• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರನ್ನು ಮರುಳು ಮಾಡುವುದರಲ್ಲಿ ಎಚ್‌ಡಿಕೆ ನಿಸ್ಸೀಮರು: ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿ
ರಾಜ್ಯದಿಂದ ಹಲವಾರು ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ೨-೩ ಬಾರಿ ಮೋದಿ ಅವರನ್ನು ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಗೊಬ್ಬರ ಕೊರತೆಯಾದಾಗ ನಾನು ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದೆ, ಅವರು ಕೊಡಿಸಲಿಲ್ಲ.
ಶಾಸಕರ ಕೈಗೊಂಬೆಯಾಗಿ ನೇರ ಲೂಟಿಗಿಳಿದ ಅಧಿಕಾರಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕ್ಷೇತ್ರದಾದ್ಯಂತ ಲೂಟಿಗಿಳಿದ್ದಿದ್ದಾರೆ. ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.
ಶಿಕ್ಷಣ ಮಾನವೀಯತೆ ಮೂಡಿಸುವ ಮಾಧ್ಯಮವಾಗಲಿ
ಶಿಕ್ಷಣ ವ್ಯಕ್ತಿ ನಿರ್ಮಾಣದೊಂದಿಗೆ ರಾಷ್ಟ್ರಭಕ್ತಿ, ಮಾನವೀಯತೆ ಹಾಗೂ ಪ್ರಾಮಾಣಿಕತೆಯನ್ನೂ ಮೂಡಿಸುವ ಮಧ್ಯಮವಾಗಬೇಕು. ಹಿರಿಯರ ಸಂಶೋಧನೆಯಿಂದ ಮೂಡಿ ಬಂದಿರುವ ಚದುರಂಗ ಮತ್ತು ಯೋಗಾಸನ ಜಗತ್ತಿಗೆ ಭಾರತ ದೇಶದ ಕೊಡುಗೆಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮುಜುಗರದಿಂದ ಮಾಸಿಕ ಸಮಸ್ಯೆಗಳಲ್ಲಿ ಸಿಲುಕುವ ಹೆಣ್ಣುಮಕ್ಕಳು: ಸುನೀತಾ ಕಿರಣ್
ತರೀಕೆರೆಹದಿಹರೆಯದ ಹೆಣ್ಣು ಮಕ್ಕಳು ಮಾಸಿಕ ಸಮಸ್ಯೆ ಬಗ್ಗೆ ಮುಜುಗರ ಪಡುವ ಕಾರಣ ಹಲವು ಸಮಸ್ಯೆಗಳಲ್ಲಿ ಸಿಲುಕುತ್ತಿದ್ದಾರೆ ಸುನೀತಾ ಕಿರಣ್ ಎಂದು ಅಭಿಪ್ರಾಯಪಟ್ಟರು.
ಪೌರಕಾರ್ಮಿಕರು ಸ್ವಚ್ಚತಾ ಸೇನಾನಿಗಳು: ಕೆ.ಎಸ್.ಆನಂದ್
ಬೀರೂರು , ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನೂ ಪೌರ ಕಾರ್ಮಿಕರ ಯಾವುದೇ ಕೆಲಸ ಮಾಡಿಕೊಡಲು ಬದ್ಧ. ಎಂತಹ ಸವಾಲಿನ ಸಂದರ್ಭದಲ್ಲೂ ಸ್ವಚ್ಛತಾ ಕಾರ್ಯದಲ್ಲಿ ನಿರತರಾದ ಪೌರ ಕಾರ್ಮಿಕರು ಸಮಾಜದಲ್ಲಿ ಸ್ವಚ್ಛತಾ ಸೇನಾನಿಗಳೇ ಆಗಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪ್ರವಾಸಿ ಮಕ್ಕಳಿಂದ ಕೆಂಪೇಗೌಡರ ಪ್ರತಿಮೆ ಉಳಿಸಿ ಪ್ರತಿಭಟನೆ
ಮಾಗಡಿ: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಇತಿಹಾಸ ತಿಳಿಯಲು ಪ್ರತಿಮೆ ಉಳಿಸಿ ಸಂರಕ್ಷಿಸುವಂತೆ ಶಾಲಾ ಮಕ್ಕಳು ಘೋಷಣೆ ಮೊಳಗಿಸಿ ಪ್ರತಿಮೆ ಸ್ಥಳಾಂತರ ವಿರೋಧಿಸಿದರು.
ಒಬ್ಬರು ರಕ್ತ ನೀಡಿದರೆ 3 ಜನರ ಜೀವ ಉಳಿಸಬಹುದು: ಎಸ್.ಎಚ್.ಹನುಮಂತಪ್ಪ
ನರಸಿಂಹರಾಜಪುರ, ಒಬ್ಬರು ರಕ್ತ ದಾನ ಮಾಡಿದರೆ 3 ಜನರ ಜೀವ ಉಳಿಸಬಹುದು ಎಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಶಿಬಿರ ಆಯೋಜಕ ಎಸ್.ಎಚ್.ಹನುಮಂತಪ್ಪ ತಿಳಿಸಿದರು.
ಅಕ್ಕ ಸಂಸ್ಥೆ ಕಾರ್ಯಕ್ರಮಗಳಿಗೆ ಪೂರ್ಣ ಸಹಕಾರ: ಸಚಿವ ಚಲುವರಾಯಸ್ವಾಮಿ
ನಮ್ಮ ಊರು ನಮ್ಮ ದಾರಿ ಎಂಬ ಕಾರ್ಯಕ್ರಮವನ್ನು ಮಧುರಂಗಯ್ಯ ಅವರು ಮಂಡ್ಯದಲ್ಲಿ ಆಯೋಜಿಸಿದ್ದಾರೆ. ನಾವು ಎಷ್ಟೇ ಬೆಳೆದರೂ ನಮ್ಮ ಊರನ್ನು ಮರೆಯಬಾರದು ಎಂದು ಅಕ್ಕ ಸಂಸ್ಥೆ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ
ಕನಕಪುರ: ಒಂದು ನಗರ ಸುಂದರ ಹಾಗೂ ಆರೋಗ್ಯಕರ ವಾತಾವರಣದಿಂದ ಕೂಡಿರಲು ಸ್ವಚ್ಛತಾ ಸಿಬ್ಬಂದಿ, ಪೌರಕಾರ್ಮಿಕರ ಪಾತ್ರ ಬಹಳ ಮುಖ್ಯವೆಂದು ರಾಜ್ಯ ಸಂಪನ್ಮೂಲ ಅಧಿಕಾರಿ ಪರಶುರಾಮಯ್ಯ ತಿಳಿಸಿದರು.
ಗಣವೇಷಧಾರಿಗಳಿಂದ ತುರುವೇಕೆರೆಯಲ್ಲಿ ಪಥಸಂಚಲನ
ಈ ಪಥಸಂಚಲಕ್ಕೆ ಎರಡು ತಿಂಗಳ ಮಗುವಿನಿಂದ ಹಿಡಿದು ಸುಮಾರು ತೊಂಬತ್ತು ವರ್ಷದ ವಯೋವೃದ್ಧರೂ ಗಣವೇಷಧಾರಿಗಳಾಗಿ ಆಗಮಿಸಿ ಈ ಪಥ ಸಂಚಲನಕ್ಕೆ ಕಳೆ ತಂದುಕೊಟ್ಟರು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 14563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved