ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೋಪೂಜೆಚಿತ್ತರಂಜನ್ ಸರ್ಕಲ್ನ ಸಂತೋಷ ನಿಲಯದ ಗೋಶಾಲೆಗೆ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ತೆರಳಿ ಗೋಪೂಜೆ ನೆರವೇರಿಸಿದರು. ಎಬಿವಿಪಿಯ ಉಡುಪಿ ಜಿಲ್ಲಾ ಪ್ರಮುಖರಾದ ರಾಜಶಂಕರ್, ಭಾರತೀಯ ಜೀವನದಲ್ಲಿ ಗೋವಿನ ಪ್ರಾಮುಖ್ಯತೆಯನ್ನು ತಿಳಿಸಿದರು ಹಾಗೂ ಕಾರ್ಯಕರ್ತರು ಗೋವಿಗೆ ಹೂವು, ಹಣ್ಣನ್ನು ನೀಡಿ ಪೂಜಿಸಿದರು.