ಮುಖ್ಯ ರಸ್ತೆ ಹಾಗೂ ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮ‌ಕೈಗೊಳ್ಳಲಾಗುವುದು ಎಂದು‌ ಶಾಸಕ‌ ಜಿ.ಎಸ್. ಪಾಟೀಲ ಹೇಳಿದರು.
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್‌
ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.
ಮೋದಿಯ ‘ಅಚ್ಚೆ ದಿನ್‌’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಅಚ್ಚೆ ದಿನ್‌ ಆಯೇಗಾ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆ ಅಚ್ಚೇ ದಿನ ಬರಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿಲಕಲನೇರ್ಪು ಗುಡ್ಡದಲ್ಲಿ ಅಕ್ರಮ ಮಣ್ಣು ಸಾಗಣೆ
ಒಂದು ತಿಂಗಳಿನಿಂದ ಚಿಲಕಲನೇರ್ಪು ಗುಡ್ಡವನ್ನು ಕೊರೆದು ದಾರಿ ನಿರ್ಮಿಸಿ, ಸುಮಾರು ಎರಡು ಎಕರೆ ನೆಲಸಮ ಮಾಡಿ ಭೂಮಿ ಕಬಳಿಕೆ ಮಾಡಿದ್ದಾರೆ. ಆದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಹಿಂದೆ ಕೂಡ ಚಿಲಕಲನೇರ್ಪು ಗ್ರಾಮದಲ್ಲಿ ನಲ್ಲಗುಟ್ಟ ಗುಡ್ಡವನ್ನು ಹಿಟಾಚಿ ಹಾಗೂ ಟಿಪ್ಪರ್ ಮೂಲಕ ಅಕ್ರಮವಾಗಿ ಮಣ್ಣು ಲೂಟಿ ಮಾಡಿ ಮುಖ್ಯ ರಸ್ತೆಗೆ ಹಾಕಲಾಗುತ್ತಿತ್ತು.
ಹಿಡಿದ ಕೆಲಸ ಬಿಡದೆ ಸಾಧಿಸುವ ಭಗೀರಥ ಮಹರ್ಷಿ
ಭಗೀರಥ ಮಹರ್ಷಿಗಳ ತಾಳ್ಮೆ, ನಿರಂತರ ಪ್ರಯತ್ನ ನೆಮ್ಮಲ್ಲರಿಗೂ ದಾರಿ ದೀಪವಾಗಬೇಕು. ಹಿಡಿದ ಕೆಲಸವನ್ನು ಬೀಡದೆ ಸಾಧಿಸುವುದು ಎನ್ನುವುದಕ್ಕೆ ಭಗೀರಥ ಮಹರ್ಷಿಗಳು ನಿದರ್ಶನವಾಗಿದ್ದಾರೆ ಎಂದು ತುಮಕೂರು ನಗರ ಶಾಸಕ ಬಿ.ಜಿ.ಜ್ಯೋತಿ ಗಣೇಶ್ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಬಂದ್‌ಗೆ ಅನುಮತಿ ಇಲ್ಲ
ಮಂಗಳೂರು ಘಟನೆಯನ್ನು ಖಂಡಿಸಿ ಕೆಲ ಸಂಘಟನೆಗಳು ಸೋಮವಾರ ಚಿಕ್ಕಮಗಳೂರು ಜಿಲ್ಲಾ ಬಂದ್ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿವೆ. ಆದರೆ ಈ ಬಂದ್‌ಗೆ ಜಿಲ್ಲಾಡಳಿತವಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಅನುಮತಿ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಸಮೀಕ್ಷೆ ವೇಳೆ ಗಣತಿದಾರರಿಗೆ ನಿಖರ ಮಾಹಿತಿ ನೀಡಲು ಡೀಸಿ ಕರೆ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಮೇ ೫ರಿಂದ ೧೭ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ. ಯಾವುದೇ ಗೊಂದಲವಿಲ್ಲದಂತೆ ಗಣತಿದಾರರಿಗೆ ನಿಖರ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರುಕರೆ ನೀಡಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬಗಳು ಸಮೀಕ್ಷೆಯಿಂದ ತಪ್ಪಿಹೋಗದಂತೆ ನಿಗಾವಹಿಸಲು ಸೂಚಿಸಿದರು. ಪ್ರತಿ ತಾಲೂಕಿಗೂ ನೇಮಿಸಿರುವ ನೋಡಲ್ ಅಧಿಕಾರಿಗಳು ಸಮೀಕ್ಷೆ ಕಾರ್ಯವನ್ನು ಜವಾಬ್ದಾರಿ ವಹಿಸಿ ಯಶಸ್ವಿಗೊಳಿಸುವಂತೆ ಹೇಳಿದರು.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 11462
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved