• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರೊಂದಿಗೆ ನೀರಾವರಿ ನಿಗಮದ ಎಂಜಿನಿಯರ್‌ ಸಭೆ
ವೈಜ್ಞಾನಿಕ ನೀರಾವರಿ ವ್ಯವಸ್ಥೆಯೊಂದಿಗೆ ಏಕಬೆಳೆ ಪದ್ಧತಿಯನ್ನು ಅನುಸರಿಸಿಕೊಂಡು ಸಾಮೂಹಿಕವಾಗಿ ಬೆಳೆ ಬೆಳೆಯಲು ಮುಂದಾಗಬೇಕು. ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆ ವ್ಯಾಪ್ತಿ ರೈತರು ಬೇಸಾಯ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಿ.
ಅಂಬೇಡ್ಕರ್ , ಬಸವಣ್ಣ, ಬುದ್ಧರ ಆದರ್ಶಗಳು ದಾರಿ ದೀಪ: ನಿರ್ಮಲಾನಂದನಾಥ ಸ್ವಾಮೀಜಿ
ಬಡತನದಿಂದ ಬೆಳೆದ ಡಾ.ಬಿ.ಆರ್.ಅಂಬೇಡ್ಕರ್, ಮಧ್ಯಮ ವರ್ಗದಿಂದ ಬಂದು ಇಡೀ ಸಮಾಜಕ್ಕೆ ಬದಲಾವಣೆ ಕ್ರಾಂತಿ ತಂದ ಬಸವಣ್ಣ ಹಾಗೂ ತಮ್ಮ ಸಿರಿವಂತಿಕೆ ತೊರೆದು ಸತ್ಯದ ಅನ್ವೇಷಣೆ ಮೂಲಕ ವಿಶ್ವಕ್ಕೆ ಜ್ಞಾನದ ಬೆಳಕಿನ ಹಾದಿ ತೋರಿದ ಬುದ್ಧರು ಪ್ರಸ್ತುತದ ಯುವಪೀಳಿಗೆಗೆ ಆದರ್ಶವಾಗಿದ್ದಾರೆ.
ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ 1.5 ಲಕ್ಷ ರು. ಸಹಾಯಧನದ ಚೆಕ್ ವಿತರಣೆ
ದೇವಾಲಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಚತುರ್ದಾನ ಧರ್ಮಗಳಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ನೀಡಿರುವ ಸಹಾಯ ಧನವನ್ನು ಗ್ರಾಮಸ್ಥರು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು.
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಕಾಂಗ್ರೆಸ್ ಅಧಿಕಾರಕ್ಕೆ ಬರುವಾಗ ಮತ ಯಂತ್ರಗಳು ಮಾತ್ರ ಸರಿಯಾಗಿರುತ್ತವೆ. ಆದರೆ, ಪಕ್ಷ ಸೋತಾಗ ಮತ ಯಂತ್ರಗಳು ಸರಿ ಇಲ್ಲ ಎಂಬ ವಾದ ಸರಿಯಲ್ಲ. ರಾಜ್ಯದ ಕಳೆದ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಆಗ ಕಳವು ಆಗಿರಲಿಲ್ಲವೇ..?
ಒತ್ತುವರಿ ತೆರವುಗೊಳಿಸಲು ಸೂಚಿಸಿದರೂ ಗೌರವ ಕೊಡದ ಪುರಸಭೆ ಅಧಿಕಾರಿಗಳು
ಒತ್ತುವರಿ ತೆರವುಗೊಳಿಸುವಂತೆ ಸದಸ್ಯರು ಸೂಚಿಸಿದರೂ ಪುರಸಭೆ ಅಧಿಕಾರಿಗಳು ನಮ್ಮ ಮಾತಿಗೆ ಕಿಂಚಿತ್ತು ಗೌರವ ಕೊಡುತ್ತಿಲ್ಲ. ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೀರ್ಮಾನವಾದ ಈ ಹಿಂದಿನ ನಡಾವಳಿಗಳು ಅನುಷ್ಠಾನಗೊಳ್ಳುತ್ತಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯರಾದ ಪಾರ್ಥಸಾರಥಿ ಹಾಗೂ ಶಿವಕುಮಾರ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಹೊರನಡೆದರು.
ಬನ್ನಹಳ್ಳಿ ಏತ ನೀರಾವರಿ ಯೋಜನೆಗೆ ಶೀಘ್ರ ಚಾಲನೆ: ಶಾಸಕ ಕೆ.ಎಂ.ಉದಯ್
ಬನ್ನಹಳ್ಳಿ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಮಸ್ಯೆ ಹಾಗೂ ಅನುದಾನದ ಕೊರತೆ ಹಾಗೂ ರೈತರ ಜಮೀನುಗಳಲ್ಲಿ ವಿದ್ಯುತ್ ಸ್ಥಾವರ ಸ್ಥಾಪನೆಗೆ ಕೆಲ ರೈತರಿಂದ ವಿರೋಧ ವ್ಯಕ್ತವಾಗಿತ್ತು. ಈಗಾಗಲೇ ನಾಲ್ಕೈದು ಬಾರಿ ರೈತರೊಂದಿಗೆ ಮಾತುಕತೆ ನಡೆಸಿ ಅವರಿಗೆ ಪರಿಹಾರ ನೀಡಲು ಮನವೊಲಿಸಲಾಗಿದೆ.
ಶಾಲಾ ಮಕ್ಕಳ ಕಲಾ ಪ್ರತಿಭೆ, ಸಿದ್ಧತೆ ನಟನೆಗೆ ಪ್ರೇಕ್ಷಕರ ಮೆಚ್ಚುಗೆ
ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಂದ ವೈವಿಧ್ಯಮಯ ನಾಟಕಗಳು ಪ್ರದರ್ಶನಗೊಂಡು ಮಕ್ಕಳಲ್ಲಿನ ಕಲಾತ್ಮತೆ ಅನಾವರಣಗೊಂಡಿತ್ತು. ಶಾಲೆಯ ಮಕ್ಕಳು ಮೂಡಲಪಾಯ ಶೈಲಿಯ ಯಕ್ಷಗಾನ ಮತ್ತು ಕರ್ಣಾರ್ಜುನ ಕಾಳಗ ನಾಟಕ ಅತ್ಯಂತ ಮೆಚ್ಚುಗೆ ಗಳಿಸಿತು.
ಬಾಲ್ಯದಿಂದಲೇ ತಂದೆ, ತಾಯಿ, ಗುರು ಹಿರಿಯನ್ನು ಗೌರವಿಸಿ: ಕೆ.ಎಸ್.ಗೋಪಾಲಕೃಷ್ಣ
ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ವಿಷಯಗಳಲ್ಲಿಯೇ ಹೆಚ್ಚಿನ ಆಸಕ್ತಿಯಿಂದ ಅಭ್ಯಾಸ ಮಾಡುವ ಮೂಲಕ ಉತ್ತಮ ಬದುಕಿನ ದಾರಿಯನ್ನು ಕಂಡುಕೊಳ್ಳಬೇಕು. ಎಲ್ಲ ವಿಭಾಗಗಳಲ್ಲೂ ಭವಿಷ್ಯದ ದಾರಿಗೆ ಬೇಕಾದ ಆಯ್ಕೆಗಳಿವೆ. ಓದಿನಲ್ಲಿ ಸಮಯ ಪಾಲನೆ ಬಹಳ ಮುಖ್ಯ. ಪ್ರತಿದಿನ ಇಂತಿಷ್ಟು ಗಂಟೆಯಂತೆ ಅಭ್ಯಾಸ ಮಾಡಬೇಕು.
ಮಳವಳ್ಳಿಯಲ್ಲಿ ಶಾಸಕರಿಂದ ನಮ್ಮ ಕ್ಲಿನಿಕ್‌ ಉದ್ಘಾಟನೆ
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸುಧಾರಿತ ಚಿಕಿತ್ಸೆಗಳ ಮೂಲಕ ಜನರ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಒತ್ತು ನೀಡುತ್ತಿದೆ. ಮುಂದಿನ ದಿನಗಳಲ್ಲಿ 13ನೇ ವಾರ್ಡ್ ನಲ್ಲಿ ಮತ್ತೊಂದು ಕ್ಲಿನಿಕ್ ತೆರಯಲು ಚಿಂತನೆ ನಡೆಸಲಾಗಿದೆ. ತುರ್ತು ಆರೋಗ್ಯ ಸೇವೆಗೆ ಇದು ಅಗತ್ಯವಾಗಿದೆ.
ಹುಲಿಗಳ ನೆಲೆ ಸಂರಕ್ಷಣೆ ಮಾಡಬೇಕಿದೆ: ವಿ.ತೇಜಸ್
ಒಂದು ಕಾಡಿನಲ್ಲಿ ಹುಲಿ ಸಂತತಿ ವಾಸವಾಗಿದೆ ಎಂದರೆ ಆ ಕಾಡು ಸಮೃದ್ಧವಾಗಿದೆ ಎಂದರ್ಥ. ಹುಲಿಗಳ ಆಹಾರಕ್ಕಾಗಿ ವಾರ್ಷಿಕ ಸುಮಾರು 50ಕ್ಕೂ ಹೆಚ್ಚು ಬಲಿ ಪ್ರಾಣಿಗಳು ಬೇಕಾಗಲಿವೆ. ಹುಲಿ ಕಾಡಿನಲ್ಲಿ ಕಾಟಿ, ಜಿಂಕೆ, ಕೃಷ್ಣಾಮೃಗ, ಕಾಡು ಹಂದಿ ಸೇರಿದಂತೆ ಹಲವು ಬಗೆಯ ಬಲಿ ಪ್ರಾಣಿಗಳು ಸಮೃದ್ಧವಾಗಿ ಇದ್ದಾಗ ಹುಲಿಗಳ ಸಂತತಿ ಹೆಚ್ಚಲು ಸಾಧ್ಯ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 12801
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved