• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!

ಅಂಗನವಾಡಿ ಸಹಾಯಕಿಯೊಬ್ಬಳು ಮಕ್ಕಳನ್ನು ಅಂಗನವಾಡಿ ಕೇಂದ್ರದೊಳಗೆ ಕೂಡಿ ಹಾಕಿ ಬೀಗ ಹಾಕಿಕೊಂಡು ಜಮೀನು ಕೆಲಸಕ್ಕೆ ಹೋದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಬೂದೂರು ಗ್ರಾಮದಲ್ಲಿ ನಡೆದಿದ್ದು, ಆಕೆಯ ಈ ವರ್ತನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಲು ಶಾಲೆ ಕುಡಿವ ನೀರಿನ ಟ್ಯಾಂಕಿಗೆ ವಿಷ!

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಕಿರಾತಕರನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಬೇರೆ ಧರ್ಮಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ಬೇರೆಡೆಗೆ ವರ್ಗ ಮಾಡಿಸಲು ಹೀನ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಹುಷಾರ್‌: ರಾಜ್ಯ ಸರ್ಕಾರ

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.

ಡಿಜಿ- ಐಜಿಪಿ ನಿಗಾದಲ್ಲಿ ಡ್ರಗ್ಸ್‌ ದಂಧೆ ತಡೆಗೆ ಕಾರ್ಯಪಡೆ

ರಾಜ್ಯದಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಬಳಕೆ ತಡೆಯುವ ಉದ್ದೇಶದೊಂದಿಗೆ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ ರಚನೆಗೆ ಸರ್ಕಾರ ಆದೇಶಿಸಿದೆ.

ಧರ್ಮಸ್ಥಳ ಗ್ರಾಮ : 5ನೇ ದಿನ ಯಾವುದೇ ಕುರುಹು ಪತ್ತೆ ಇಲ್ಲ

ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರ ಗುರುತಿಸಿರುವ 9 ಮತ್ತು 10ನೇ ಸಂಖ್ಯೆಯ ಜಾಗದಲ್ಲಿ ಶನಿವಾರ ಉತ್ಖನನ ನಡೆಸಿದ್ದು, ಯಾವುದೇ ಕುರುಹುಗಳು ಪತ್ತೆಯಾಗಿಲ್ಲ.

ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು

ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದನೆ ಸಂದೇಶ ಕಳುಹಿಸಿದ ಪ್ರಕರಣ ಸಂಬಂಧ ನಟ ದರ್ಶನ್ ಅವರ ಇಬ್ಬರು ಅಭಿಮಾನಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, ₹6000 ದಂಡ
ತನ್ನ ಪತ್ನಿಯ ಮೇಲೆ ಅನುಮಾನ ಪಟ್ಟು ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ ಮಾಡಿದ್ದ ಪತಿಗೆ ಇಲ್ಲಿನ ಅಪರ ಮತ್ತು ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಶ್ರೀಕಾಂತ್ ಜೀವಾವದಿ ಶಿಕ್ಷೆ ಮತ್ತು ₹6 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರತಿಯೊಬ್ಬರೂ ಗೖಹ ಆರೋಗ್ಯ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
ಪ್ರತಿಯೊಬ್ಬರು ಆರೋಗ್ಯ ವಿಚಾರದಲ್ಲಿ ತಾತ್ಸರ ಮಾಡದೆ ಮುಂಜಾಗ್ರತೆ ಕೈಗೊಳ್ಳಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಹಾಸ್ಟೆಲ್‌ ನಿರ್ಮಾಣಕ್ಕೆ ಎಚ್ಎಎಲ್ ₹4.77 ಕೋಟಿ ಒಡಂಬಡಿಕೆಗೆ ಸಹಿ
ತಾಲೂಕಿನ ಶ್ರೀ ಕ್ಷೇತ್ರ ಸಾಲೂರು ಮಠದ ಶಿಕ್ಷಣ ಸಂಸ್ಥೆಯೊಂದಿಗೆ ಐತಿಹಾಸಿಕ ₹4.77 ಕೋಟಿ ಒಡಂಬಡಿಕೆಗೆ ಎಚ್ಎಎಲ್ ಸಮೂಹ ಸಹಿ ಹಾಕಿದೆ.
ಶ್ರಾವಣ ಶನಿವಾರ: ಮೇಲುಕೋಟೆಗೆ 25 ಸಾವಿರಕ್ಕೂ ಹೆಚ್ಚು ಭಕ್ತರು ಆಗಮನ
ಶ್ರಾವಣ ಶನಿವಾರಗಳು ಚೆಲುವನಾರಾಯಣಸ್ವಾಮಿಯ ದರ್ಶನ ಹಾಗೂ ಅನುಗ್ರಹಕ್ಕೆ ಪ್ರಶಸ್ತ ದಿನಗಳಾದ ಕಾರಣ ಬೆಳಗ್ಗೆ 8 ಗಂಟೆಯಿಂದಲೇ ತಂಡೋಪತಂಡವಾಗಿ ವಿವಿಧ ವಾಹನಗಳಲ್ಲಿ ಆಗಮಿಸುತ್ತಿದ್ದ ಭಕ್ತರು ಕಲ್ಯಾಣಿಯಲ್ಲಿ ಪೂಜೆ ಮಾಡಿ ಪವಿತ್ರ ಸ್ನಾನ ಮಾಡಿ ಕುಲದೈವ ಚೆಲುವನಾರಾಯಣಸ್ವಾಮಿ ದರ್ಶನ ಪಡೆದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 12801
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved