• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಯೋಜನೆಗಳು ಜನರಿಗೆ ತಲುಪಿಸಿ: ಸೋಮಣ್ಣ
ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಪಕ್ಷ ಸೂಚಿಸಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಎಸ್. ಸೋಮಣ್ಣ ಹೇಳಿದ್ದಾರೆ.
ಮಹಿಳಾ ಸ್ನೇಹಿ ಗ್ರಾಪಂಗೆ ಆದ್ಯತೆ
ಗ್ರಾಪಂ ಹಂತದಲ್ಲಿ ಮಹಾತ್ಮಗಾಂಧಿ ನರೇಗಾ, 15ನೇ ಹಣಕಾಸು ಮತ್ತು ಗ್ರಾಪಂ ನಿಧಿ ಹಣವನ್ನು ದೂರದೃಷ್ಠಿ ಯೋಜನೆ ರೂಪಿಸಿ ಯೋಜನೆ ಅನುಷ್ಠಾನ ಮಾಡಬೇಕು.
ಸಾವಯವ ಕೃಷಿಗೆ ಆದ್ಯತೆ ನೀಡಿ, ಮಣ್ಣಿನ ಫಲವತ್ತತೆ ರಕ್ಷಿಸಿ: ಡಾ.ಬಿ.ಎನ್. ಧನಂಜಯ ಅಭಿಮತ
ಕೃಷಿಕರು ದುಶ್ಚಟಗಳಿಗೆ ಬಲಿಯಾಗಬಾರದು. ರೈತರು ಕಡ್ಡಾಯವಾಗಿ ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಮಾಡಿಸಬೇಕು ಹಾಗೂ ದೇಶಿಯ ತಳಿಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಮರಕ್ಕೆ ಕಾರು ಡಿಕ್ಕಿ: ಮೂರು ಮಂದಿ ಸಾವು
ಬೆಂಗಳೂರಿನ ಸುಮ್ಮನಹಳ್ಳಿ ನಿವಾಸಿಗಳಾದ ಇವರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಂಬಂಧಿಕರು ಕಬ್ಬಾಳು ದೇವಾಲಯದಲ್ಲಿ ಇರಿಸಿದ್ದ ದೇವರ ಸೇವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದರು.
ಪಾಕಿಸ್ತಾನಕ್ಕೆ ಬಾಂಬ್‌ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ

ಪಾಕಿಸ್ತಾನಕ್ಕೆ ಬಾಂಬ್ ಹಾಕಲು ನಮ್ಮವರೂ ಹೋಗಲ್ಲ, ಬಿಜೆಪಿಯವರು ಹೋಗುವುದಿಲ್ಲ. ಬಾಂಬ್ ಹಾಕಲು ಸೈನಿಕರಿದ್ದಾರೆ

ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ ತಂಡ ಚಾಂಪಿಯನ್
ಕಳೆದ ಹಲವು ದಿನಗಳಿಂದ ನಡೆದ ಗೌಡ ಲೆದರ್‌ಬಾಲ್‌ ಪ್ರೀಮಿಯರ್‌ ಲೀಗ್‌ನಲ್ಲಿ ಪ್ಲಾಂಟರ್ಸ್ ಕ್ಲಬ್‌ ಬಿಳಿಗೇರಿ ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿತು.
ಬಿಎಂಎಸ್ ಕಟ್ಟಡ ಕಾರ್ಮಿಕರಿಂದ ಸರ್ಕಾರದ ವಿರುದ್ಧ ಪತ್ರ ಚಳವಳಿ
ಕಟ್ಟಡ ಕಾರ್ಮಿಕರ ಮಂಡಳಿ ಬೇಜವಾಬ್ದಾರಿತನದಿಂದ ಕಳೆದ 3 ವರ್ಷಗಳಿಂದಲೂ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಬರುತ್ತಿಲ್ಲ. ಅಲ್ಲದೇ, ಈ ಬಾರಿ ಕಾರ್ಮಿಕರ ಎಲ್ಲಾ ಪರಿಹಾರ ಧನದ ವಿತರಣೆ ವಿಳಂಬವಾಗಿದೆ. 60 ವರ್ಷ ತುಂಬಿದ ಕಟ್ಟಡ ಕಾರ್ಮಿಕರಿಗೆ ಪಿಂಚಿಣಿ ಸೌಲಭ್ಯ ಹೊರತು ಪಡಿಸಿ ಬೇರೆ ಯಾವುದೇ ಸೌಲಭ್ಯಗಳಿಲ್ಲ‌.
ಪ್ರಯತ್ನಕ್ಕೆ ಮತ್ತೊಂದು ಹೆಸರೇ ಶ್ರೀ ಭಗೀರಥ
ಶಿವಮೊಗ್ಗ: ಪ್ರಯತ್ನಕ್ಕೆ ಮತ್ತೊಂದು ಹೆಸರೇ ಶ್ರೀ ಭಗೀರಥ. ಪಿತೃಗಳಿಗೆ ಮುಕ್ತಿ ನೀಡಲು ಅತ್ಯಂತ ಪವಿತ್ರಳಾದ ದೇವ ಗಂಗೆಯನ್ನು ಧರೆಗಿಳಿಸಿ, ನಮ್ಮೆಲ್ಲರನ್ನು ಪವಿತ್ರಗೊಳಿಸಿದವರು ಭಗೀರಥರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಒಳಮೀಸಲಾತಿ ಸಮೀಕ್ಷೆ: ವೈಜ್ಞಾನಿಕ ವರದಿ ನೀಡಿ
ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ವಿಶ್ಲೇಷಿಸಿ ಒಳ ಮೀಸಲಾತಿ ವರ್ಗೀಕರಣ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುವ ಜವಾಬ್ದಾರಿ ಆಯೋಗ ಹೊಂದಿದೆ. ಈ ಉದ್ದೇಶಕ್ಕಾಗಿ ಸರ್ಕಾರ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಕೈಗೊಳ್ಳುತ್ತಿದೆ.
ನಾಳೆಯಿಂದ ಕೊಟ್ಟೂರೇಶ್ವರ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ
ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದಲ್ಲಿ ಗುರು ಕೊಟ್ಟೂರೇಶ್ವರ ದೇವಸ್ಥಾನದ ಲೋಕಾರ್ಪಣೆಯ ಕಾರ್ಯವು ಮೇ 6, 7 ಹಾಗೂ 8ರಂದು ಅದ್ಧೂರಿಯಾಗಿ ನೆರವೇರುವುದು. ನಾಡಿನ ಪ್ರಮುಖ ಮಠಾಧೀಶರು ಹಾಗೂ ರಾಜಕೀಯ ಮುಖಂಡರು ಸಮಾರಂಭಕ್ಕೆ ಆಗಮಿಸುವರು ಎಂದು ಕೊಟ್ಟೂರೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಮಹಾದೇವಪ್ಪ ಬೆಳವಿಗಿ ಹೇಳಿದರು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 11481
  • next >
Top Stories
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
ಇಂಡಿಗೋ ವಿಮಾನದ 220 ಪ್ರಯಾಣಿಕರ ಜೀವ ರಕ್ಷಿಸಿದ ವಾಯುಪಡೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved