• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಚಾಟಿ ಬೀಸಿರುವ ಉಚ್ಚ ನ್ಯಾಯಾಲಯ, ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನೀಡುವ ಮುಖಾಂತರ ಸಂವಿಧಾನದ ಘನತೆ ಎತ್ತಿ ಹಿಡಿದಿದೆ.
ಜೈಲಿನಲ್ಲೇ ನಾನು ಸಾಯಬೇಕಾ? : ಕೈದಿಗಳ ಬಳಿ ದರ್ಶನ್‌ ರಂಪಾಟ
ಜೈಲಿನ ನಿಯಮಾನುಸಾರ ಎಲ್ಲ ಸೌಲಭ್ಯ ನೀಡಿರುವ ಬಗ್ಗೆ ಕಾನೂನು ಸೇವಾ ಪ್ರಾಧಿಕಾರವು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಬೆನ್ನಲ್ಲೇ ಕೊಲೆ ಆರೋಪಿ ನಟ ದರ್ಶನ್‌ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ತಮ್ಮ ಸಹ ಕೈದಿಗಳೊಂದಿಗೆ ಕೂಗಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ.
ಚಿತ್ತಾಪುರ ಕದನ ಕೋರ್ಟಿಗೆ : ಹೊಸದಾಗಿ ಮನವಿ ಪತ್ರ ಸಲ್ಲಿಸುವಂತೆ ನಿರ್ದೇಶನ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿದ್ದ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ನ್ಯಾಯಾಲಯದ ಮೆಟ್ಟಿಲೇರಿದ್ದು, ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸುವಂತೆ ಆರ್‌ಎಸ್‌ಎಸ್‌ಗೆ ಹೈಕೋರ್ಟ್‌ ನಿರ್ದೇಶಿಸಿದೆ.  

ಹೆಲ್ಮೆಟ್‌ ಧರಿಸದ್ದಕ್ಕೆ ಅಪಘಾತ ಪರಿಹಾರ ₹11 ಲಕ್ಷ ಕಟ್‌

ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಬೈಕ್‌ ಸವಾರನೋರ್ವ ಹೆಲ್ಮೆಟ್‌ ಧರಿಸದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರು. ಕಡಿತಗೊಳಿಸಿ ಹೈಕೋರ್ಟ್‌ ಆದೇಶಿಸಿದೆ. ಹೆಲ್ಮೆಟ್‌ ಧರಿಸದೆ ಇರುವುದು ಬೈಕ್‌ ಸವಾರನ ನಿರ್ಲಕ್ಷ್ಯವಾಗಿದೆ ಎಂದು ತೀರ್ಮಾನಿಸಿದ ಹೈಕೋರ್ಟ್‌

ಬಿಜೆಪಿ ಮೇಲಿನ ಸಿಟ್ಟನ್ನು ಆರೆಸ್ಸೆಸ್‌ ಮೇಲೇಕೆ ತೋರಿಸ್ತೀರಿ ? : ಅಶೋಕ್‌
ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಾಕಿಸ್ತಾನಕ್ಕೆ ಜೈಕಾರ ಕೂಗುವವರನ್ನು ಬೆಂಬಲಿಸುತ್ತದೆ. ಭಾರತ ಮಾತಾ ಕೀ ಜೈ ಎನ್ನುವವರನ್ನು ವಿರೋಧಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.
ನೋಡುಗರ ಮನಸೆಳೆದ ಶ್ವಾನಗಳ ಪ್ರದರ್ಶನ
ಹಾಸನ ಪೊಲೀಸ್ ಇಲಾಖೆಯ ತರಬೇತಿ ಪಡೆದ ಲಾಸಿ ನಾಯಿ ಪ್ರಥಮ ಪ್ರದರ್ಶನ ನೀಡಿತು. ಅದರ ಚುರುಕುತನ, ಆಜ್ಞೆ ಪಾಲನೆ ಹಾಗೂ ನೈಪುಣ್ಯ ಮೆಚ್ಚುಗೆಗೆ ಪಾತ್ರವಾಯಿತು. ಇದರ ಬಳಿಕ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಂದ ಸುಮಾರು ೮೦ಕ್ಕೂ ಹೆಚ್ಚು ವಿವಿಧ ತಳಿಯ ನಾಯಿಗಳು ಲ್ಯಾಬ್ರಡಾರ್‌, ಜರ್ಮನ್ ಶೆಪರ್ಡ್, ಡೋಬರ್ಮಾನ್, ಪೊಮೆರೇನಿಯನ್, ರಾಟ್‌ವೈಲರ್‌, ಹಸ್ಕಿ ಹಾಗೂ ಭಾರತೀಯ ತಳಿಯ ನಾಯಿಗಳು ತಮ್ಮ ಮಾಲೀಕರ ಮಾರ್ಗದರ್ಶನದಲ್ಲಿ ಪ್ರದರ್ಶನ ನೀಡಿದವು. ನಾಯಿಗಳ ಆರೈಕೆ, ಶಿಸ್ತು, ನಡವಳಿಕೆ, ಮೈಕಟ್ಟು ಮತ್ತು ಪ್ರದರ್ಶನ ಶೈಲಿಯ ಆಧಾರದ ಮೇಲೆ ನ್ಯಾಯಾಧೀಶರು ಮೌಲ್ಯಮಾಪನ ನಡೆಸಿದರು.
ಅತಿಥಿ ಶಿಕ್ಷಕ, ಉಪನ್ಯಾಸಕರನ್ನು ಕಾಯಂ ಮಾಡಿ
ಅತಿಥಿ ಶಿಕ್ಷಕರು, ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎನ್.ಎಸ್. ಮಂಜುನಾಥ ಪ್ರಸಾದ್ ಎಚ್ಚರಿಸಿದರು.
ಓವರ್‌ ಲೋಡ್‌ ಟಿಪ್ಪರ್‌ ರಾಜಾರೋಷವಾಗಿ ಸಂಚಾರ
ತಾಲೂಕಿನ ಹಿರೀಕಾಟಿ ಗೇಟ್‌ ಬಳಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಸ್ತುವಾರಿಯಲ್ಲಿ ಸ್ಥಾಪಿತಗೊಂಡಿರುವ ಖನಿಜ ತನಿಖಾ ಠಾಣೆಯ ಮುಂದೆ ಹಾದು ಹೋಗುವ ಬಹುತೇಕ ಟಿಪ್ಪರ್‌ಗಳು ನಿಲ್ಸಲ್ಲ. ಹೋಂಗಾರ್ಡ್‌ ತಡೆಯಲ್ಲ. ತಡೆದ್ರೂ ನಿಲ್ಲಿಸಲ್ಲ
ಆರೆಸ್ಸೆಸ್‌ ಸ್ವಯಂ ಸೇವಕರ ಫಥ ಸಂಚಲನ
ನಗರಸಭೆ ಮುಂಭಾಗದ ನಗರದ ಮೈದಾನದಿಂದ ಪ್ರಾರಂಭವಾದ ಪಥ ಸಂಚಲನವು ಸೂರಜ್‌ಮಲ್ ವೃತ್ತ, ಗಾಂಧಿ ವೃತ್ತ, ಪ್ರಿಚರ್ಡ್ ರಸ್ತೆ, ಗೀತಾ ರಸ್ತೆ, ಒಂದನೇ ಅಡ್ಡರಸ್ತೆಯ ಮೂಲಕ ಸಾಗಿ ಪುನಃ ನಗರಸಭೆ ಮೈದಾನ ಸಮಾವೇಶಗೊಂಡಿತು. ಪಥ ಸಂಚಲನದ ವೇಳೆ ಸಾರ್ವಜನಿಕರು ಮತ್ತು ಆರ್‌ಎಸ್‌ಎಸ್ ಅಭಿಮಾನಿಗಳು ಗಣ ವೇಷಧಾರಿಗಳಿಗೆ ಹೂ ಮಳೆ ಸುರಿಸಿ ಸ್ವಾಗತಿಸಿದರು.
ಜೆಡಿಎಸ್ ಪ್ರತಿಭಟನೆಗೆ ನೈತಿಕತೆ ಇಲ್ಲ ಶಾಸಕ ಸ್ವರೂಪ್‌ಗೆ ಪ್ರೀತಂ ಗೌಡ ಟಾಂಗ್‌
ಹಾಸನಾಂಬೆ ಉತ್ಸವದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಸ್ವರೂಪ್ ಪ್ರಕಾಶ್ ಅವರನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಮೇಲೆ ಜೆಡಿಎಸ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಅವರು ತೀವ್ರ ಟೀಕೆ ಮಾಡಿದ್ದಾರೆ. ಸ್ಥಳೀಯ ಶಾಸಕನಾಗಿ ಉತ್ಸವವನ್ನು ತಮ್ಮ ವೈಯಕ್ತಿಕ ಕಾರ್ಯಕ್ರಮದಂತೆ ನೋಡಿಕೊಳ್ಳಬೇಕಾದವರು ವಿದೇಶದ ಪ್ರವಾಸ ಮುಗಿಸಿ ಉತ್ಸವದ ಹಿಂದಿನ ದಿನ ಮಾತ್ರ ಹಾಜರಾದರು. ಈಗ ತಮ್ಮನ್ನ ಕಡೆಗಣಿಸಲಾಗಿದೆ ಎಂದು ಹೇಳುವುದು ಹಾಸ್ಯಾಸ್ಪದ ಎಂದು ವಾಗ್ದಾಳಿ ಮಾಡಿದರು.
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 14563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved