• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಣ್ಣ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ತಲುಪಿಸಬೇಕು
,ರಾಜ್ಯ ಸರ್ಕಾರ ಕಟ್ಟಡ ನಿರ್ಮಾಣ ತೆರಿಗೆಯಲ್ಲಿ ಪಡೆಯುವ ಕಾರ್ಮಿಕರ ಸೆಸ್ ಹಣ ಇಂದಿರಾ ಕ್ಯಾಂಟೀನ್‌ಗೆ ಬಳಸುತ್ತಿದೆ, ಇದರಿಂದಾಗಿ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ ನೀಡದೇ ವಂಚಿಸುತ್ತಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಬೇಕಾದ ಸಾವಿರಾರು ಕೋಟಿ ಸೆಸ್ ಹಣ ದುರ್ಬಳಕೆಯಾಗುತ್ತಿದೆ, ಇಂತಹ ಅನ್ಯಾಯ ಪ್ರಶ್ನಿಸುವ ಶಕ್ತಿ ಪಡೆದುಕೊಳ್ಳಿ,
ಬುದ್ಧ ಧಮ್ಮ ವಾಸ್ತವ ಸತ್ಯವನ್ನು ತಿಳಿಸುತ್ತದೆ
ವಿದೇಶಿಗರು ಬುದ್ಧರು ಬೋಧಿಸಿದ ಪಂಚಶೀಲಗಳನ್ನು ಅಳವಡಿಸಿಕೊಂಡಿದ್ದರಿಂದ ಅಭಿವೃದ್ಧಿಯತ್ತ ಸಾಗುತ್ತಿದ್ದಾರೆ.
ಯುವ ಬ್ರಿಗೇಡ್‌ನಿಂದ ಪ್ರಗತಿ ಅನುದಾನಿತ ಶಾಲೆಗೆ ಸುಣ್ಣಬಣ್ಣ
ರಾಮನಗರ: ಚರ್ಕವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ನಗರದ ಪ್ರಗತಿ ವಿದ್ಯಾ ಸಂಸ್ಥೆಯ ಗೋಡೆಗಳಿಗೆ ಬಣ್ಣ ಬಳಿದು ಶಾಲೆಯನ್ನು ಚೆಂದಗೊಳಿಸಿದ್ದಾರೆ.
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್‌ಎಸ್‌ಎಸ್‌ ಕಾರ್ಯಕರ್ತರು ವಶಕ್ಕೆ

ಆರ್‌ಎಸ್‌ಎಸ್‌ಗೆ 100 ವರ್ಷ ತುಂಬಿದ ಅಂಗವಾಗಿ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಭಾನುವಾರ ಆಯೋಜಿಸಿದ್ದ ಪಥ ಸಂಚಲನಕ್ಕೆ ಸ್ಥಳೀಯ ಆಡಳಿತ ಅನುಮತಿ ನಿರಾಕರಿಸಿದ ಬೆನ್ನಲ್ಲೇ, ಜಿಲ್ಲೆಯ ಸೇಡಂನಲ್ಲೂ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಸ್ಥಳೀಯ ತಾಲೂಕು ಆಡಳಿತ ಅನುಮತಿ ನಿರಾಕರಿಸಿದೆ.

ತೋಕಸಂದ್ರ ಗ್ರಾಪಂಗೆ 10.45 ಕೋಟಿ ಮಂಜೂರು
ಹಾರೋಹಳ್ಳಿ: ತಾಲೂಕಿನ ತೋಕಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದಿಂದ 10 ಕೋಟಿ 45 ಲಕ್ಷ ರುಪಾಯಿ ಮಂಜೂರಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ನೌಕರರ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡಬಾರದೂ
ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಹಾಗೂ ಮಾಧ್ಯಮ ತೆರೆದ ಮನಸ್ಸಿನಿಂದ ಇರಬೇಕು, ಜನರಿಗೆ ಈಗಾಗಲೇ ರಾಜಕಾರಣದಲ್ಲಿರುವವರು ಮತ್ತು ನೌಕರರ ಮೇಲೆ ಸಿಟ್ಟಿದೆ, ಅದು ಸರಿಹೋಗಲು ಬದ್ದತೆಯ ಕರ್ತವ್ಯ ನಿರ್ವಹಣೆ ಮಾಡಬೇಕು ಹಾಗೂ ನೌಕರರ ಸಂವಿಧಾನಬದ್ದ ಕರ್ತವ್ಯದಲ್ಲಿ ರಾಜಕಾರಣಿಗಳು ಮೂಗು ತೂರಿಸಬಾರದು
ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳು ಸಮೀಪಿಸುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕರೆ ನೀಡಿದರು.
ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆ ವಿಧಿಸಿ
ಇಡೀ ಶೋಷಿತ ವರ್ಗದ ಪ್ರತಿನಿಧಿಯಂತೆ ಬದುಕಿದ್ದ ನಿಜಶರಣರ ಮೂರ್ತಿ ಭಗ್ನಗೊಳಿಸಿರುವುದು ಮನುಕುಲವೇ ತಲೆ ತಗ್ಗಿಸುವಂತ ದುರದುಷ್ಟಕರ ಸಂಗತಿ
ನಿರ್ಬಂಧ ಹಿಂಪಡೆಯದಿದ್ದರೆ ಬಬಲೇಶ್ವರದಿಂದ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಮಾಡಿರುವುದು ಖಂಡನೀಯ. ನಾಲ್ಕು ದಿನಗಳಲ್ಲಿ ಶ್ರೀಗಳ ನಿಷೇಧ ಆದೇಶ ವಾಪಸ್‌ ಪಡೆಯದಿದ್ದರೆ ಬಬಲೇಶ್ವರ ಮತ ಕ್ಷೇತ್ರದಿಂದಲೇ ಹೋರಾಟ ಆರಂಭಿಸುವುದಾಗಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ನಾಡು-ನುಡಿ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ
ಬೆಳಗಾವಿಯಲ್ಲೂ ಪ್ರತಿ ವರ್ಷ ಒಂದು ತಿಂಗಳು ಅಧಿವೇಶನ ನಡೆಯಬೇಕು. ಸುವರ್ಣ ವಿಧಾನಸೌಧ ಇನ್ನಷ್ಟು ಕ್ರಿಯಾಶೀಲವಾಗಬೇಕು. ಇದರಿಂದಾಗಿ ಈ ಭಾಗದ ಅಭಿವೃದ್ಧಿ ಸಹಕಾರಿಯಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 14210
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved