ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಂಬಲ ಬೆಲೆ ಕೇಂದ್ರದತ್ತ ಈರುಳ್ಳಿ ಬೆಳೆಗಾರರ ಚಿತ್ತ!
ಕಳೆದ ವರ್ಷ ಇದೇ ಅವಧಿಯಲ್ಲಿ ಕ್ವಿಂಟಲ್ಗೆ ₹1500ರಿಂದ ₹2000 ಇತ್ತು. ಆದರೆ ಬೆಲೆ ಇಳಿಕೆಯಿಂದ ರೈತರಿಗೆ ಉತ್ಪಾದನಾ ವೆಚ್ಚವೂ ಮರಳಿ ಸಿಗದಂತಾಗಿದೆ.
ಬೆಳೆಹಾನಿ ಪರಿಹಾರಕ್ಕಾಗಿ ಹೋರಾಟಕ್ಕೆ ಸಜ್ಜಾಗಿ: ಎಸ್.ಬಿ. ಜೋಗಣ್ಣವರ
ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಅತಿವೃಷ್ಟಿಯಿಂದ ಬೆಳೆಗಳು ಹಾನಿಗೀಡಾಗಿವೆ. ಕೂಡಲೇ ಬೆಳೆಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತರು ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗಬೇಕೆಂದು ಹೋರಾಟಗಾರರು ಮನವಿ ಮಾಡಿದರು.
ಶಿರಹಟ್ಟಿಯಲ್ಲಿ ದೀಪಾವಳಿಗೆ ಆಚರಣೆಗೆ ಅಗತ್ಯ ವಸ್ತುಗಳ ಖರೀದಿ ಜೋರು
ಡಜನ್ ಹಣತೆಗೆ ₹೪೦ರಿಂದ ₹೬೦ ದರ ನಿಗದಿಪಡಿಸಲಾಗಿದೆ. ವಿವಿಧ ಬಗೆಯ ಆಕಾಶ ಬುಟ್ಟಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ರಂಗು ರಂಗಿನ ಆಕಾಶಬುಟ್ಟಿಗಳ ಬೆಲೆ ಕೂಡ ಕೈಸುಡುವಂತಿದೆ.
ಪ್ಲಾಸ್ಟಿಕ್ ಹಾವಳಿಯಿಂದ ಕುಂಬಾರಿಕೆ ಕಣ್ಮರೆ: ಶಾಸಕ ಸಿ.ಸಿ. ಪಾಟೀಲ
ನಿರ್ಮಾಣವಾಗುತ್ತಿರುವ ಸಮುದಾಯ ಭವನದ ಕಟ್ಟಡ, ಕೋಣೆಗಳನ್ನು ತರಬೇತಿ ಕಾರ್ಯಾಗಾರಕ್ಕೆ ಉಪಯೋಗವಾಗುವ ರೀತಿಯಲ್ಲಿ ಸಿದ್ಧಗೊಳಿಸಬೇಕು.
ಕ್ಷೇತ್ರದ ಅಭಿವೃದ್ಧಿ ಮೂಲಕ ಋಣ ತೀರಿಸುತ್ತೇನೆ: ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್
ಜನಸೇವೆ ಮಾಡಲು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ ನಿಮ್ಮೆಲ್ಲರ ಋಣವನ್ನು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ತೀರಿಸುತ್ತೇನೆ ಎಂದು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.
ದೀಪಾವಳಿ ಹಬ್ಬದ ಸಡಗರ ಹೆಚ್ಚಿಸುವ ಆಕಾಶ ಬುಟ್ಟಿಗಳು
ಆಕಾಶ ಬುಟ್ಟಿಗಳು ₹100ಗಳಿಂದ ಆರಂಭವಾಗಿ ₹2 ಸಾವಿರಕ್ಕೂ ಹೆಚ್ಚು ಬೆಲೆಯಲ್ಲಿ ದೊರೆಯುತ್ತಿವೆ. ಹಬ್ಬ ಮುಗಿದ ನಂತರ ಈಗ ಆಕಾಶ ಬುಟ್ಟಿಗಳನ್ನು ಮಡಚಿ ಇಟ್ಟು ಮುಂದಿನ ವರ್ಷಕ್ಕೆ ಮತ್ತೆ ತೂಗು ಹಾಕುವ ಅವಕಾಶಗಳು ಇರುವುದು ಮತ್ತೊಂದು ಹೆಗ್ಗಳಿಕೆ ಕೂಡಾ ಹೌದು.
ನಗರ ಪರಿಮಿತಿಯ ರಾಜ್ಯ ಹೆದ್ದಾರಿ ನಿರ್ವಹಣೆ ಸ್ಥಳೀಯ ಸಂಸ್ಥೆಗಳಿಗೆ
ಮುಖ್ಯರಸ್ತೆ ಅಗಲೀಕರಣ ವಿಚಾರದಲ್ಲಿ ಸೆಟ್ಬ್ಯಾಕ್ ಸ್ಥಳೀಯ ಸಮಸ್ಯೆ ಮುಖ್ಯರಸ್ತೆ ಅಗಲೀಕರಣ ಬಳಿಕ ಪಟ್ಟಣದ ಪರಿಮಿತಿಯಲ್ಲಿನ 4 ಕಿ.ಮೀ. ರಸ್ತೆಯನ್ನು ಪುರಸಭೆ ವ್ಯಾಪ್ತಿಗೊಳಪಡಿಸಲಿದ್ದು, ಈ ಕುರಿತು ಸರ್ಕಾರದಿಂದ ಆದೇಶ ಕೂಡ ಹೊರಬಿದ್ದಿದೆ. ಇಂತಹ ಸತ್ಯ ಸಂಗತಿ ಮುಚ್ಚಿಟ್ಟ ಅಗಲೀಕರಣ ವಿರೋಧಿಗಳು ಗೊಂದಲ ಮೂಡುವಂತೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಮುಖ್ಯರಸ್ತೆಯಲ್ಲಿನ ಯಾರಾದರೂ ಕಟ್ಟಡ ಕಟ್ಟುವವರು ನಮ್ಮ ಬಳಿ ಬಂದಲ್ಲಿ ಪುರಸಭೆ ನಿಯಮದಂತೆ ಕಟ್ಟಡ ನಿರ್ಮಿಸಿಕೊಡುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.
ದೀಪಾವಳಿ ಹಬ್ಬಕ್ಕೆ ಖರೀದಿ ಭರಾಟೆ ಜೋರು
ರಾಣಿಬೆನ್ನೂರು ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಜನತೆ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಹೊಸಬಟ್ಟೆ, ಹಬ್ಬದ ಪೂಜೆಗಾಗಿ ವಿವಿಧ ಸಾಮಗ್ರಿ ಖರೀದಿ ಜೋರಾಗಿದ್ದು, ಎಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಿದೆ.
ಬೆಳಕಿನ ಹಬ್ಬ ದೀಪಾವಳಿಗೆ ವಿಜಯನಗರದಲ್ಲಿ ಸಂಭ್ರಮ ಬಲುಜೋರು
ಹಿಂದೂ ಧರ್ಮದವರು ವಿಜೃಂಭಣೆಯಿಂದ ಆಚರಿಸುವ ಈ ಹಬ್ಬದ ನಿಮಿತ್ತ ಆಕಾಶಬುಟ್ಟಿ, ಬಾಳೆ-ಕಬ್ಬು, ಚೆಂಡು ಹೂ, ಸೇವಂತಿಗೆ, ಕಾಕಡ ಸೇರಿ ವಿವಿಧ ಬಗೆಯ ಹೂವುಗಳನ್ನು ಜನರು ಖರೀದಿಸಿದರು.
ಕಂಗೊಳಿಸುತ್ತಿರುವ ಸರ್ಕಾರಿ ಶಾಲೆ, ಫಲಿತಾಂಶ ಸುಧಾರಣೆಗೂ ಕಸರತ್ತು
ಕೇವಲ ಶಾಲೆಗೆ ಮಾತ್ರ ಸುಣ್ಣಬಣ್ಣ ಮಾಡಿಲ್ಲ. ಮಕ್ಕಳ ಕಲಿಕೆಯ ಮಟ್ಟ ಹೆಚ್ಚಳ ಮಾಡಲು, ಫಲಿತಾಂಶ ಸುಧಾರಣೆ ಮಾಡಲು ಹಲವಾರು ಯೋಜನೆ ಜಾರಿ
< previous
1
...
372
373
374
375
376
377
378
379
380
...
14563
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?