• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಹಾರ ಚುನಾವಣೆ ಹೆಸರಲ್ಲಿ ಸಚಿವರು ಹಣ ವಸೂಲಿ
ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದರು.
ಮನೆಯೊಳಗೆ ನುಗ್ಗಿದ ಖಾಲಿ ನಿವೇಶನದ ನೀರು
ಜೋರು ಮಳೆಯಿಂದ ಪಟ್ಟಣದ ಜೈನಿಗರ ಬೀದಿಯ ಖಾಲಿ ನಿವೇಶನದಲ್ಲಿ ಸಂಗ್ರಹವಾದ ಮಳೆ ನೀರು ಸರಾಗವಾಗಿ ಹೊರಗೆ ಹರಿಯಲು ಸಾಧ್ಯವಾಗದೇ ಕಾಂಪೌಂಡ್ ಕುಸಿದು ಮಳೆ ನೀರು ಮನೆ ನುಗ್ಗಿ ಆತಂಕ ಸೃಷ್ಠಿಸಿತು. ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೇ ಕಾಂಪೌಂಡ್ ಕುಸಿದು ಮಳೆ ನೀರು ಏಕಾಏಕಿ ಮಂಜುನಾಥ್ ಎಚ್.ಎಸ್. ಎಂಬುವರ ಮನೆಗೆ ನುಗ್ಗಿ ಆತಂಕ ಸೃಷ್ಠಿಸಿದೆ. ಮನೆಯಲ್ಲಿ ಇದ್ದ ದಿನಸಿ ಪಾದಾರ್ಥಗಳು, ಮಕ್ಕಳ ಪುಸ್ತಕಗಳು, ಹಾಸಿಗೆ, ಹೊದಿಕೆ, ಪ್ರಾತೆಗಳು ಹಾಗು ದಿನಬಳಕೆ ವಸ್ತುಗಳು ನೀರಿನಲ್ಲಿ ನೆಂದು ಕೆಮ್ಮಣ್ಣಿನ ಕೆಸರು ತುಂಬಿದೆ.
ಕಾಂಗ್ರೆಸ್ ಪಕ್ಷವನ್ನು ಮೊದಲು ಬ್ಯಾನ್ ಮಾಡಬೇಕು
ಬಿಜೆಪಿ ರಾಷ್ಟ್ರೀಯತೆ ಆಧಾರದ ಪಕ್ಷವಾಗಿದ್ದು, ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತು ಅನೇಕ ಪಕ್ಷಗಳಿಂದ ಯುವಕರು ಬಿಜೆಪಿಗೆ ಸೇರುತ್ತಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಜನರನ್ನು ಮರುಳು ಮಾಡುವುದರಲ್ಲಿ ಎಚ್‌ಡಿಕೆ ನಿಸ್ಸೀಮರು: ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿ
ರಾಜ್ಯದಿಂದ ಹಲವಾರು ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ೨-೩ ಬಾರಿ ಮೋದಿ ಅವರನ್ನು ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಗೊಬ್ಬರ ಕೊರತೆಯಾದಾಗ ನಾನು ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದೆ, ಅವರು ಕೊಡಿಸಲಿಲ್ಲ.
ಶಾಸಕರ ಕೈಗೊಂಬೆಯಾಗಿ ನೇರ ಲೂಟಿಗಿಳಿದ ಅಧಿಕಾರಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕ್ಷೇತ್ರದಾದ್ಯಂತ ಲೂಟಿಗಿಳಿದ್ದಿದ್ದಾರೆ. ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.
ಶಿಕ್ಷಣ ಮಾನವೀಯತೆ ಮೂಡಿಸುವ ಮಾಧ್ಯಮವಾಗಲಿ
ಶಿಕ್ಷಣ ವ್ಯಕ್ತಿ ನಿರ್ಮಾಣದೊಂದಿಗೆ ರಾಷ್ಟ್ರಭಕ್ತಿ, ಮಾನವೀಯತೆ ಹಾಗೂ ಪ್ರಾಮಾಣಿಕತೆಯನ್ನೂ ಮೂಡಿಸುವ ಮಧ್ಯಮವಾಗಬೇಕು. ಹಿರಿಯರ ಸಂಶೋಧನೆಯಿಂದ ಮೂಡಿ ಬಂದಿರುವ ಚದುರಂಗ ಮತ್ತು ಯೋಗಾಸನ ಜಗತ್ತಿಗೆ ಭಾರತ ದೇಶದ ಕೊಡುಗೆಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮುಜುಗರದಿಂದ ಮಾಸಿಕ ಸಮಸ್ಯೆಗಳಲ್ಲಿ ಸಿಲುಕುವ ಹೆಣ್ಣುಮಕ್ಕಳು: ಸುನೀತಾ ಕಿರಣ್
ತರೀಕೆರೆಹದಿಹರೆಯದ ಹೆಣ್ಣು ಮಕ್ಕಳು ಮಾಸಿಕ ಸಮಸ್ಯೆ ಬಗ್ಗೆ ಮುಜುಗರ ಪಡುವ ಕಾರಣ ಹಲವು ಸಮಸ್ಯೆಗಳಲ್ಲಿ ಸಿಲುಕುತ್ತಿದ್ದಾರೆ ಸುನೀತಾ ಕಿರಣ್ ಎಂದು ಅಭಿಪ್ರಾಯಪಟ್ಟರು.
ಪೌರಕಾರ್ಮಿಕರು ಸ್ವಚ್ಚತಾ ಸೇನಾನಿಗಳು: ಕೆ.ಎಸ್.ಆನಂದ್
ಬೀರೂರು , ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನೂ ಪೌರ ಕಾರ್ಮಿಕರ ಯಾವುದೇ ಕೆಲಸ ಮಾಡಿಕೊಡಲು ಬದ್ಧ. ಎಂತಹ ಸವಾಲಿನ ಸಂದರ್ಭದಲ್ಲೂ ಸ್ವಚ್ಛತಾ ಕಾರ್ಯದಲ್ಲಿ ನಿರತರಾದ ಪೌರ ಕಾರ್ಮಿಕರು ಸಮಾಜದಲ್ಲಿ ಸ್ವಚ್ಛತಾ ಸೇನಾನಿಗಳೇ ಆಗಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪ್ರವಾಸಿ ಮಕ್ಕಳಿಂದ ಕೆಂಪೇಗೌಡರ ಪ್ರತಿಮೆ ಉಳಿಸಿ ಪ್ರತಿಭಟನೆ
ಮಾಗಡಿ: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಇತಿಹಾಸ ತಿಳಿಯಲು ಪ್ರತಿಮೆ ಉಳಿಸಿ ಸಂರಕ್ಷಿಸುವಂತೆ ಶಾಲಾ ಮಕ್ಕಳು ಘೋಷಣೆ ಮೊಳಗಿಸಿ ಪ್ರತಿಮೆ ಸ್ಥಳಾಂತರ ವಿರೋಧಿಸಿದರು.
ಒಬ್ಬರು ರಕ್ತ ನೀಡಿದರೆ 3 ಜನರ ಜೀವ ಉಳಿಸಬಹುದು: ಎಸ್.ಎಚ್.ಹನುಮಂತಪ್ಪ
ನರಸಿಂಹರಾಜಪುರ, ಒಬ್ಬರು ರಕ್ತ ದಾನ ಮಾಡಿದರೆ 3 ಜನರ ಜೀವ ಉಳಿಸಬಹುದು ಎಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಶಿಬಿರ ಆಯೋಜಕ ಎಸ್.ಎಚ್.ಹನುಮಂತಪ್ಪ ತಿಳಿಸಿದರು.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved