• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯಯುತ ಜೀವನಕ್ಕೆ ಯೋಗ ರೂಢಿಸಿಕೊಳ್ಳಿ
ಜೀವನದಲ್ಲಿ ಸಮತೋಲನೆ, ಶಾಂತ ಚಿತ್ತ ಹೊಂದುವುದು ಅವಶ್ಯ. ಎಂತಹದ್ದೇ ಸಂದರ್ಭ ಬರಲಿ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಒಳಗಾಗಬಾರದು. ಬಂದ ಕೆಟ್ಟ ಘಳಿಗೆಗೆ ಪರಿಹಾರವೂ ಇರುತ್ತದೆ ಎಂಬುದನ್ನು ಮರೆಯಬಾರದು.
ಸದಸ್ಯರ, ದಾನಿಗಳ ಸಹಕಾರದಿಂದ ಮಹಿಳಾ ಸಮಾಜ ಅಭಿವೃದ್ಧಿ: ಬೊಪ್ಪಂಡ ಬೊಳ್ಳಮ್ಮ ನಾಣಯ್ಯ
ಸದಸ್ಯರ ಮತ್ತು ದಾನಿಗಳ ಸಹಕಾರದಿಂದ ಮಹಿಳಾ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು.
ಶಿಕ್ಷಕರಿಗೆ ಪಠ್ಯಪುಸ್ತಕವೇ ಸರ್ವಸ್ವವಲ್ಲ: ಹಿರೇಮಠ
ಒಂದು ಅರ್ಥದಲ್ಲಿ ಪ್ರಾಥಮಿಕ ಶಿಕ್ಷಣವೇ ಶಿಕ್ಷಣದ ಬುನಾದಿ. ಶಿಕ್ಷಣದ ಬುನಾದಿ ಗಟ್ಟಿಯಾಗಬೇಕಾದರೆ ವಿದ್ಯಾರ್ಥಿಗಳು ಸಮಾಜದಲ್ಲಿ ಬದುಕುವ ಸಾಮರ್ಥ್ಯ, ಸ್ವಾವಲಂಬನೆ, ಉತ್ಪಾದನಾ ಸಾಮರ್ಥ್ಯ, ನವವಿಚಾರ ಹಾಗೂ ನಾಯಕತ್ವದ ಗುಣ ಬೆಳೆಸುವುದು ಅಗತ್ಯವಾಗಿದೆ.
ಆರ್‌ಟಿಐ: ರಾಜ್ಯದಲ್ಲಿ 40 ಸಾವಿರ, ಜಿಲ್ಲೆಯಲ್ಲಿ 1600 ಅರ್ಜಿ ಬಾಕಿ
ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಅಧ್ಯಯನ ಮತ್ತು ಸಾಮಾನ್ಯ ತಿಳಿವಳಿಕೆ ಇರಬೇಕು. ಮಾಹಿತಿ ಬಯಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಕಾಯ್ದೆಯಲ್ಲಿ ಲಭ್ಯವಿರುವ ಸೆಕ್ಷನ್‌ಗಳ ಆಧಾರದ ಮೇಲೆ ಉತ್ತರ ಮತ್ತು ಮಾಹಿತಿ ಒದಗಿಸಬೇಕು.
ಮಾರುಕಟ್ಟೆಯಲ್ಲಿ ಚೆಂಡು ಹೂವಿನ ದರ್ಬಾರ್!
ದೀಪಾವಳಿ ಆಯುಧ ಪೂಜೆ ಸೇರಿದಂತೆ ಮನೆಯಲ್ಲಿ ಚೆಂಡು ಹೂವಿಗೆ ಪ್ರಥಮ ಆದ್ಯತೆ. ಹಬ್ಬಕ್ಕೆ ಎರಡ್ಮೂರು ದಿನ ಬಾಕಿ ಇರುವಾಗಲೇ ಬಣ್ಣ ಬಣ್ಣದ ಚೆಂಡು ಹೂವುಗಳು ಮಾರುಕಟ್ಟೆಕ್ಕೆ ಲಗ್ಗೆ ಇಟ್ಟಿದ್ದು ಗ್ರಾಹಕರನ್ನು ಸೆಳೆಯುತ್ತಿವೆ.
ಪ್ರಜಾಸತ್ತಾತ್ಮಕ ಆಶಯ ಎತ್ತಿ ಹಿಡಿದ ಸಮುದಾಯ: ಅರವಿಂದ ಪಟೇಲ್
ವೈಚಾರಿಕ ಪ್ರಜ್ಞೆಯನ್ನು ಮೂಡಿಸಿದ ಶ್ರೇಯಸ್ಸು ಸಮುದಾಯ ಸಾಂಸ್ಕೃತಿಕ ಸಂಘಟನೆಗೆ ಸಲ್ಲುತ್ತದೆ
ಪಡಿತರ ಅಕ್ಕಿ ಕಳ್ಳಸಾಗಣೆ ಕಠಿಣ ಕ್ರಮ ಕೈಗೊಳ್ಳಿ: ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ ತಾಕೀತು
ಆಹಾರ ಸಾಮಗ್ರಿಗಳ ವಿತರಣೆಗೂ ಮುನ್ನ ಅದರ ಗುಣಮಟ್ಟ ಪರಿಶೀಲಿಸಬೇಕು.
ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗಲು ಬ್ರ್ಯಾಂಡ್‌ ಕಲ್ಪನೆ: ಸುಕನ್ಯಾ ದೇಸಾಯಿ
ನಾವು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವಂತಾಗಲು ಬ್ರ್ಯಾಂಡ್‌ನ ಕಲ್ಪನೆ ಮೂಡಿಸಬೇಕು. ಅದೇ ಉದ್ದೇಶದಿಂದ ಸ್ವಸಹಾಯ ಉತ್ಪನ್ನ ಮೇಳ ಆಯೋಜಿಸಿದ್ದೇವೆ.
ಎಸ್‌ಕೆಡಿಆರ್‌ಡಿಪಿಯಿಂದ ವ್ಯಸನ ಮುಕ್ತ ಸಮಾಜ ನಿರ್ಮಿಸುವ ಪಣ: ಪ್ರವಿಣ್ ಕರಾಂಡೆ
ತಾಲೂಕಿನ ಮೂಡಗಣಪತಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಉತ್ತರ ಕನ್ನಡದ ವತಿಯಿಂದ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶ ನಡೆಯಿತು.
ಬಿಪಿಎಲ್ ಕಾರ್ಡ್ ರದ್ದು ಮಾಡಬೇಡಿ
ತಾಲೂಕಿನ ಪಿಗ್ಮಿ ಸಂಗ್ರಹಕಾರರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದು ಮಾಡಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡದಂತೆ ಪಿಗ್ಮಿ ಸಂಗ್ರಹಕಾರರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 14210
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved