• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುತೂಹಲ ಕೆರಳಿಸಿದ್ದ ಡಿಸಿಸಿ ಬ್ಯಾಂಕ್‌ ಚುನಾವಣೆ ಅಂತ್ಯ
ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ಬಣ 10 ನಿರ್ದೇಶಕ ಸ್ಥಾನ ಗೆದ್ದು ಮೇಲುಗೈ ಸಾಧಿಸಿತು.
ಜನಪದರು ಶರಣರನ್ನು ನಿತ್ಯ ನೆನೆಯುತ್ತಾರೆ: ಡಾ.ರಮೇಶ ತೇಲಿ
ವಿಜಯಪುರ: ಜನಪದರು ಬೆಳಿಗ್ಗೆ ಎದ್ದ ಕೂಡಲೇ ಬಸವಾದಿ ಶರಣರನ್ನು ನೆನೆಯುತ್ತ ಕಾಯಕ ಪ್ರಾರಂಭಿಸುತ್ತಾರೆ. ಇದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಪ್ರಾಧ್ಯಾಪಕ ಡಾ.ರಮೇಶ ತೇಲಿ ಅಭಿಪ್ರಾಯ ಪಟ್ಟರು.
ಸಿಲಿಂಡರ್ ಸ್ಫೋಟ; 8 ಜನ ಗಾಯ, ಭಸ್ಮಗೊಂಡ ಬೈಕ್‌ಗಳು
ಗದ್ದನಕೇರಿ ಕ್ರಾಸ್ ಮನೆಯೊಂದರಲ್ಲಿ ಭಾನುವಾರ ಬೆಳಗಿನ ಜಾವ ಅನಿಲ ಸೋರಿಕೆಯಾಗಿ ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡು ಮನೆಯಲ್ಲಿದ್ದ ಮಗು ಸೇರಿ 8 ಜನ ಯುವಕ, ಯುವತಿಯರಿಗೆ ಚಿಕ್ಕಪುಟ್ಟ ಗಾಯಗೊಂಡಿದ್ದಾರೆ.
ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ ಗ್ಯಾರಂಟಿ ಯೋಜನೆ: ಸಚಿವ ಆರ್.ಬಿ. ತಿಮ್ಮಾಪೂರ
ನೊಂದ ಜನಕ್ಕೆ ನೆರವು ನೀಡಿ, ಬಡ ಕುಟುಂಬಗಳ ಅಭಿವೃದ್ಧಿಗೆ ಶಕ್ತಿ ನೀಡಿದ ಗ್ಯಾರಂಟಿ ಯೋಜನೆ ನಾಡಿನ ಅಸಂಖ್ಯಾತ ಬಡ ಕುಟುಂಬಗಳಿಗೆ ವರದಾನವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಮುಂಬರುವ ಎಲ್ಲ ಚುನಾವಣೆಗಳಲ್ಲಿ ಶಿವಸೇನೆ ಸ್ಪರ್ಧೆ
ಕನ್ನಡಪ್ರಭ ವಾರ್ತೆ ವಿಜಯಪುರ ಶಿವಸೇನೆ ಪಕ್ಷ ಅಭಿವೃದ್ಧಿ, ಹಾಗೂ ಹಿಂದುತ್ವವಾದಿ ಪಕ್ಷವಾಗಿದೆ. ಭಾರತದಲ್ಲಿ ಹಿಂದೂಗಳಿಗೆ ಮೊದಲ ಆಧ್ಯತೆ ಸಿಗಬೇಕು ಎಂಬ ಕಾರಣಕ್ಕೆ ರಾಜ್ಯದಲ್ಲಿ ನಾವು ಅದರ ಚುಕ್ಕಾಣಿ ಹಿಡಿದಿದ್ದೇವೆ ಎಂದು ಶಿವಸೇನಾ ರಾಜ್ಯಾಧ್ಯಕ್ಷ ಆಂದೋಲಾ ಸಿದ್ಧಲಿಂಗಸ್ವಾಮಿ ಹೇಳಿದರು.
ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚಲುವಯ್ಯ
ದೇವರಹಿಪ್ಪರಗಿ: ತಾಲೂಕಿನ 14 ಗ್ರಾಮ ಪಂಚಾಯಿತಿಗಳ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ಗಳಲ್ಲಿರುವ ಎಲ್ಲ ಸದಸ್ಯರು ಅ.30ರ ಒಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಾಪಂ ಇಒ ಭಾರತಿ ಚಲುವಯ್ಯ ತಿಳಿಸಿದ್ದಾರೆ.
ಗೋಡಂಬಿ ಬೆಳೆದು ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಿ: ಸಚಿವ ಆರ್.ಬಿ. ತಿಮ್ಮಾಪೂರ
ಲೋಕಾಪುರ ಪಟ್ಟಣ ಸಮೀಪದ ಪಾಲ್ಕಿಮಾನೆ ಗ್ರಾಮದ ಉದಪುಡಿ ಫಾರ್ಮ್ಸ್ ಗೋಡಂಬಿ ಬೆಳೆಯ ಕ್ಷೇತ್ರಕ್ಕೆ ಭೇಟಿ ಮತ್ತು ಗೋಡಂಬಿ ಪ್ರಥಮ ಉತ್ಪನ್ನವನ್ನು ಸಚಿವ ಆರ್‌.ಬಿ. ತಿಮ್ಮಾಪೂರ ಬಿಡುಗಡೆಗೊಳಿಸಿದರು.
ವಿಘಟಿತ ತಂತ್ರಗಳಿಗೆ ಹಿಂದುತ್ವ ನಾಶವಾಗದು: ಡಾ.ಅಜಯ ಕುಲಕರ್ಣಿ
ಶತಮಾನಗಳ ಹಿಂದೆ ಛಿದ್ರವಾಗಿದ್ದ ಹಿಂದೂ ಸಮಾಜವನ್ನು ಏಕತ್ರಗೊಳಿಸಿ ಒಂದೇ ಸೂತ್ರದಡಿ ತರಲು ಸಂಘಟನೆ ಆರಂಭಿಸಲು ಡಾ,ಹೆಡಗೆವಾರ್ ಮುಂದಾದಾಗ ಅಪಹಾಸ್ಯಕ್ಕೀಡಾಗಿದ್ದರು. ಆದರೆ ಇಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೋಟ್ಯಂತರ ಸ್ವಯಂ ಸೇವಕರನ್ನು ಹೊಂದಿರುವ ವಿಶ್ವದ ದೊಡ್ಡ ಸೇವಾ ಸಂಘಟನೆಯಾಗಿದೆ ಆರ್‌ಎಸ್‌ಎಸ್ ಪ್ರಾಂತ ಪ್ರಮುಖ ಡಾ.ಅಜಯ ಕುಲಕರ್ಣಿ ಹೇಳಿದರು.
ನಕಲಿ ಮತದಾನ ಮಾಡಿಸುವವರೇ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ
ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆಂಬುದನ್ನು ಸಮೀಕ್ಷೆ ನಡೆಸಿ ಅವರಿಗೆ ಮಾತ್ರ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಲಿದೆ. ಯಾರು ಸ್ಪರ್ಧಿಸುತ್ತಾರೆಂಬುದು ಈಗಲೇ ಚರ್ಚೆ ಮಾಡುವುದು ಬೇಡ. ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
ಶಾಸಕರ ಸ್ವಾರ್ಥಕ್ಕಾಗಿ ರಸ್ತೆ ಅಗಲೀಕರಣ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಅಭಿವೃದ್ಧಿ ಹಾಗೂ ಅಗಲೀಕರಣ ನೆಪದಲ್ಲಿ ತೆರವು ಗೊಳಿಸಿರುವ 140 ಕ್ಕೂ ಹೆಚ್ಚು ಕುಟುಂಬಗಳಿಗೆ ಸೂಕ್ತ ಪರಿಹಾರ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಅಶೋಕಗೌಡ ಪಾಟೀಲ ನೇತೃತ್ವದಲ್ಲಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ಐದನೇ ದಿನಕ್ಕೆ ಕಾಲಿಟ್ಟಿತ್ತು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved