• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳವಳ್ಳಿ ತಾಲೂಕು ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡರಿಗೆ ಅಭಿನಂದನೆ
ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದು ಫಲಿತಾಂಶ ಘೋಷಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ತಡಯಾಜ್ಞೆ ತೆರವುಗೊಳಿಸಿ ಫಲಿತಾಂಶ ಪ್ರಕಟಿಸಿತು. ಈ ಹಿನ್ನೆಲೆಯಲ್ಲಿ ಡಿ.ಕೃಷ್ಣೇಗೌಡರನ್ನು ಕಿರುಗಾವಲು ಹೋಬಳಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ವ್ಯವಸ್ಥಿತವಾಗಿ ಬಸ್ ಕಾರ್ಯಾಚರಣೆಗೆ ಪ್ರಿಯಾಂಗಾ ಎಂ ಸೂಚನೆ
ಹಾವೇರಿಯ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರು, ಸಾರಿಗೆ ಬಸ್‌ಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು.
ವಿದ್ವಾನ್ ರಾಜಾ ಗಿರಿ ಆಚಾರ್ಯರಿಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ
ಶ್ರೀ ಕ್ಷೇತ್ರ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾಗಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶುಕ್ರವಾರ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿದರು.
ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು: ಸೋಮಣ್ಣ
ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆಯಾಗಲಿ
ಸಾಣೇಹಳ್ಳಿಯಲ್ಲಿ ಆರಂಭಗೊಂಡ 3 ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಂಸ್ಕೃತಿ ಕಮ್ಮಟವನ್ನು ಸಿ.ಎನ್.ಅಶೋಕ ಉದ್ಘಾಟಿಸಿದರು.
ಗಂಗೆಯನ್ನು ಧರೆಗಿಳಿಸಿದ ಭಗೀರಥರ ಕಾಯಕ ದೊಡ್ಡದು: ತಹಸೀಲ್ದಾರ
ಗಂಗೆಯನ್ನು ಭೂಮಿ ತರಿಸಿದನಲ್ಲದೆ ರಾಜನಾಗಿ ಭರತ ಖಂಡವನ್ನಾಳಿದ ಕೀರ್ತಿ ಭಗೀರಥ ಮಹರ್ಷಿಗಳಿಗೆ ಸಲ್ಲುತ್ತದೆ
ಬೌದ್ಧ ತತ್ವ, ಚಿಂತನೆ ಕನ್ನಡದಲ್ಲಿ ಹೆಚ್ಚು ಪ್ರಚಾರವಾಗಲಿ: ಹಂಪಿ ವಿವಿ ಪ್ರಾಧ್ಯಾಪಕ ಚಿನ್ನಸ್ವಾಮಿ ಸೋಸಲೆ
ಡಾ. ಅಂಬೇಡ್ಕರ್ ಅವರು ತಾವು ಪಡೆದಿದ್ದ ಅಪಾರ ಜ್ಞಾನ ಸಂಪತ್ತು, ತ್ಯಾಗ, ವಿಚಾರಧಾರೆಯಲ್ಲಿ ಪರಿಪೂರ್ಣತೆ, ಶುದ್ಧ ಜೀವನ, ನುಡಿದಂತೆ ನಡೆಯುವುದು, ದೂರದೃಷ್ಟಿಯ ಆಲೋಚನೆಯನ್ನು ಹೊಂದಿದ್ದರಿಂದ ಅವರನ್ನು ‘ಬೋಧಿಸತ್ವ’ ಎಂದು ಕರೆಯಲಾಗುತ್ತದೆ.
ಬಣಜಿಗರು ಸಂಸ್ಕಾರವಂತ ವ್ಯವಹಾರ ಕುಶಲರು: ಶ್ರೀ ಆನಂದ ದೇವರು
ಎಲ್ಲ ಬಲ್ಲಿದ ಬಣಜಿಗ ಎಂಬ ಮಾತಿನಂತೆ ಸಂಸ್ಕಾರವಂತ ವ್ಯವಹಾರ ಕುಶಲತೆಗೆ ಬಣಜಿಗರು ಪ್ರಸಿದ್ಧರು. ಜಿಲ್ಲೆಯಲ್ಲಿ ಮೊದಲ ಬಣಜಿಗ ಬ್ಯಾಂಕ್ ಆರ್ಥಿಕ ರಂಗದಲ್ಲಿ ಜನರ ಸೇವೆಗೆ ಬಂದಿರುವುದು ಬಹಳ ಖುಷಿಯ ವಿಚಾರವಾಗಿದೆ ಎಂದು ಜಮಖಂಡಿ ಓಲೆಮಠದ ಶ್ರೀ ಆನಂದ ದೇವರು ನುಡಿದರು.
ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆಯು ವಿಜಯಪುರ ಗಾಂಧಿ ವೃತ್ತದಲ್ಲಿ ಸಭೆ ಸೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಯೋಜನೆಗಳು ಜನರಿಗೆ ತಲುಪಿಸಿ: ಸೋಮಣ್ಣ
ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಪಕ್ಷ ಸೂಚಿಸಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಎಸ್. ಸೋಮಣ್ಣ ಹೇಳಿದ್ದಾರೆ.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 11479
  • next >
Top Stories
ತಮ್ಮ ಭೂಮಿ ಬೆಲೆ ಹೆಚ್ಚಿಸಿಕೊಳ್ಳಲು ಡಿಕೆಶಿಯಿಂದ ಷಡ್ಯಂತ್ರ : ಎಚ್.ಡಿ.ಕುಮಾರಸ್ವಾಮಿ
ಹಾರ್ವರ್ಡ್‌ ವಿವಿಗೆ ವಿದೇಶಿಗರ ಪ್ರವೇಶಕ್ಕೆ ನಿರ್ಬಂಧ: ಟ್ರಂಪ್‌ ಆದೇಶಕ್ಕೆ ತಡೆ
ರಾಜಕೀಯ ಮಾಡಲು ಎಚ್‌ಡಿಕೆ ರಾಮನಗರಕ್ಕೆ ಏಕೆ ಬಂದ್ರು : ಡಿ.ಕೆ.ಶಿವಕುಮಾರ್‌ ಟೀಕಾ ಪ್ರಹಾರ
ನಮ್ಮ ಸರ್ಕಾರಕ್ಕೆ ಬಸವೇಶ್ವರರು ಸ್ಫೂರ್ತಿ : ತೆಲಂಗಾಣ ಸಿಎಂ
ಬೆಳಗಾವಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಸಾಂಗ್ಲಿಯಲ್ಲಿ ಗ್ಯಾಂಗ್‌ರೇಪ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved