• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೆಸ್ಸೆಸ್‌ ಸ್ವಯಂ ಸೇವಕರ ಫಥ ಸಂಚಲನ
ನಗರಸಭೆ ಮುಂಭಾಗದ ನಗರದ ಮೈದಾನದಿಂದ ಪ್ರಾರಂಭವಾದ ಪಥ ಸಂಚಲನವು ಸೂರಜ್‌ಮಲ್ ವೃತ್ತ, ಗಾಂಧಿ ವೃತ್ತ, ಪ್ರಿಚರ್ಡ್ ರಸ್ತೆ, ಗೀತಾ ರಸ್ತೆ, ಒಂದನೇ ಅಡ್ಡರಸ್ತೆಯ ಮೂಲಕ ಸಾಗಿ ಪುನಃ ನಗರಸಭೆ ಮೈದಾನ ಸಮಾವೇಶಗೊಂಡಿತು. ಪಥ ಸಂಚಲನದ ವೇಳೆ ಸಾರ್ವಜನಿಕರು ಮತ್ತು ಆರ್‌ಎಸ್‌ಎಸ್ ಅಭಿಮಾನಿಗಳು ಗಣ ವೇಷಧಾರಿಗಳಿಗೆ ಹೂ ಮಳೆ ಸುರಿಸಿ ಸ್ವಾಗತಿಸಿದರು.
ಜೆಡಿಎಸ್ ಪ್ರತಿಭಟನೆಗೆ ನೈತಿಕತೆ ಇಲ್ಲ ಶಾಸಕ ಸ್ವರೂಪ್‌ಗೆ ಪ್ರೀತಂ ಗೌಡ ಟಾಂಗ್‌
ಹಾಸನಾಂಬೆ ಉತ್ಸವದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಸ್ವರೂಪ್ ಪ್ರಕಾಶ್ ಅವರನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಮೇಲೆ ಜೆಡಿಎಸ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಅವರು ತೀವ್ರ ಟೀಕೆ ಮಾಡಿದ್ದಾರೆ. ಸ್ಥಳೀಯ ಶಾಸಕನಾಗಿ ಉತ್ಸವವನ್ನು ತಮ್ಮ ವೈಯಕ್ತಿಕ ಕಾರ್ಯಕ್ರಮದಂತೆ ನೋಡಿಕೊಳ್ಳಬೇಕಾದವರು ವಿದೇಶದ ಪ್ರವಾಸ ಮುಗಿಸಿ ಉತ್ಸವದ ಹಿಂದಿನ ದಿನ ಮಾತ್ರ ಹಾಜರಾದರು. ಈಗ ತಮ್ಮನ್ನ ಕಡೆಗಣಿಸಲಾಗಿದೆ ಎಂದು ಹೇಳುವುದು ಹಾಸ್ಯಾಸ್ಪದ ಎಂದು ವಾಗ್ದಾಳಿ ಮಾಡಿದರು.
ಹಿರಿಯ ನಾಗರಿಕರು ದೇಶದ ಅಭಿವೃದ್ಧಿ ಚಿಂತಕರು
ಚನ್ನಪಟ್ಟಣ: ಹಿರಿಯ ನಾಗರಿಕರು ದೇಶದ ಅಭಿವೃದ್ಧಿಯ ಚಿಂತಕರಾಗಿದ್ದು, ಸಮಾಜದ ಅಮೂಲ್ಯ ಆಸ್ತಿಯಾಗಿರುವ ಇವರ ರಕ್ಷಣೆ ಮತ್ತು ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ಚನ್ನಪಟ್ಟಣ ಜೆಎಂಎಫ್‌ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟೇಶಪ್ಪ ಹೇಳಿದರು.
ಸಾರಿಗೆ ಬಸ್ ಗಳ ನಡುವೆ ಸರಣಿ ಅಪಘಾತ: ಇಬ್ಬರು ಮಹಿಳೆಯರು ಸಾವು
ಮೂರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದ ವಿವಿಧ ಜಿಲ್ಲೆಯ 8ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ತೀವ್ರವಾಗಿ ಗಾಯಗಳಾಗಿವೆ. ಅಲ್ಲದೇ 70ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆಯಲ್ಲಿ ದೀಪಾವಳಿ: ಹಬ್ಬದ ಖರೀದಿ ಜೋರು
ದಾವಣಗೆರೆ ಜನತೆ ಸಂಭ್ರಮ ಸಡಗರದಿಂದ ದೀಪಾವಳಿ ಆಚರಿಸಲು ಸಿದ್ದತೆ ನಡೆಸಿತ್ತು. ಎಲ್ಲಿ ನೋಡಿದರಲ್ಲಿ ಜನವೋ ಜನ. ಬಟ್ಟೆ ಅಂಗಡಿ, ಆಭರಣಗಳ ಅಂಗಡಿ, ಶೋರೂಂ, ಮಾರುಕಟ್ಟೆ, ಕಿರಾಣಿ ಅಂಗಡಿ, ಸ್ಟೋರ್‌ಗಳು, ಮಾಲ್‌ಗಳಲ್ಲಿ ಜನರು ಹಬ್ಬದ ಸಾಮಾನು ಖರೀದಿಸಲು ಮುಂದಾಗಿದ್ದರು.
ಆರ್‌ಎಸ್‌ಎಸ್ ಸಂಘಟನೆ ವತಿಯಿಂದ ಶತಾಬ್ದಿ ಪಥಸಂಚಲನ ಸಂಭ್ರಮ
ಪಥಸಂಚಲನ ಸಾಗಿದ ಕೆಲವೆಡೆ ಮಹಿಳೆಯರು ರಸ್ತೆಗೆ ನೀರು ಹಾಕಿ ತಮ್ಮ ಮನೆ ಹಾಗೂ ಅಂಗಡಿ ಮುಂಭಾಗದಲ್ಲಿ ರಂಗೋಲಿ ಬಿಡಿಸಿ ದೇಶಭಕ್ತಿ ಮೆರೆದರು. ಟಿ.ಮರಿಯಪ್ಪ ವೃತ್ತ ಮತ್ತು ಮಂಡ್ಯ ಸರ್ಕಲ್‌ನಲ್ಲಿ ಜೆಸಿಬಿ ಯಂತ್ರದ ಮೂಲಕ ಪಥಸಂಚಲನಕ್ಕೆ ಪುಷ್ಪವೃಷ್ಟಿ ಮಾಡಿ ಗಣವೇಷಧಾರಿಗಳನ್ನು ಹುರಿದುಂಭಿಸಲಾಯಿತು.
ಹಾಸನಾಂಬೆ ದರ್ಶನ ಪಡೆದ ಶಿವರಾಜಕುಮಾರ್ ದಂಪತಿ

ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್‌ ಅವರು ಪತ್ನಿ ಗೀತಾ ಶಿವರಾಜಕುಮಾರ್‌ ಅವರೊಂದಿಗೆ ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ತಾಯಿ ಹಾಸನಾಂಬೆಯ ದರ್ಶನ ಪಡೆದು ಪುನೀತರಾದರು 

ಆರ್‌ಎಸ್‌ಎಸ್‌ ಮುಸ್ಲಿಂ, ಕ್ರಿಶ್ಚಿಯನ್‌ ವಿರೋಧಿ ಅಲ್ಲ
ಆಕ್ರಮಣಗಳಿಂದ ಜಗತ್ತಿನ ನಾಗರಿಕತೆಗಳು ನಾಶವಾಗಿದ್ದರೆ ಹಿಂದೂ ಸಮಾಜ ಆಕ್ರಮಣಗಳನ್ನು ಮೀರಿ ಗಟ್ಟಿಯಾಗಿ ನಿಂತಿದೆ. ಇದರ ಬೇರುಗಳು ಆಳವಾಗಿರುವುದರಿಂದ ಯಾರ ವಿರೋಧಕ್ಕೂ ಜಗ್ಗುವುದಿಲ್ಲ, ಕುಗ್ಗುವುದಿಲ್ಲ. ಎಲ್ಲರೂ ಒಗಟ್ಟಿನಿಂದ ಈ ಸಮಾಜವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಮುಸ್ಲಿಂ, ಕ್ರಿಶ್ಚಿಯನ್ನರನ್ನು ವಿರೋಧಿಸಲು ಆರ್ ಎಸ್ಎಸ್ ಹುಟ್ಟಿಲ್ಲ.
ದೀಪಾವಳಿ ಜಾತ್ರೆ: ಮಹದೇಶ್ವರ ಬೆಟ್ಟ ಹರಿದು ಬಂದ ಭಕ್ತರು
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ 5 ದಿನಗಳ ದೀಪಾವಳಿ ಜಾತ್ರಾ ಮಹೋತ್ಸವದ ನಡೆತುತ್ತಿದ್ದು, ಈ ಹಿನ್ನೆಲೆ ಮಾದಪ್ಪ ಸ್ವಾಮಿಗೆ ಬೆಳಗಿನ ಜಾವ ನಾಲ್ಕು ಗಂಟೆಯಿಂದ ಬೇಡಗಂಪಣ ಅರ್ಚಕರಿಂದ ಎಣ್ಣೆ ಮಜ್ಜನ ಸೇವೆ ಜಲಾಭಿಷೇಕ, ಪಂಚಾಮೃತ ಅಭಿಷೇಕ ಗಂಧದ ಅಭಿಷೇಕ, ಬಿಲ್ವಾರ್ಚನೆ, ವಿಶೇಷ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿ ಮಾಡಲಾಯಿತು.
31ರಂದು ಮೇಲುಕೋಟೆ ಚೆಲುವನಾರಾಯಣಗೆ ರಾಜಮುಡಿ ಉತ್ಸವ, ಅಷ್ಟ ತೀರ್ಥೋತ್ಸವ
ಪ್ರತಿವರ್ಷ ಅಷ್ಟತೀರ್ಥೋತ್ಸವಕ್ಕೂ ಮೊದಲು ರಾಜಮುಡಿ ಉತ್ಸವ ರಾತ್ರಿ ನಡೆಯುತ್ತಿತ್ತು. ನಂತರ 6ನೇ ತಿರುನಾಳ್ ದಿನದಂದು ಅಷ್ಟ ತೀರ್ಥೋತ್ಸವ ನೆರವೇರುತ್ತಿತ್ತಾದರೂ ಅತ್ಯಂತ ಅಪರೂಪವಾಗಿ ನಕ್ಷತ್ರ ಸಂಯೋಗದ ಕಾರಣ ಈ ಎರಡೂ ಉತ್ಸವಗಳು ಒಂದೇ ದಿನ ನಡೆಯುತ್ತಿವೆ.
  • < previous
  • 1
  • ...
  • 366
  • 367
  • 368
  • 369
  • 370
  • 371
  • 372
  • 373
  • 374
  • ...
  • 14551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved