ನಾಳೆ ಓ ನನ್ನ ಚೇತನ ಭಾವಗೀತೆ, ಜನಪದ ಗೀತೆ ಗಾಯನ ಕಾರ್ಯಕ್ರಮಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಸಂಸ್ಕೃತಿ ಚಿಂತಕ ಕೆ. ರಘುರಾಂ ವಾಜಪೇಯಿ, ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ವಾಯುಪುತ್ರ ಡೆವಲಪರ್ಸ್ ನ ಎನ್. ಚೆಲುವರಾಜು, ಲೇಖಕ ವಿಜಯ ಚಂದ್ರಮೌಳೇಶ್ವರ್, ಪ್ರತಿಮಾ ಅರುಣ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವುದಾಗಿ ಅವರು ಹೇಳಿದರು.