• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಹಾಸ್‌ ಶೆಟ್ಟಿ ಹತ್ಯೆ: 30ಕ್ಕೂ ಅಧಿಕ ಮಂದಿಯ ವಿಚಾರಣೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 20 ಕ್ಕೂ ಅಧಿಕ ಮಂದಿ ಶಾಮೀಲು ಆಗಿರುವ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು 30 ಕ್ಕೂ ಅಧಿಕ ಮಂದಿಯ ವಿಚಾರಣೆ ನಡೆಸುತ್ತಿದ್ದಾರೆ. ಬಜಪೆ ಪರಿಸರದಲ್ಲಿ ಆರೋಪಿಗಳಿಗೆ ಸ್ಥಳೀಯರ ನೆರವು ಶಂಕೆ ಇದ್ದು, ಈ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಿನ್ನೆಲೆ ಗಾಯಕ ಸೋನು ನಿಗಮ್ ಬಂಧನಕ್ಕೆ ಕನ್ನಡಸೇನೆ ಆಗ್ರಹ
ಕರ್ನಾಟಕದ ನೆಲದಲ್ಲಿ ಸೋನು ನಿಗಮ್ ಕನ್ನಡಿಗರನ್ನು ಗೂಂಡಾಗಳು ಮತ್ತು ಭಯೋತ್ಪಾದಕರು ಎಂದು ಅವಮಾನಿಸಿದ್ದಾರೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ. ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ, ಅವರನ್ನು ಖಳನಾಯಕರನ್ನಾಗಿ ಮಾಡಿರುವುದು ಕನ್ನಡಿಗರಾದ ನಮಗೆ ಸಹಿಸಲಾಗುತ್ತಿಲ್ಲ.
ಕಾಂಗ್ರೆಸ್‌ ನಿಂದ ಮುಸ್ಲಿಂ ತುಷ್ಠೀಕರಣ
ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು‌ ತುಮಕೂರು ಗ್ರಾಮಾಂತರ‌ ಶಾಸಕ ಬಿ.‌ಸುರೇಶಗೌಡ ತಿಳಿಸಿದರು.
ಜಾತಿಗಣತಿ ಸಮೀಕ್ಷೆ; ನಿಖರ ದತ್ತಾಂಶ ಸಂಗ್ರಹ ಗುರಿ
ಪರಿಶಿಷ್ಟ ಜಾತಿಗಳನ್ನು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ನಡೆಸುತ್ತಿದೆ.
ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಿ-ಶಾಸಕ ಸಿಸಿಪಾ
ಜೀವನದಲ್ಲಿ ಕೇವಲ ಅಂಕಗಳೇ ನಿರ್ಣಾಯಕವಲ್ಲ. ಎಷ್ಟೇ ಅಂಕ ಪಡೆದರೂ ಜೀವನದಲ್ಲಿ ಗುರಿ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಲು ಮುಂದಾಗುವಂತೆ ಲಯನ್ಸ್ ಶಿಕ್ಷಣ ಸಂಸ್ಥೆ ಚೇರಮನ್ ಹಾಗೂ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಶ್ರೀರಂಗಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪಕ ದಿನಾಚರಣೆ
ಕನ್ನಡ ಭಾಷೆ ತನ್ನದೇಯಾದ ಇತಿಹಾಸ ಹೊಂದಿದೆ. ಆಂಗ್ಲ ಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದು ಆತಂಕ ತಂದಿದೆ. ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ.
ಸತ್ತೆಗಾಲ ಯೋಜನೆನಿಂದ ಜಿಲ್ಲೆಗೆ ಅನುಕೂಲ: ಡಿ.ಕೆ.ಶಿವಕುಮಾರ್
ಸತ್ತೆಗಾಲ ಯೋಜನೆ ಇಡೀ ರಾಜ್ಯದಲ್ಲೇ ಮಾದರಿ ಯೋಜನೆಯಾಗಿದೆ. ಸುಮಾರು 16 ಕಿ.ಮಿ. ಟನಲ್‌ನಲ್ಲೇ ನೀರು ಬರಲಿದ್ದು, ಇನ್ನು 600 ಮೀ ಕಾಮಗಾರಿ ಮಾತ್ರ ಬಾಕಿ ಇದೆ.
'ಬಿಜೆಪಿಯೇತರ ಸರ್ಕಾರದ ರಾಜ್ಯಗಳಲ್ಲಿ ಪಾಕಿಸ್ತಾನಿಯರನ್ನು ಗುರುತಿಸಿ ಹೊರ ಹಾಕಿ'

 ಪ್ರಧಾನಿ ಮೋದಿಯವರು ಉಗ್ರರನ್ನು ಸದೆಬಡಿಯುವ ಕೆಲಸ ಮಾಡುತ್ತಿದ್ದು, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡುತ್ತಿದ್ದಾರೆ  .

ಸಂಪಿಗೆ ಸ್ಮಾರ್ಟ್ ವಿಲೇಜ್ ಕಾಂಪ್ಲೆಕ್ಸ್ ಲೋಕಾರ್ಪಾಣೆ
ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ರವರ ಕನಸಿನ ಕೂಸಾಗಿದ್ದ ಪುರ ಯೋಜನೆಯನ್ನು ಸಂಪಿಗೆಯ ಗೌರಮ್ಮ ರುದ್ರಯ್ಯ ಮಕ್ಕಳ ಕಲ್ಯಾಣ ಟ್ರಸ್ಟ್ ತಮ್ಮ ಸಂಪಿಗೆ ಗ್ರಾಮದಲ್ಲಿ ಸಂಪಿಗೆ ಸ್ಮಾರ್ಟ್ ವಿಲೇಜ್ ಕಾಂಪ್ಲೆಕ್ಸ್ ನ್ನು ಲೋಕಾರ್ಪಾಣೆ
ರೇಣುಕಾ ಯಲ್ಲಮ್ಮ ಜನಾಂಗ ಹೊಲೆಯ ಎಂದೇ ನಮೂದಿಸಿ
ರೇಣುಕಾ ಯಲ್ಲಮ್ಮ ಸಮುದಾಯದವರು ಹೊಲೆಯ ಎಂದು ಮಾತ್ರ ನಮೊದು ಮಾಡಬೇಕು. ರಾಜ್ಯದ ಪರಿಶಿಷ್ಟಜಾತಿಗಳಲ್ಲಿ ಎರಡು ಬಗೆ ಇದೆ ರೈಟು ಮತ್ತು ಲೆಫ್ಟ್ ಎಂದಿದಿದೆ, ರೈಟು, ಲೈಫ್ಟ್‌ನಲ್ಲಿ ಛಲವಾದಿ, ಪರಿಯರು ಮಾದಿಗರು ಎಂದಿದೆ. ಜಿಲ್ಲೆಯಲ್ಲಿ ಎಲ್ಲ ಪರಿಶಿಷ್ಟ ಜಾತಿಗಳು ಹೊಲೆಯ ಎಂದು ಜಾತಿ ಸಮೀಕ್ಷೆಯಲ್ಲಿ ಬರೆಸಬೇಕು
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 11479
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved