• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಬಿಬಿಎಂಪಿ ಉಪಮೇಯರ್ ದಿ.ರಮೀಳಾ ಪುಣ್ಯಸ್ಮರಣೆ
ದಾಬಸ್‍ಪೇಟೆ: ಬಿಬಿಎಂಪಿ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಕೇವಲ ರಾಜಕೀಯವಾಗಿ ಗುರುತಿಸಿಕೊಳ್ಳದೆ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡು ಗ್ರಾಮೀಣ ಮಕ್ಳಳಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಶಿಕ್ಷಣ ನೀಡಲು ಮುಂದಾಗಿದ್ದರು ಎಂದು ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಅಧ್ಯಕ್ಷ ಉಮಾಶಂಕರ್ ತಿಳಿಸಿದರು.
ದೀಪಾವಳಿಗೆ ಬೆಲೆಯೇರಿಕೆ ಬಿಸಿ: ಪಟಾಕಿ ಶೇ.30ರಷ್ಟು ಏರಿಕೆ
ದಾಬಸ್‍ಪೇಟೆ: ದೀಪಾವಳಿ ಹಬ್ಬ ಹೋಬಳಿಯಲ್ಲೆಡೆ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಯಲ್ಲಿ ವಿಭಿನ್ನ ಶೈಲಿಯ ವಿದ್ಯುದ್ದೀಪಗಳು, ಗೂಡುದೀಪಗಳ ಮಾರಾಟ ಬಿರುಸಾಗಿದೆ. ಇದರ ಜತೆಗೆ ದೀಪದ ಹಬ್ಬಕ್ಕೆ ಕಳೆತುಂಬುವ ಪಟಾಕಿಗಳ ಮಾರಾಟ ಕೂಡ ಆರಂಭವಾಗಿದ್ದು ಪಟಾಕಿಗಳ ದರದಲ್ಲಿಯೂ ಹೆಚ್ಚಳವಾಗಿದೆ.
ಧರ್ಮಸ್ಥಳ ಯೋಜನೆ: 1.40 ಲಕ್ಷ ಜನರು ವ್ಯಸನಮುಕ್ತ
ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅಭಿಪ್ರಾಯಪಟ್ಟರು.
ಪ್ರತಿಕೂಲ ಹವಮಾನದಲ್ಲೂ ತಗ್ಗದ ದೇವಿರಮ್ಮ ಭಕ್ತ ಗಣ
ಚಿಕ್ಕಮಗಳೂರುಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವಿರಮ್ಮ ಬೆಟ್ಟಕ್ಕೆ 2ನೇ ದಿನವಾದ ಸೋಮವಾರವೂ ನಿರೀಕ್ಷೆಗೂ ಮೀರಿ ಭಕ್ತ ಸಮೂಹ ಸೇರಿತ್ತು.
ಜಿಲ್ಲೆಯಲ್ಲಿ ಮತ್ತೆ ವೈಮಾನಿಕ ಸೇವೆಗೆ ಆಗ್ರಹ
ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಕೇಂದ್ರವಾದ ಕಲಬುರಗಿಗೆ ಅ.15ರಿಂದ ವಿಮಾನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಪುನರಾರಂಭಕ್ಕೆ ಮುಂದಾಗಬೇಕು ಹಾಗೂ ಉಡಾನ್ ಯೋಜನೆ ಆರಂಭಿಸಿ ಕಲಬುರಗಿ ವಿಮಾನ ನಿಲ್ದಾಣವನ್ನು ಉಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ: ಹಲವೆಡೆ ಕೆರೆಗಳು ಭರ್ತಿ
ಚಿಕ್ಕಮಗಳೂರುಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಗುಡುಗು ಸಹಿತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದು, ಬಯಲುಸೀಮೆ ಸೇರಿದಂತೆ ಮಲೆನಾಡಿನಲ್ಲಿ ಅಪಾರ ಹಾನಿ ಉಂಟು ಮಾಡುವ ನಿಟ್ಟಿನಲ್ಲಿ ಸಾಗುತ್ತಿದೆ.
ಟಿ. ನರಸೀಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ
ಮನುಷ್ಯನನ್ನು ಮನುಷ್ಯನಾಗಿ, ಪತ್ರಕರ್ತನನ್ನು ಪತ್ರಕರ್ತನಾಗಿ ನೋಡಬೇಕು. ನಗರ ಮತ್ತು ಗ್ರಾಮೀಣ ಪತ್ರಕರ್ತರ ನಡುವೆ ಯಾವುದೇ ತಾರತಮ್ಯ ಇರಬಾರದು.
ಬಾಗಿಲು ತೆರೆಯದ ಹತ್ತಿ ಬೆಳೆಯ ಖರೀದಿ ಕೇಂದ್ರಗಳು
ವಾಣಿಜ್ಯ ಬೆಳೆ, ಬಿಳಿ ಬಂಗಾರವೆಂದು ಖ್ಯಾತಿ ಪಡೆದಿರುವ ಹತ್ತಿ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಆರಂಭದ ಅವಶ್ಯವಾಗಿದೆ. ಅತೀವೃಷ್ಟಿಯಿಂದ ಸಂಕಷ್ಟದಲ್ಲಿರುವ ಅನ್ನದಾತರ ಅಳಿದುಳಿದ ಹತ್ತಿ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳು ಆಸರೆಯಾಗಬಹುದು ಎಂಬುದು ಮಹದಾಸೆ.
ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ: ಶಾಸಕ ಕಂದಕೂರ
ಮಾನವನ ಒಳತಿಗಾಗಿ ತಮ್ಮ ಅನುಭವದ ಮೂಲಕ ತತ್ವ ಆಧಾರದ ಮೇಲೆ ಜೀವಿಸಿದ ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ, ಬದಲಿಗೆ ಅವರು ಎಲ್ಲ ಜನಾಂಗಕ್ಕೂ ಆದರ್ಶವಾಗಿದ್ದಾರೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಅಭಿಪ್ರಾಯಪಟ್ಟರು.
ದೀಪಾವಳಿಗೆ ದೀಪ ಖರೀದಿ ಭರಾಟೆ ಜೋರು!
ದೀಪಾವಳಿಗೆ ವಾರದಿಂದಲೇ ಖರೀದಿ ಪ್ರಕ್ರಿಯೆ ನಡೆಯುತ್ತಿದ್ದು, ಪಟ್ಟಣದ ಫ್ಯಾನ್ಸಿ ಅಂಗಡಿ, ಬಟ್ಟೆ ಅಂಗಡಿಗಳು, ಮಾಲ್‌ಗಳು ತುಂಬಿದ್ದವು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved