• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡರನ್ನು ಟೀಕಿಸಿದ ವ್ಯಕ್ತಿ ಕ್ಷಮೆ ಯಾಚಿಸಲಿ
ಐನೂರು ವರ್ಷಗಳ ಹಿಂದೆ ಗುಡಿಬಂಡೆ ತಾಲೂಕನ್ನು ಆಳಿದ ಹಾವಳಿ ಬೈರೇಗೌಡ ರವರ ಪ್ರತಿಮೆ ಸ್ಥಾಪಿಸಲು ಅನುಮತಿಯ ನಿರೀಕ್ಷೆಯಲ್ಲಿದ್ದೇವೆ. ಆದರೆ ಏಪ್ರಿಲ್‌ 30 ರಂದು ಬಲಿಜ ಜನಾಂಗದ ಮುಖಂಡರುಗಳು ಅದೇ ಸ್ಥಳದಲ್ಲಿ ಕೈವಾರ ತಾತಯ್ಯನವರ ಪ್ರತಿಮೆ ಸ್ಥಾಪಿಸಲು ಮುಂದಾಗಿದ್ದರು. ಇದರಿಂದ ಎರಡು ಕೋಮಿನವರ ನಡುವೆ ಘರ್ಷಣೆ ಉಂಟಾಗಿತ್ತು.
ಶಾಲೆ ಮಾನ್ಯತೆ: ಡಿಡಿಪಿಐ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಪಟ್ಟಣದ ದುರ್ಗಿಗುಡಿಯ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಾವುದೇ ಮೂಲಸೌಕರ್ಯಗಳು ಇಲ್ಲ. ಕರ್ನಾಟಕ ಶಿಕ್ಷಣ ಕಾಯ್ದೆ ಉಲ್ಲಂಘಿಸಿರುವ ಕಾರಣ ಆ ಶಾಲೆಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿಯಿಂದ 10ನೇ ತರಗತಿಗೆ ನೀಡಿದ್ದ ಮಾನ್ಯತೆ ಡಿಡಿಪಿಐ ಹಿಂಪಡೆದಿದ್ದ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ರೇವಣಸಿದ್ದಪ್ಪ ಹೇಳಿದ್ದಾರೆ.
ಸುಧಾರಿತ ಬೇಸಾಯ ಕ್ರಮದಿಂದ ಉತ್ತಮ ಇಳುವರಿ ಸಾಧ್ಯ
ರೈತರು ಕೃಷಿಯಲ್ಲಿ ಸುಧಾರಿತ ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡರೆ ಉತ್ತಮ ಇಳುವರಿಯನ್ನು ಪಡೆಯಬಹುದು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಕಾಂಗ್ರೆಸ್‌ ಕಚೇರಿಗೆ ಡಿಸಿಎಂ ಡಿಕೆಶಿ ಅನಿರೀಕ್ಷಿತ ಭೇಟಿ
ಕೇಶ್ವಾಪುರದ ಸರ್ವೋದಯ ಸರ್ಕಲ್‌ನಲ್ಲಿರುವ ಪಕ್ಷಕ್ಕೆ ಮೀಸಲಾದ ನಿವೇಶನದ ಸ್ಥಳಕ್ಕೆ ತೆರಳಿ ವೀಕ್ಷಣೆ ನಡೆಸಿದರು. ಮುಖಂಡ ನಾಗರಾಜ ಗೌರಿ ಹಾಗೂ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್‌ ಹಳ್ಳೂರ ಅವರು ನಿವೇಶನದ ನಕಾಶೆಯನ್ನು ತೋರಿಸಿ ವಸ್ತುಸ್ಥಿತಿಯನ್ನು ವಿವರಿಸಿದರು.
ಬಲಗೈ ಸಮುದಾಯದವರು ‘ಹೊಲೆಯ’ ಎಂಬ ಜಾತಿ ನಮೂದಿಸಿ: ಜಯರಾಜು
ಬಲಗೈ, ಛಲವಾದಿ ಹೊಲೆಯ ಹೆಸರಿನಿಂದ ಕರೆಯಲ್ಪಡುವ ಜೊತೆಗೆ ಮೀಸಲಾತಿಯನ್ನು ಪಡೆಯುತ್ತಿರುವವರು ಮುಂದಿನ ಮಕ್ಕಳು ಹಾಗೂ ಸಮುದಾಯದ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯಾದ್ಯಂತ ಬಲಗೈ ಸಮುದಾಯ ಹೊಲೆಯ ಹೆಸರನ್ನು ನಮೂದಿಸಬೇಕೆಂಬುವುದು ನಾಮ್ಮೇಲ್ಲರ ಅಭಿಪ್ರಾಯವಾಗಿದೆ.
ಹೊಂಡದಲ್ಲಿ ಬಿದ್ದು ಮೂವರು ಬಾಲಕರ ದುರ್ಮರಣ
Three boys died after falling into a pit
ಕೃಷಿ ಭೂಮಿ ಫಲವತ್ತತೆಯಿಂದ ಉತ್ತಮ ಇಳುವರಿ: ಡಾ.ಕೆ.ಟಿ.ಮೋಹನ್ ಕುಮಾರ್
ರೈತರು ಉತ್ತಮ ಇಳುವರಿಯನ್ನು ಪಡೆಯಬೇಕಾದರೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರಬೇಕು ಎಂದು ಡಾ. ಕೆ.ಟಿ. ಮೋಹನ್‌ ಕುಮಾರ್‌ ಹೇಳಿದರು.
ಪತ್ರಿಕೆ ಹಂಚುವ ಹುಡುಗನಿಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ 98 ಅಂಕ!
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿರುವ ಜನತಾ ವಿದ್ಯಾವರ್ಧಕ ಸಂಸ್ಥೆಯ ಬಿ.ಎಚ್. ಪಾಟೀಲ ಪ್ರೌಢಶಾಲೆಯ ವಿದ್ಯಾರ್ಥಿ, ದಿನ ಪತ್ರಿಕೆ ಹಂಚುವ ಹುಡುಗ, ಬಡ ರೈತನ ಮಗ ಪ್ರಕಾಶ ಬಸವರಾಜ ಪಾಪನಾಶಿ, ಶೇ 98.24 ರಷ್ಟು ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾನೆ.
ಸುಹಾಸ್‌ ಹತ್ಯೆ ಬಳಿಕ ಸ್ತಬ್ಧವಾಗಿದ್ದ ದ.ಕ.ದಲ್ಲಿ ಮತ್ತೆ ಪ್ರವಾಸಿಗರ ರಶ್‌

 ಭಾನುವಾರ ಎಂದಿನಂತೆ ಮಂಗಳೂರಿನ ಬೀಚ್‌ಗಳ‍ಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ಪ್ರವಾಸಿಗರ ದಂಡು ಕಂಡುಬಂದಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಪಡೆದ ಯು.ಕೆ.ಮನೋಜ್‌ಗೆ ಅಭಿನಂದನೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಪಡೆದು ಪಾಂಡವಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನಕುರಳಿ ಬಿಜಿಎಸ್ ಶಾಲೆ ವಿದ್ಯಾರ್ಥಿ ಯು.ಕೆ.ಮನೋಜ್ ಅವರನ್ನು ಸಂಸ್ಥೆ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಅಭಿನಂದಿಸಿದರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 11481
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved