• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ಬಿಟ್ಟು ಉಳಿದೆಡೆ ನೀಟ್‌ ಸುಸೂತ್ರ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಭಾನುವಾರ ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ನೀಟ್‌ ಪರೀಕ್ಷೆ ನಡೆಯಿತು 

ನಂದಿನಿ ಪಾರ್ಲರ್‌ನಿಂದ ಉದ್ಯೋಗ ಸೃಷ್ಟಿ
ಸಾಗರ: ನಂದಿನ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಇದ್ದು ಸ್ವಯಂ ಉದ್ಯೋಗಿಗಳು ಆರ್ಥಿಕ ಚೈತನ್ಯ ಹೊಂದಲು ಸಾಧ್ಯವಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ಮಾಡಲಿ: ಸಿಎಂ ಸಿದ್ದರಾಮಯ್ಯ
ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ನೀಡುತ್ತಿಲ್ಲ, ಗ್ಯಾರಂಟಿಗಳಿಂದ ಖಜಾನೆ ಖಾಲಿಯಾಗಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತ ಹೋಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರೈತರ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ: ಡಿ.ಕೆ. ಶಿವಕುಮಾರ
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡಲಾಯಿತು. 2013ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್‌ಸೆಟ್‌ಗಳಿಗೆ ನೀಡುವ ತ್ರಿಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು.
ಇತಿಹಾಸ ಹಾಗೂ ಪರಂಪರೆ ಮೇಲೆ ಬೆಳಕು ಚೆಲ್ಲುವ ಜೀವಂತ ವಸ್ತುಗಳೇ ಪತ್ರಗಳು: ಮಂಜುನಾಥ್
ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಚರಿತ್ರಾರ್ಹ ಘಟನೆಗಳು, ದೇಶದ ಅಮೂಲ್ಯ ದಾಖಲೆಗಳು ಹಾಗೂ ಸರ್ಕಾರದ ಆಸ್ತಿಪಾಸ್ತಿ ಕುರಿತ ಮಾಹಿತಿಗಳು ಪತ್ರಾಗಾರ ಇಲಾಖೆಯಲ್ಲಿ ಸುರಕ್ಷಿತವಾಗಿರುತ್ತವೆ. ನಾವು ಹುಟ್ಟಿನಿಂದ ಸಾಯುವವರೆಗೂ ನಡೆಯುವ ವಿವಿಧ ಹಂತಗಳ ಚಟುವಟಿಕೆಗಳನ್ನು ಸಂರಕ್ಷಿಸಿ ಜೋಪಾನ ಮಾಡಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡುವುದು ಅತೀ ಅಗತ್ಯವಾಗಿದೆ.
ಕಾರ್ಮಿಕರು ಸಂಘಟಿತ ಹೋರಾಟ ಸದಾ ಮುಂದುವರಿಯಬೇಕು: ಸಿ. ರೇಣುಕಾಂಬ
ಕಾರ್ಮಿಕರು ಹಾಗೂ ಅವರ ಇಡೀ ಕುಟುಂಬವೇ ಇಎಸ್‌ಐ ವ್ಯಾಪ್ತಿಗೆ ಬರುತ್ತದೆ. ಆದರೆ, ಇಎಸ್‌ಐನಿಂದ ದೊರೆಯುವ ಸೌಲಭ್ಯದ ಅರಿವು ಸಾಕಷ್ಟು ಜನರಿಗಿಲ್ಲ. ಕೇವಲ ವೈದ್ಯಕೀಯ ಸೌಲಭ್ಯದ ಬಗ್ಗೆ ಮಾತ್ರವೇ ಗಮನ ನೀಡುತ್ತಾರೆ. ಇದು ಸರಿಯಲ್ಲ. ಬದಲಾಗಿ ಏನೇನು ಸವಲುತ್ತುಗಳಿವೆ ಎಂಬುದನ್ನು ತಿಳಿದಿರಬೇಕು.
ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ: ಸಚಿವ ಜೋಶಿ
ಇಂದಿನ ದಿನಮಾನಗಳಲ್ಲಿ ಲಕ್ಷಾಂತರ ವೆಚ್ಚ ಮಾಡಿ ಬಡವರಿಗೆ ಮದುವೆ ಮಾಡುವುದು ಸುಲಭದ ಮಾತಲ್ಲ. ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆ ಮಾಡುವುದು ಉತ್ತಮ. ಇಲ್ಲಿ ಉ‍ಳಿತಾಯವಾಗುವ ಹಣವನ್ನು ಸಂಸಾರ ಸಾಗಿಸಲು, ಮುಂದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಬಳಸಬಹುದು
ಅಮೇರಿಕಾದಲ್ಲಿ ನಡೆದ ಬಸವಜಯಂತಿಯಲ್ಲಿ ರೂಪಾ ಕುಮಾರಸ್ವಾಮಿ ಉಪನ್ಯಾಸ
ಬಸವಣ್ಣನವರು ಜೀವವಿರುವ ಪ್ರತಿಯೊಂದು ಜೀವಿಗೂ ಲೇಸನ್ನು ಬಯಸಿದುದರ ಪರಿಣಾಮ ಬಹುರೂಪಿ ಚೌಡಯ್ಯ ಅವರು ಬಸವಣ್ಣನಿಂದ ಬದುಕಿತ್ತೀ ಲೋಕವೆಲ್ಲಾ ಎಂದು ತಮ್ಮ ವಚನಗಳಲ್ಲಿ ಉಲ್ಲೇಖಿಸಿರುವುದು ಸಮಂಜಸವಾಗಿದೆ.
ಹೊನ್ನಾಟದಲ್ಲಿ ಮುಳುಗೆದ್ದ ಯಾದವಾಡ ಗ್ರಾಮಸ್ಥರು
21 ವರ್ಷಗಳ ನಂತರ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ ಮನೆ ಮಾಡಿದೆ. ಜಾತ್ರೆ ನಿಮಿತ್ತ ಮೂರು ದಿನಗಳ ಕಾಲ ಹೊನ್ನಾಟ ನಡೆಯುತ್ತಿದ್ದು, ಇದಕ್ಕೆ ಶನಿವಾರ ಹಾಗೂ ಭಾನುವಾರ ಅದ್ಧೂರಿಯಾಗಿ ನಡೆಯಿತು. ಗ್ರಾಮದೇವಿಯರ ಮೂರ್ತಿಗಳೊಂದಿಗೆ ಮೆರವಣಿಗೆ ಹೊರಟಾಗ ಜನ ಭಂಡಾರ, ಹೂವುಗಳನ್ನು ತೂರಿ ಭಂಡಾರದ ಮಳೆ ಸುರಿಸಿದರು.
ಮುಂಡರಗಿ ನಾಡಿಗೆ ಅನ್ನದಾನೀಶ್ವರ ಮಹಾಶಿವಯೋಗಿಗಳ ಕೊಡುಗೆ ಅಪಾರ-ವಿವೇಕಾನಂದಗೌಡ ಪಾಟೀಲ
ಮುಂಡರಗಿ ನಾಡಿಗೆ ಅನ್ನದಾನೀಶ್ವರ ಮಹಾಶಿವಯೋಗಿಗಳ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 11462
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved