• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಕ ಸಂಸ್ಥೆ ಕಾರ್ಯಕ್ರಮಗಳಿಗೆ ಪೂರ್ಣ ಸಹಕಾರ: ಸಚಿವ ಚಲುವರಾಯಸ್ವಾಮಿ
ನಮ್ಮ ಊರು ನಮ್ಮ ದಾರಿ ಎಂಬ ಕಾರ್ಯಕ್ರಮವನ್ನು ಮಧುರಂಗಯ್ಯ ಅವರು ಮಂಡ್ಯದಲ್ಲಿ ಆಯೋಜಿಸಿದ್ದಾರೆ. ನಾವು ಎಷ್ಟೇ ಬೆಳೆದರೂ ನಮ್ಮ ಊರನ್ನು ಮರೆಯಬಾರದು ಎಂದು ಅಕ್ಕ ಸಂಸ್ಥೆ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ
ಕನಕಪುರ: ಒಂದು ನಗರ ಸುಂದರ ಹಾಗೂ ಆರೋಗ್ಯಕರ ವಾತಾವರಣದಿಂದ ಕೂಡಿರಲು ಸ್ವಚ್ಛತಾ ಸಿಬ್ಬಂದಿ, ಪೌರಕಾರ್ಮಿಕರ ಪಾತ್ರ ಬಹಳ ಮುಖ್ಯವೆಂದು ರಾಜ್ಯ ಸಂಪನ್ಮೂಲ ಅಧಿಕಾರಿ ಪರಶುರಾಮಯ್ಯ ತಿಳಿಸಿದರು.
ಗಣವೇಷಧಾರಿಗಳಿಂದ ತುರುವೇಕೆರೆಯಲ್ಲಿ ಪಥಸಂಚಲನ
ಈ ಪಥಸಂಚಲಕ್ಕೆ ಎರಡು ತಿಂಗಳ ಮಗುವಿನಿಂದ ಹಿಡಿದು ಸುಮಾರು ತೊಂಬತ್ತು ವರ್ಷದ ವಯೋವೃದ್ಧರೂ ಗಣವೇಷಧಾರಿಗಳಾಗಿ ಆಗಮಿಸಿ ಈ ಪಥ ಸಂಚಲನಕ್ಕೆ ಕಳೆ ತಂದುಕೊಟ್ಟರು.
ಲಾಭದತ್ತ ಶಿವಮೊಗ್ಗ ಹಾಲು ಒಕ್ಕೂಟ: ಸಂತಸ ವಿಷಯ
ಚಳ್ಳಕೆರೆ ನಗರದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರರವರ ಕಚೇರಿಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಸಚಿವರಿಗೆ ದೀಪಾವಳಿ ಶುಭಾಶಯ ಕೋರಿದರು.
ದಾವಣಗೆರೆಯಲ್ಲಿ ದಿಢೀರ್‌ ಮಳೆ: ವ್ಯಾಪಾರಿಗಳು ಕಂಗಾಲು
ದೀಪಾವಳಿ ಹಬ್ಬದ ಹೂವು, ಹಣ್ಣು ಹಂಪಲು, ಬಾಳೆಕಂಬ, ಮಾವಿನ ತೋರಣ, ಕಾಚಿ ಕಡ್ಡಿ, ಬ್ರಹ್ಮದಂಡಿಯಂತಹ ಪೂಜಾ ಸಾಮಗ್ರಿ ಮಾರಾಟಕ್ಕೆ ತಂದಿದ್ದ ಸಣ್ಣಪುಟ್ಟ ಬಡ ವ್ಯಾಪಾರಸ್ಥರು, ರೈತರು, ರೈತಾಪಿ ಕುಟುಂಬ, ಕೂಲಿ ಕಾರ್ಮಿಕರು, ಕುಟುಂಬ ಸಮೇತ ಬಂದಿದ್ದ ಮಕ್ಕಳು, ಹಬ್ಬಕ್ಕೆ ಖರೀದಿಗೆ ಹೋಗಿದ್ದ ಜನರು ಭಾನುವಾರ ಸಂಜೆ 7ರಿಂದ ದಿಢೀರನೇ ಸುರಿದ ಭಾರೀ ಮಳೆಯಿಂದಾಗಿ ಕತ್ತಲಿನಲ್ಲೇ ಪರದಾಡಬೇಕಾಯಿತು.
ರೈತ ಸಮುದಾಯಕ್ಕೆ ವರದಾನವಾದ ಹೈನುಗಾರಿಕೆ
ಜಿಲ್ಲಾದ್ಯಂತ ಪ್ರತಿನಿತ್ಯ 2.40 ಲಕ್ಷ ಲೀಟರ್ ಹಾಲು ಉತ್ಪಾದನೆ: ಬಿ.ಸಿ.ಸಂಜೀವಮೂರ್ತಿ
ಕಾಂಗ್ರೆಸ್‌ನದ್ದು ಹಿಂದೂ ವಿರೋಧಿ, ಭ್ರಷ್ಟ ಆಡಳಿತ: ರೇಣುಕಾಚಾರ್ಯ
ರಾಜ್ಯದಲ್ಲಿ ಅಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ.ಭ್ರಷ್ಠ ಹಾಗೂ ಅಭಿವೃದ್ದಿ ಶೂನ್ಯ ಸರ್ಕಾರವಾಗಿದ್ದು, ಒಂದು ರೀತಿಯಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಜಾಲಪ್ಪ ಹೆಸರಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪ್ರಸ್ತಾಪ
ದೊಡ್ಡಬಳ್ಳಾಪುರ: ಕೃಷಿ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಾಧನೆ ಸಲ್ಲಿಸಿರುವ ಆರ್.ಎಲ್. ಜಾಲಪ್ಪ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬೃಹತ್ ತುಮಕೂರು ಮಹಾನಗರ ಪಾಲಿಕೆ ವಿಸ್ತರಣೆ ಬೇಡ
1995 ರಲ್ಲಿ ತುಮಕೂರಿನ ಸುತ್ತಮುತ್ತಲಿನ ಕೆಲವು ಪಂಚಾಯಿತಿಗಳ ಆಯ್ದ 22 ಹಳ್ಳಿಗಳನ್ನು ಸೇರ್ಪಡೆಗೊಳಿಸಿದ 30 ವರ್ಷಗಳ ನಂತರ 2013 ರಲ್ಲಿ ತುಮಕೂರು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಪರಿವರ್ತಿಸಲಾಯಿತು.
ಹಿಂದುಳಿದವರ ಏಳಿಗೆ ಬಯಸಿದ ಜಾಲಪ್ಪ: ಸಿಎಂ ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಆರ್.ಎಲ್.ಜಾಲಪ್ಪನವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು. ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 363
  • 364
  • 365
  • 366
  • 367
  • 368
  • 369
  • 370
  • 371
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved