• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ- ಲಿಂಗಾಯತ ಒಳಪಂಗಡಗಳ ಒಗ್ಗೂಡಿಸಲು ಶೀಘ್ರ ಕ್ರಮ
ವೀರಶೈವ-ಲಿಂಗಾಯತ ಒಳ ಪಂಗಡಗಳನ್ನೆಲ್ಲಾ ಒಗ್ಗೂಡಿಸಲು ಸಮಾಜ ಎಲ್ಲ ಸ್ವಾಮೀಜಿಗಳನ್ನು ಒಂದೇ ವೇದಿಕೆಗೆ ಕರೆತರುವ ಕೆಲಸವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಮಾಡಲಿದೆ ಎಂದು ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಕಾನೂನು ಮೀರಿ ಕೆಲಸ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ
ರಾಜ್ಯದಲ್ಲಿ ಕಠಿಣ ಕ್ರಮಕೈಗೊಂಡಿದ್ದರೂ ಕೋಮು ಗಲಭೆಯಂತಹ ಘಟನೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ನಾವು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯಾರ ಮೇಲೂ ನಾನು ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ
ಕಲಬುರಗಿ ಬಿಟ್ಟು ಉಳಿದೆಡೆ ನೀಟ್‌ ಸುಸೂತ್ರ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಭಾನುವಾರ ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ನೀಟ್‌ ಪರೀಕ್ಷೆ ನಡೆಯಿತು 

ನಂದಿನಿ ಪಾರ್ಲರ್‌ನಿಂದ ಉದ್ಯೋಗ ಸೃಷ್ಟಿ
ಸಾಗರ: ನಂದಿನ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಇದ್ದು ಸ್ವಯಂ ಉದ್ಯೋಗಿಗಳು ಆರ್ಥಿಕ ಚೈತನ್ಯ ಹೊಂದಲು ಸಾಧ್ಯವಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ಮಾಡಲಿ: ಸಿಎಂ ಸಿದ್ದರಾಮಯ್ಯ
ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ನೀಡುತ್ತಿಲ್ಲ, ಗ್ಯಾರಂಟಿಗಳಿಂದ ಖಜಾನೆ ಖಾಲಿಯಾಗಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತ ಹೋಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರೈತರ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ: ಡಿ.ಕೆ. ಶಿವಕುಮಾರ
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡಲಾಯಿತು. 2013ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್‌ಸೆಟ್‌ಗಳಿಗೆ ನೀಡುವ ತ್ರಿಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು.
ಇತಿಹಾಸ ಹಾಗೂ ಪರಂಪರೆ ಮೇಲೆ ಬೆಳಕು ಚೆಲ್ಲುವ ಜೀವಂತ ವಸ್ತುಗಳೇ ಪತ್ರಗಳು: ಮಂಜುನಾಥ್
ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಚರಿತ್ರಾರ್ಹ ಘಟನೆಗಳು, ದೇಶದ ಅಮೂಲ್ಯ ದಾಖಲೆಗಳು ಹಾಗೂ ಸರ್ಕಾರದ ಆಸ್ತಿಪಾಸ್ತಿ ಕುರಿತ ಮಾಹಿತಿಗಳು ಪತ್ರಾಗಾರ ಇಲಾಖೆಯಲ್ಲಿ ಸುರಕ್ಷಿತವಾಗಿರುತ್ತವೆ. ನಾವು ಹುಟ್ಟಿನಿಂದ ಸಾಯುವವರೆಗೂ ನಡೆಯುವ ವಿವಿಧ ಹಂತಗಳ ಚಟುವಟಿಕೆಗಳನ್ನು ಸಂರಕ್ಷಿಸಿ ಜೋಪಾನ ಮಾಡಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡುವುದು ಅತೀ ಅಗತ್ಯವಾಗಿದೆ.
ಕಾರ್ಮಿಕರು ಸಂಘಟಿತ ಹೋರಾಟ ಸದಾ ಮುಂದುವರಿಯಬೇಕು: ಸಿ. ರೇಣುಕಾಂಬ
ಕಾರ್ಮಿಕರು ಹಾಗೂ ಅವರ ಇಡೀ ಕುಟುಂಬವೇ ಇಎಸ್‌ಐ ವ್ಯಾಪ್ತಿಗೆ ಬರುತ್ತದೆ. ಆದರೆ, ಇಎಸ್‌ಐನಿಂದ ದೊರೆಯುವ ಸೌಲಭ್ಯದ ಅರಿವು ಸಾಕಷ್ಟು ಜನರಿಗಿಲ್ಲ. ಕೇವಲ ವೈದ್ಯಕೀಯ ಸೌಲಭ್ಯದ ಬಗ್ಗೆ ಮಾತ್ರವೇ ಗಮನ ನೀಡುತ್ತಾರೆ. ಇದು ಸರಿಯಲ್ಲ. ಬದಲಾಗಿ ಏನೇನು ಸವಲುತ್ತುಗಳಿವೆ ಎಂಬುದನ್ನು ತಿಳಿದಿರಬೇಕು.
ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ: ಸಚಿವ ಜೋಶಿ
ಇಂದಿನ ದಿನಮಾನಗಳಲ್ಲಿ ಲಕ್ಷಾಂತರ ವೆಚ್ಚ ಮಾಡಿ ಬಡವರಿಗೆ ಮದುವೆ ಮಾಡುವುದು ಸುಲಭದ ಮಾತಲ್ಲ. ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆ ಮಾಡುವುದು ಉತ್ತಮ. ಇಲ್ಲಿ ಉ‍ಳಿತಾಯವಾಗುವ ಹಣವನ್ನು ಸಂಸಾರ ಸಾಗಿಸಲು, ಮುಂದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಬಳಸಬಹುದು
ಅಮೇರಿಕಾದಲ್ಲಿ ನಡೆದ ಬಸವಜಯಂತಿಯಲ್ಲಿ ರೂಪಾ ಕುಮಾರಸ್ವಾಮಿ ಉಪನ್ಯಾಸ
ಬಸವಣ್ಣನವರು ಜೀವವಿರುವ ಪ್ರತಿಯೊಂದು ಜೀವಿಗೂ ಲೇಸನ್ನು ಬಯಸಿದುದರ ಪರಿಣಾಮ ಬಹುರೂಪಿ ಚೌಡಯ್ಯ ಅವರು ಬಸವಣ್ಣನಿಂದ ಬದುಕಿತ್ತೀ ಲೋಕವೆಲ್ಲಾ ಎಂದು ತಮ್ಮ ವಚನಗಳಲ್ಲಿ ಉಲ್ಲೇಖಿಸಿರುವುದು ಸಮಂಜಸವಾಗಿದೆ.
  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 11481
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved