ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣಾ ಶಾಖೆಗಳಿಗೆ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಭೇಟಿ
ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಜೇಶ್ ಕುಮಾರ್ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲೂಕುಗಳಲ್ಲಿ ಚುನಾವಣಾ ಶಾಖೆಗಳಿಗೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿದರು.
ದೀಪಾವಳಿಗೆ ಬಂದಿವೆ ಅಲೆಮಾರಿ ಆಕಾಶಕಾಯ, ಧೂಮಕೇತುಗಳು
ಧೂಮಕೇತುಗಳನ್ನು ‘ಲೆಮೆನ್’, ‘ಸ್ವಾನ್’ ಹಾಗೂ ‘ಅಟ್ಲಸ್’ ಎಂದು ಹೆಸರಿಸಲಾಗಿದೆ. ಇವುಗಳಲ್ಲಿ ಲೆಮೆನ್ ಧೂಮಕೇತು ಮಾತ್ರ ಬರಿಗಣ್ಣಿಗೆ ಕಾಣಿಸುತ್ತಿದೆ. ಈ ಧೂಮಕೇತು ಸುಮಾರು 1350 ವರ್ಷಗಳಿಗೊಮ್ಮೆ ಸೂರ್ಯನ ಸಮೀಪ ಬಂದು ಹಿಂತಿರುಗುತ್ತದೆ.
ಎಲ್ಲೆಡೆ ದೀಪಾವಳಿ ಸಡಗರ: ಗರಿಗೆದರಿದ ವ್ಯಾಪಾರ
ಬೆಳಕಿನ ಹಬ್ಬ ದೀಪಾವಳಿ ಮತ್ತೆ ಆಗಮಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮ ಮನೆಮಾಡಿದೆ. ಒಂದೆಡೆ ದೀಪಾವಳಿಗೆ ಹಸಿರು ಪಟಾಕಿಗಳ ಖರೀದಿ ಭರಾಟೆ ಜೋರಾಗಿದ್ದರೆ, ಇನ್ನೊಂದೆಡೆ ಗೂಡುದೀಪಗಳು, ಹಣತೆಗಳು ಎಲ್ಲೆಡೆ ರಾರಾಜಿಸುತ್ತಿವೆ.
ಹೆಬ್ರಿ: ಶ್ರೀ ಧನ್ವಂತರಿ ಜಯಂತಿ ಆಚರಣೆ
ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿ ಮತ್ತು ಹೆಬ್ರಿ ತಾಲೂಕು ಸಮಿತಿಗಳ ಸಹಭಾಗಿತ್ವದಲ್ಲಿ ಭಾನುವಾರ ಹೆಬ್ರಿಯ ಶ್ರೀ ರಾಮಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ಶ್ರೀ ಧನ್ವಂತರಿ ಜಯಂತಿ ಆಚರಿಸಲಾಯಿತು.
ಕೇರಳದ ಪ್ರಸಿದ್ಧ ‘ಬಿಂದು’ ಜುವೆಲ್ಲರಿ ಮಂಗಳೂರಲ್ಲಿ ಕಾರ್ಯಾರಂಭ
ಚಿನ್ನಾಭರಣ ಕ್ಷೇತ್ರದಲ್ಲಿ ಕೇರಳದಲ್ಲಿ ಮನೆಮಾತಾಗಿರುವ ‘ಬಿಂದು‘ ಜುವೆಲ್ಲರಿ ಮಂಗಳೂರಿಗೆ ಕಾಲಿಟ್ಟಿದೆ. ಮಂಗಳೂರು ಬೆಂದೂರ್ನ ಎಸ್ಸಿಎಸ್ ಆಸ್ಪತ್ರೆ ಸಮೀಪ ಸುಸಜ್ಜಿತ ಶೋರೂಂನ್ನು ತೆರೆದಿದ್ದು, ಇದು ಭಾನುವಾರ ಶುಭಾರಂಭಗೊಂಡಿತು.
ವೆನ್ಲಾಕ್ನಲ್ಲಿ ಐಸಿಯು ಘಟಕಗಳ ಇಳಿಕೆಯಿಂದ ರೋಗಿಗಳ ಪರದಾಟ: ವೇದವ್ಯಾಸ್ ಕಾಮತ್
ವೆನ್ಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ಸುತ್ತಮುತ್ತಲಿನ ಅನೇಕ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಸ್ಟಾಫ್ ನರ್ಸ್ಗಳ ಕೊರತೆಯಿದ್ದರೆ ಅದಕ್ಕೆ ವ್ಯವಸ್ಥೆ ಮಾಡಿಕೊಳ್ಳಿ. ಅದು ಬಿಟ್ಟು ಜನಸಾಮಾನ್ಯರ ಆರೋಗ್ಯದ ವಿಷಯದಲ್ಲಿ ಚೆಲ್ಲಾಟವಾಡುವುದು ಬೇಡ. ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರೇ ರಾಜ್ಯದ ಆರೋಗ್ಯ ಸಚಿವರಾಗಿದ್ದರೂ ಇಂತಹ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯದಿಂದ ಸಮಾಜಕ್ಕೆ ದಿಕ್ಸೂಚಿ: ರಘುನಂದನ ಭಟ್ ನರೂರು
ಅಭಾಸಾಪ ದ.ಕ. ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ವಿ.ವಿ.ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ಸೃಜನೇತರ ಬರವಣಿಗೆ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಿತು.
ಅಂಬೇಡ್ಕರ್ ಕುರಿತ ಸಂಪೂರ್ಣ ಸತ್ಯಾಂಶ ಜನರಿಗೆ ತಿಳಿಸೋಣ: ಪ್ರೊ.ಎಚ್.ಟಿ. ಪೋತೆ
ಮೊದಲು ಜನರ ಮನಸ್ಸಿನಲ್ಲಿರುವ ಗುಲಾಮಗಿರಿ ಹೋಗಬೇಕು.
ಕೃಷಿ ಭೂಮಿ ಕೈಗಾರಿಕೆಗೆ ವಶಪಡಿಸಿಕೊಳ್ಳುವ ಕ್ರಮ ವಿರೋಧಿಸಿ ರಾಷ್ಟ್ರಪತಿಗೆ ಪತ್ರ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಯೋಗ್ಯಭೂಮಿ ವಶಪಡಿಸಿಕೊಂಡು ಬಹುರಾಷ್ಟ್ರೀಯ ಕಂಪನಿಗಳಿಗೆ ಹಂಚಿಕೆ ಮಾಡುವುದನ್ನು ನಿಲ್ಲಿಸಬೇಕು
ಕೊಟ್ಟೂರು ಶೆಲ್ಟರ್ ಕಾಮಗಾರಿ ಮಂದಗತಿ ಭಕ್ತರ ಬೇಸರ
ಸ್ವಾಮಿಯ ದೇವಸ್ಥಾನದ ಈ ಕಾಮಗಾರಿಯನ್ನು ಶಾಸಕ ಕೆ.ನೇಮರಾಜ ನಾಯ್ಕ್ ಈ ವರ್ಷದ ಆರಂಭದ ತಿಂಗಳಲ್ಲಿ ಚಾಲನೆ ನೀಡಿದ್ದರು.
< previous
1
...
352
353
354
355
356
357
358
359
360
...
14545
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?